Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:14 - ಪರಿಶುದ್ದ ಬೈಬಲ್‌

14 ಗಾದಿಯ ಮಗನಾದ ಮೆನಹೇಮನು ತಿರ್ಚದಿಂದ ಸಮಾರ್ಯಕ್ಕೆ ಬಂದನು. ಮೆನಹೇಮನು ಯಾಬೇಷನ ಮಗನಾದ ಶಲ್ಲೂಮನನ್ನು ಕೊಂದುಹಾಕಿದನು. ನಂತರ ಮೆನಹೇಮನು ಅವನ ನಂತರ ಹೊಸ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಗಾದಿಯ ಮಗನಾದ ಮೆನಹೇಮನೆಂಬುವನು ತಿರ್ಚದಿಂದ ಸಮಾರ್ಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗನಾದ ಶಲ್ಲೂಮನನ್ನು ಕೊಂದು, ಅವನಿಗೆ ಬದಲಾಗಿ ತಾನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಗಾದಿಯ ಮಗ ಮೆನಹೇಮನೆಂಬವನು ತಿರ್ಚದಿಂದ ಸಮಾರಿಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗ ಶಲ್ಲೂಮನನ್ನು ಕೊಂದು ಅವನ ಸ್ಥಾನದಲ್ಲಿ ತಾನೇ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಗಾದಿಯ ಮಗನಾದ ಮೆನಹೇಮನೆಂಬವನು ತಿರ್ಚದಿಂದ ಸಮಾರ್ಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗನಾದ ಶಲ್ಲೂಮನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಗಾದಿಯ ಮಗ ಮೆನಹೇಮನು ತಿರ್ಚದಿಂದ ಸಮಾರ್ಯಕ್ಕೆ ಬಂದು, ಸಮಾರ್ಯದಲ್ಲಿ ಯಾಬೇಷನ ಮಗ ಶಲ್ಲೂಮನನ್ನು ಹೊಡೆದು, ಕೊಂದುಹಾಕಿ ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:14
9 ತಿಳಿವುಗಳ ಹೋಲಿಕೆ  

ಯಾರೊಬ್ಬಾಮನ ಪತ್ನಿಯು ತಿರ್ಚಾಗೆ ಹಿಂದಿರುಗಿ ಹೋದಳು. ಆಕೆಯು ಮನೆಯೊಳಕ್ಕೆ ಕಾಲಿಟ್ಟಕೂಡಲೇ ಮಗನು ಸತ್ತುಹೋದನು.


ಒಮ್ರಿಯು ಇಸ್ರೇಲರೆಲ್ಲರೊಡನೆ ಗಿಬ್ಬೆತೋನನ್ನು ಬಿಟ್ಟು ತಿರ್ಚಕ್ಕೆ ಮುತ್ತಿಗೆ ಹಾಕಿದನು.


ಆಸನು ಯೆಹೂದದ ರಾಜನಾದ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ಇಸ್ರೇಲಿನ ರಾಜನಾದನು. ಜಿಮ್ರಿಯು ತಿರ್ಚದಲ್ಲಿ ಏಳು ದಿನ ಆಳಿದನು. ಆಗ ಸಂಭವಿಸಿದ್ದೇನೆಂದರೆ: ಇಸ್ರೇಲಿನ ಸೈನ್ಯವು ಫಿಲಿಷ್ಟಿಯರಿಗೆ ಸೇರಿದ್ದ ಗಿಬ್ಬೆತೋನಿನ ವಿರುದ್ಧ ಮುತ್ತಿಗೆ ಹಾಕಿದ್ದರು. ಅವರು ಯುದ್ಧಕ್ಕೆ ಸಿದ್ಧರಾಗಿದ್ದರು.


ಆಸನು ಯೆಹೂದದ ರಾಜನಾದ ಮೂರನೆಯ ವರ್ಷದಲ್ಲಿ, ಅಹೀಯನ ಮಗನಾದ ಬಾಷನು ಇಡೀ ಇಸ್ರೇಲಿಗೆ ರಾಜನಾದನು. ಅವನ ರಾಜಧಾನಿಯಾದ ತಿರ್ಚದಲ್ಲಿ, ಅವನು ಇಪ್ಪತ್ತನಾಲ್ಕು ವರ್ಷ ಆಳಿದನು.


ಈ ಆಕ್ರಮಣದ ಸುದ್ದಿಯು ಬಾಷನಿಗೆ ತಿಳಿಯಿತು. ಆದ್ದರಿಂದ ಅವನು ರಾಮ ನಗರವನ್ನು ಬಲಪಡಿಸಲು ತಾನು ಕೈಗೊಂಡಿದ್ದ ಕೆಲಸವನ್ನು ನಿಲ್ಲಿಸಿದನು. ಅವನು ಆ ಪಟ್ಟಣದಿಂದ ತಿರ್ಚಕ್ಕೆ ಹಿಂದಿರುಗಿದನು.


“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಶಲ್ಲೂಮನು ಮಾಡಿದ ಕಾರ್ಯಗಳನ್ನೂ ಜೆಕರ್ಯನ ವಿರುದ್ಧವಾಗಿ ಅವನು ಯೋಜಿಸಿದ ಉಪಾಯಗಳನ್ನೂ ಬರೆಯಲಾಗಿದೆ.


ಅಜರ್ಯನು ಯೆಹೂದದ ರಾಜನಾಗಿದ್ದ ಮೂವತ್ತೊಂಭತ್ತನೆಯ ವರ್ಷದಲ್ಲಿ ಗಾದಿಯ ಮಗನಾದ ಮೆನಹೇಮನು ಇಸ್ರೇಲಿನ ರಾಜನಾದನು. ಮೆನಹೇಮನು ಸಮಾರ್ಯದಲ್ಲಿ ಹತ್ತು ವರ್ಷಗಳ ಕಾಲ ಆಳಿದನು.


ಯಾಬೇಷನ ಮಗನಾದ ಶಲ್ಲೂಮನು ಜೆಕರ್ಯನ ವಿರುದ್ಧವಾಗಿ ಸಂಚುಗಳನ್ನು ಮಾಡಿದನು. ಶಲ್ಲೂಮನು ಜೆಕರ್ಯನನ್ನು ಜನರ ಮುಂದೆ ಕೊಂದುಹಾಕಿ ಹೊಸ ರಾಜನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು