Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:7 - ಪರಿಶುದ್ದ ಬೈಬಲ್‌

7 ನೀವು ಕೆಲಸಗಾರರಿಗೆ ಕೊಡುವ ಹಣವನ್ನು ಲೆಕ್ಕಹಾಕಬೇಡಿ. ಯಾಕೆಂದರೆ ಆ ಕೆಲಸಗಾರರು ನಂಬಿಗಸ್ತರಾಗಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ನಂಬಿಗಸ್ತರಾಗಿರುವುದರಿಂದ ಅವರ ವಶಕ್ಕೆ ಕೊಡಲ್ಪಡುವ ಹಣದ ಲೆಕ್ಕವನ್ನು ಕೇಳಬಾರದು” ಎಂದು ಆಜ್ಞಾಪಿಸಿ ಅವನನ್ನು ಯೆಹೋವನ ಆಲಯಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರು ನಂಬಿಗಸ್ತರಾಗಿರುವುದರಿಂದ ಅವರ ವಶಕ್ಕೆ ಕೊಡಲಾಗುವ ಹಣದ ಲೆಕ್ಕವನ್ನು ಕೇಳಬಾರದು,” ಎಂದು ಆಜ್ಞಾಪಿಸಿ ಅವನನ್ನು ಸರ್ವೇಶ್ವರನ ಆಲಯಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ನಂಬಿಗಸ್ತರಾಗಿರುವದರಿಂದ ಅವರ ವಶಕ್ಕೆ ಕೊಡಲ್ಪಡುವ ಹಣದ ಲೆಕ್ಕವನ್ನು ಕೇಳಬಾರದು ಎಂದು ಆಜ್ಞಾಪಿಸಿ ಅವನನ್ನು ಯೆಹೋವನ ಆಲಯಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಅವರು ನಂಬಿಗಸ್ತರಾಗಿ ಕೆಲಸ ಮಾಡಿದ್ದರಿಂದ, ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳುವ ಅವಶ್ಯಕತೆ ಇಲ್ಲ, ಎಂದು ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:7
11 ತಿಳಿವುಗಳ ಹೋಲಿಕೆ  

ಯಾರೂ ಆ ಹಣವನ್ನು ಲೆಕ್ಕಹಾಕಲಿಲ್ಲ. ಇಲ್ಲವೆ ಆ ಹಣವೇನಾಯಿತೆಂದು ಯಾವ ಕೆಲಸಗಾರನನ್ನೂ ಒತ್ತಾಯಿಸಿ ಕೇಳಲಿಲ್ಲ. ಏಕೆಂದರೆ ಆ ಕೆಲಸಗಾರರು ನಂಬಿಗಸ್ತರಾಗಿದ್ದರು!


ಹೀಗಿರಲು, ಜವಾಬ್ದಾರಿಕೆಯನ್ನು ವಹಿಸಿಕೊಂಡವರು ತಾವು ತಮ್ಮ ಕೆಲಸದಲ್ಲಿ ನಂಬಿಗಸ್ತರೆಂಬುದನ್ನು ತೋರಿಸಬೇಕು.


ನಂಬಿಗಸ್ತನು ಬಹಳವಾಗಿ ಆಶೀರ್ವದಿಸಲ್ಪಡುವನು. ಐಶ್ವರ್ಯವಂತನಾಗುವುದಕ್ಕಾಗಿಯೇ ಪ್ರಯತ್ನಿಸುವವನು ದಂಡನೆ ಹೊಂದುವನು.


ಇದಾದ ಬಳಿಕ ನನ್ನ ಸಹೋದರ ಹಾನಾನಿಯನನ್ನು ಜೆರುಸಲೇಮಿನ ಆಡಳಿತಗಾರನನ್ನಾಗಿ ನೇಮಿಸಿದೆನು. ಹನನ್ಯನನ್ನು ಜೆರುಸಲೇಮಿನ ಕೋಟೆಗೆ ಅಧಿಪತಿಯನ್ನಾಗಿ ಆರಿಸಿದೆನು. ಹಾನಾನಿಯು ನಂಬಿಗಸ್ತನೂ ದೇವರಿಗೆ ಭಯಪಡುವವನೂ ಆಗಿದ್ದುದರಿಂದ ನಾನು ಅವನನ್ನು ಆರಿಸಿಕೊಂಡೆನು.


ಕೆಲಸಗಾರರು ತಮ್ಮ ಕೆಲಸವು ಮುಗಿದ ಬಳಿಕ ಉಳಿದ ಹಣವನ್ನು ಅರಸನಾದ ಯೆಹೋವಾಷನಿಗೆ ಮತ್ತು ಯೆಹೋಯಾದನಿಗೆ ತಂದುಕೊಟ್ಟರು. ಆ ಹಣವನ್ನು ದೇವಾಲಯದ ಉಪಕರಣಗಳನ್ನು ಮಾಡಿಸಲು ಉಪಯೋಗಿಸಿದರು. ಅವು ದೇವಾಲಯದೊಳಗಿನ ಸೇವೆಗೂ ಸರ್ವಾಂಗಹೋಮಕ್ಕೂ ಉಪಯುಕ್ತವಾಗಿದ್ದವು. ಮಾತ್ರವಲ್ಲದೆ ಬೆಳ್ಳಿಬಂಗಾರಗಳಿಂದ ಬೋಗುಣಿ ಮತ್ತು ಇತರ ವಸ್ತುಗಳನ್ನು ಮಾಡಿದರು. ಯೆಹೋಯಾದನು ಜೀವದಿಂದಿರುವ ತನಕ ಪ್ರತೀ ದಿವಸ ಸರ್ವಾಂಗಹೋಮವನ್ನರ್ಪಿಸುತ್ತಿದ್ದನು.


ನನ್ನ ಪ್ರಿಯ ಸ್ನೇಹಿತನೇ, ಕ್ರಿಸ್ತನಲ್ಲಿ ಸಹೋದರರಾದವರಿಗೆ ನೀನು ಸಹಾಯ ಮಾಡುತ್ತಿರುವುದು ಒಳ್ಳೆಯದೇ ಸರಿ. ನಿನಗೆ ಗೊತ್ತಿಲ್ಲದ ಸಹೋದರರಿಗೂ ನೀನು ಸಹಾಯ ಮಾಡುತ್ತಿರುವೆ!


ನಾನು ಉಪದೇಶಿಸಿದ ಸಂಗತಿಗಳನ್ನು ನೀನು ಕೇಳಿರುವೆ. ಅವುಗಳನ್ನು ಇತರ ಅನೇಕ ಜನರೂ ಕೇಳಿದ್ದಾರೆ. ನೀನು ಆ ಸಂಗತಿಗಳನ್ನು ಉಪದೇಶಿಸಬೇಕು. ನಿನಗೆ ನಂಬಿಗಸ್ತರಾದ ಕೆಲವರ ವಶಕ್ಕೆ ಆ ಉಪದೇಶಗಳನ್ನು ಕೊಡು. ಆಗ ಅವರು ಆ ಸಂಗತಿಗಳನ್ನು ಇತರರಿಗೆ ಉಪದೇಶಿಸಲು ಸಾಧ್ಯವಾಗುತ್ತದೆ.


ಅಲ್ಲಿ ಬಡಗಿಗಳು, ಶಿಲ್ಪಿಗಳು ಮತ್ತು ಕಲ್ಲುಕುಟಿಕರಿದ್ದಾರೆ. ಮರವನ್ನು ಕೊಳ್ಳಲು ಮತ್ತು ಕಲ್ಲುಗಳನ್ನು ಕೆತ್ತಿಸಲು ಈ ಹಣವನ್ನು ಬಳಸಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು