Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:11 - ಪರಿಶುದ್ದ ಬೈಬಲ್‌

11 ಈ ಉಪದೇಶವು ಸತ್ಯವಾದದ್ದು: ನಾವು ಆತನೊಂದಿಗೆ (ಯೇಸು) ಸತ್ತಿದ್ದರೆ, ಆತನೊಡನೆ ಜೀವಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ಮಾತು ನಂಬತಕ್ಕದ್ದಾಗಿದೆ, ಅದೇನೆಂದರೆ “ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ಜೀವಿಸುವೆವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈ ಮಾತು ನಂಬತಕ್ಕದ್ದಾಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಈ ಮಾತು ನಂಬತಕ್ಕದ್ದಾಗಿದೆ, ಏನಂದರೆ - ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ಜೀವಿಸುವೆವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದು ನಂಬತಕ್ಕ ವಾಕ್ಯವಾಗಿದೆ: ನಾವು ಕ್ರಿಸ್ತ ಯೇಸುವಿನ ಜೊತೆಯಲ್ಲಿ ಸತ್ತಿದ್ದರೆ, ಕ್ರಿಸ್ತ ಯೇಸುವಿನ ಜೊತೆಯಲ್ಲಿ ನಾವು ಸಹ ಜೀವಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಖರಿ ಖಾತ್ರಿಚಿ ಸಾಂಗ್ನಿ ಕಾಯ್ ಮಟ್ಲ್ಯಾರ್, “ಅಮಿ ತೆಚ್ಯಾ ವಾಂಗ್ಡಾ ಮರ್ಲ್ಯಾಂವ್ ತರ್ ತೆಚ್ಯಾ ವಾಂಗ್ಡಾ ಜಿವನ್ ಕರ್‍ತಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:11
12 ತಿಳಿವುಗಳ ಹೋಲಿಕೆ  

ನಾವು ಕ್ರಿಸ್ತನೊಂದಿಗೆ ಸತ್ತಿದ್ದರೆ, ಆತನೊಂದಿಗೆ ಜೀವಿಸುತ್ತೇವೆ ಎಂಬುದೂ ನಿಶ್ಚಯವಾಗಿದೆ.


ನಾನು ಹೇಳುತ್ತಿರುವ ಈ ಸಂಗತಿ ಸತ್ಯವಾದದ್ದು. ಆದ್ದರಿಂದ ನೀವು ಅದನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳಬೇಕು. ಅದೇನೆಂದರೆ: ಪಾಪಿಗಳನ್ನು ರಕ್ಷಿಸುವುದಕ್ಕೆ ಕ್ರಿಸ್ತ ಯೇಸು ಈ ಲೋಕದಲ್ಲಿ ಪ್ರತ್ಯಕ್ಷನಾದನು. ಆ ಪಾಪಿಗಳಲ್ಲಿ ನಾನೇ ಮುಖ್ಯನು.


ಕ್ರಿಸ್ತನ ಮರಣಕ್ಕೆ ಸದೃಶ್ಯವಾದ ಮರಣದ ಮೂಲಕ ನಾವು ಸಹ ಆತನೊಂದಿಗೆ ಐಕ್ಯರಾದೆವು. ಆದ್ದರಿಂದ ಕ್ರಿಸ್ತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಂತೆಯೇ ನಾವು ಸಹ ಜೀವಂತವಾಗಿ ಎದ್ದುಬರುವುದರ ಮೂಲಕವಾಗಿ ಆತನೊಂದಿಗೆ ಐಕ್ಯರಾಗುವೆವು.


ನಮ್ಮ ದೇಹಗಳಲ್ಲಿ ಯೇಸುವಿನ ಜೀವವು ತೋರಿಬರಲೆಂದು ಆತನ ಮರಣಾವಸ್ಥೆಯನ್ನು ಅನುಭವಿಸುತ್ತಿದ್ದೇವೆ.


ಇನ್ನು ಸ್ವಲ್ಪ ಕಾಲವಾದ ಮೇಲೆ ಈ ಲೋಕದ ಜನರು ನನ್ನನ್ನು ಇನ್ನೆಂದಿಗೂ ಕಾಣುವುದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವೂ ಜೀವಿಸುವಿರಿ.


ಈ ಬೋಧನೆಯು ಸತ್ಯವಾದದ್ದು. ನೀನು ಜನರಿಗೆ ಈ ಸಂಗತಿಗಳನ್ನು ಒತ್ತಿಹೇಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಆಗ, ದೇವರಲ್ಲಿ ನಂಬಿಕೆ ಇಟ್ಟಿರುವವರು ಜಾಗರೂಕರಾಗಿದ್ದು ತಮ್ಮ ಜೀವನದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವರು. ಇವು ಎಲ್ಲರಿಗೂ ಹಿತಕರವಾಗಿವೆ ಮತ್ತು ಪ್ರಯೋಜನಕರವಾಗಿವೆ.


ನಾವು ತನ್ನೊಂದಿಗೆ ಜೀವಿಸಲೆಂದು ಯೇಸು ನಮಗಾಗಿ ಸತ್ತನು. ಯೇಸು ಪ್ರತ್ಯಕ್ಷನಾದಾಗ, ನಾವು ಜೀವಿಸುತ್ತಿರುತ್ತೇವೋ ಇಲ್ಲವೆ ಸತ್ತಿರುತ್ತೇವೋ ಎಂಬುದು ಮುಖ್ಯವಲ್ಲ.


ಅನಂತರ, ಇನ್ನೂ ಜೀವದಿಂದುಳಿದಿರುವ ನಾವು ಸತ್ತವರೊಡನೆ ಒಂದುಗೂಡುವೆವು. ಪ್ರಭುವನ್ನು ಅಂತರಿಕ್ಷದಲ್ಲಿ ಎದುರುಗೊಳ್ಳಲು ನಾವು ಮೇಘಗಳ ನಡುವೆ ಎತ್ತಲ್ಪಡುವೆವು. ಹೀಗೆ ನಾವು ಯಾವಾಗಲೂ ಪ್ರಭುವಿನೊಂದಿಗೆ ಇರುವೆವು.


ಕ್ರಿಸ್ತನು ಶಿಲುಬೆಯ ಮೇಲೆ ಕೊಲ್ಲಲ್ಪಟ್ಟಾಗ ಬಲಹೀನನಾಗಿದ್ದನು ಎಂಬುದೇನೊ ನಿಜ. ಆದರೆ ಈಗ ಆತನು ದೇವರ ಶಕ್ತಿಯಿಂದ ಜೀವಿಸುತ್ತಿದ್ದಾನೆ. ಅಲ್ಲದೆ ನಾವು ಕ್ರಿಸ್ತನಲ್ಲಿ ಬಲಹೀನರೆಂಬುದೂ ನಿಜ. ಆದರೆ ನಾವು ನಿಮಗೋಸ್ಕರವಾಗಿ ಕ್ರಿಸ್ತನಲ್ಲಿ ದೇವರ ಶಕ್ತಿಯಿಂದ ಜೀವಿಸುತ್ತೇವೆ.


ನಾನು ಹೇಳುವ ಈ ಸಂಗತಿ ಸತ್ಯವಾದದ್ದು. ಅದೇನೆಂದರೆ, ಸಭಾಧ್ಯಕ್ಷನಾಗಲು ಬಹಳವಾಗಿ ಪ್ರಯತ್ನಿಸುವವನು ಒಳ್ಳೆಯ ಕೆಲಸವನ್ನೇ ಅಪೇಕ್ಷಿಸುವವನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು