2 ಅರಸುಗಳು 7:20 - ಪರಿಶುದ್ದ ಬೈಬಲ್20 ಆ ಅಧಿಕಾರಿಗೆ ಅಂದು ಹೇಳಿದಂತೆಯೇ ಆಯಿತು. ಅವನು ಊರ ಬಾಗಿಲಿನಲ್ಲಿ ಜನರ ತುಳಿತಕ್ಕೆ ಸಿಕ್ಕಿಕೊಂಡು ಸತ್ತುಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನು ಊರುಬಾಗಿಲಿನಲ್ಲಿ ಜನರಿಂದ ತುಳಿಯಲ್ಪಟ್ಟು ಮರಣ ಹೊಂದಿದನು. ಎಲೀಷನು ಹೇಳಿದ ಈ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಊರು ಬಾಗಿಲಿನಲ್ಲಿ ಜನರಿಂದ ತುಳಿತಕ್ಕೆ ಸಿಕ್ಕಿ ಅವನು ಸತ್ತದ್ದರಿಂದ ಈ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನು ಊರುಬಾಗಲಿನಲ್ಲಿ ಜನರಿಂದ ತುಳಿಯಲ್ಪಟ್ಟು ಸತ್ತದರಿಂದ ಈ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆ ಪ್ರಕಾರವೇ ಅವನಿಗೆ ಸಂಭವಿಸಿತು. ಬಾಗಿಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಮರಣಹೊಂದಿದನು. ಅಧ್ಯಾಯವನ್ನು ನೋಡಿ |
ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.