Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:8 - ಪರಿಶುದ್ದ ಬೈಬಲ್‌

8 ಅಹಾಜನು ಯೆಹೋವನ ಆಲಯದಲ್ಲಿದ್ದ ಮತ್ತು ರಾಜನ ಅರಮನೆಯಲ್ಲಿದ್ದ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಅಶ್ಶೂರದ ರಾಜನಿಗೆ ಕಾಣಿಕೆಯಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ, ಆಹಾಜನು ಯೆಹೋವನ ಆಲಯದಲ್ಲಿಯೂ, ಅರಮನೆಯ ಭಂಡಾರದಲ್ಲಿಯೂ ಇದ್ದ, ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದಲ್ಲದೆ ಆಹಾಜನು ಸರ್ವೇಶ್ವರನ ಆಲಯದಲ್ಲೂ ಅರಮನೆಯ ಭಂಡಾರದಲ್ಲೂ ಇದ್ದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ಅಸ್ಸೀರಿಯಾದ ಅರಸನಿಗೆ ಕಪ್ಪವಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ಆಹಾಜನು ಯೆಹೋವನ ಆಲಯದಲ್ಲಿಯೂ ಅರಮನೆಯ ಭಂಡಾರದಲ್ಲಿಯೂ ಇದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಹಾಜನು ಯೆಹೋವ ದೇವರ ಆಲಯದಲ್ಲಿಯೂ, ಅರಮನೆಯ ಖಜಾನೆಯಲ್ಲಿಯೂ ಇದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಸ್ಸೀರಿಯದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:8
13 ತಿಳಿವುಗಳ ಹೋಲಿಕೆ  

“ಆದರೆ ನೀವು ಯೆಹೋವನಿಗೆ ಭಯಪಡುವವರಾಗಿರಬೇಕು. ಯಾಕೆಂದರೆ ಆತನು ನಿಮಗೆ ಸಂಕಟದ ಕಾಲವನ್ನು ತಂದೊಡ್ಡುವನು. ಅದು ಎಫ್ರಾಯೀಮ್ ಯೆಹೂದದಿಂದ ಅಗಲಿಹೋದ ಸಮಯದಲ್ಲಾದ ಸಂಕಟದಂತಿರುವುದು. ಆ ಸಂಕಟವು ನಿಮ್ಮ ಜನಗಳಿಗೂ ನಿಮ್ಮ ಪೂರ್ವಿಕರ ಕುಟುಂಬಕ್ಕೂ ಬರುವದು. ದೇವರು ಏನು ಮಾಡುವನು? ಆತನು ಅಶ್ಶೂರದ ರಾಜನನ್ನು ನಿಮಗೆ ವಿರುದ್ಧವಾಗಿ ಯುದ್ಧಕ್ಕೆ ಬರಮಾಡುವನು.


ಆಗ ಆಸನು ದೇವಾಲಯದಲ್ಲಿಯೂ ಅರಮನೆಯಲ್ಲಿಯೂ ಶೇಖರಿಸಿಟ್ಟಿದ್ದ ಬೆಳ್ಳಿಬಂಗಾರಗಳನ್ನೆಲ್ಲಾ ಒಟ್ಟಾಗಿ ಸೇರಿಸಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನಾದ ಬೆನ್ಹದದನಿಗೆ ಈ ಸಂದೇಶದೊಡನೆ ಕಳುಹಿಸಿದನು,


ನೀವು ನಿಮ್ಮ ಜನರನ್ನು ತೊರೆದದ್ದರಿಂದ ನಾನು ನಿಮಗೆ ಹೀಗೆ ಹೇಳಿದೆನು. ಪೂರ್ವದೇಶದ ಜನರಿಗಿರುವ ತಪ್ಪು ತಿಳುವಳಿಕೆಯು ನಿಮ್ಮ ಜನರಲ್ಲಿ ತುಂಬಿಹೋಯಿತು. ಫಿಲಿಷ್ಟಿಯರಂತೆ ನಿಮ್ಮ ಜನರು ಭವಿಷ್ಯ ಹೇಳಲು ಪ್ರಯತ್ನಿಸಿ ಆ ತಪ್ಪು ತಿಳುವಳಿಕೆಗೆ ಮಾರುಹೋದರು.


ಆದ್ದರಿಂದ ಗತ್‌ನಲ್ಲಿರುವ ಮೋರೆಷತ್‌ಗೆ ಬೀಳ್ಕೊಡುವ ಕಾಣಿಕೆಗಳನ್ನು ಕೊಡು. ಅಕ್ಜೀಬಿನ ಕುಟುಂಬಗಳು ಇಸ್ರೇಲ್ ಅರಸರನ್ನು ಮೋಸಪಡಿಸುವವು.


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೆಹೋವಾಷನು ಮಾಡಿದ ಇತರ ಮಹಾಕಾರ್ಯಗಳ ಬಗ್ಗೆ ಬರೆಯಲಾಗಿದೆ.


ಅಶ್ಶೂರ್ ದೇಶದ ರಾಜನಾದ ಪೂಲನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಮೆನಹೇಮನು ಪೂಲನಿಗೆ ಮೂವತ್ನಾಲ್ಕು ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು. ಪೂಲನು ಮೆನಹೇಮನಿಗೆ ಬೆಂಬಲವನ್ನು ನೀಡಲು ಮತ್ತು ಮೆನಹೇಮನ ರಾಜ್ಯವನ್ನು ಬಲಪಡಿಸಲು ಹೀಗೆ ಮಾಡಿದನು:


ಅಶ್ಶೂರದ ರಾಜನಾದ ಶಲ್ಮನೆಸರನು ಹೋಶೇಯನ ವಿರುದ್ಧ ಯುದ್ಧಕ್ಕೆ ಬಂದನು. ಶಲ್ಮನೆಸರನು ಹೋಶೇಯನನ್ನು ಸೋಲಿಸಿದನು. ಆದ್ದರಿಂದ ಹೋಶೇಯನು ಶಲ್ಮನೆಸರನಿಗೆ ಸೇವಕನಾಗಿ ಕಪ್ಪಕಾಣಿಕೆಯನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು