Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 12:4 - ಪರಿಶುದ್ದ ಬೈಬಲ್‌

4 ಶೀಶಕನು ಯೆಹೂದ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಂಡು ಜೆರುಸಲೇಮಿನತ್ತ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೂದ ದೇಶದ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡ ನಂತರ ಯೆರೂಸಲೇಮನ್ನು ಸಮೀಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜುದೇಯ ನಾಡಿನ ಕೋಟೆಕೊತ್ತಲುಗಳಿಂದ ಕೂಡಿದ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡ ನಂತರ ಜೆರುಸಲೇಮನ್ನು ಸಮೀಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೂದದೇಶದ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನ ಮಾಡಿಕೊಂಡನಂತರ ಯೆರೂಸಲೇಮನ್ನು ಸಮೀಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 12:4
7 ತಿಳಿವುಗಳ ಹೋಲಿಕೆ  

“ಯೆಹೂದದ ದ್ರಾಕ್ಷಿಯ ಸಾಲುಬಳ್ಳಿಗಳ ಬಳಿಗೆ ಹೋಗಿರಿ, ಆ ಬಳ್ಳಿಗಳನ್ನು ಕತ್ತರಿಸಿರಿ. ಆದರೆ ಅವುಗಳನ್ನು ಸಂಪೂರ್ಣವಾಗಿ ನಾಶಮಾಡಬೇಡಿರಿ. ಅವುಗಳ ಎಲ್ಲಾ ಕೊಂಬೆಗಳನ್ನು ಕತ್ತರಿಸಿಬಿಡಿ. ಏಕೆಂದರೆ, ಈ ಕೊಂಬೆಗಳು ಯೆಹೋವನಿಗೆ ಸಂಬಂಧಿಸಿಲ್ಲ.


ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಯೆಹೂದದಲ್ಲಿ ಕೋಟೆಗಳನ್ನು ಹೊಂದಿದ್ದ ಎಲ್ಲಾ ಪಟ್ಟಣಗಳ ವಿರುದ್ಧ ದಂಡೆತ್ತಿ ಬಂದು ಅವುಗಳನ್ನೆಲ್ಲ ಸೋಲಿಸಿದನು.


ನಾನು ಸಮಾರ್ಯವನ್ನೂ ಅದರ ವಿಗ್ರಹಗಳನ್ನೂ ನಾಶಮಾಡಿದೆ. ಈಗ ಜೆರುಸಲೇಮನ್ನೂ ಅದರ ಜನರು ಮಾಡಿರುವ ವಿಗ್ರಹಗಳನ್ನೂ ನಾನು ನಾಶಮಾಡುವೆನು.’”


ಆ ನೀರು ಹೊಳೆಯಿಂದಾಚೆ ಬಂದು ಯೆಹೂದದ ಮೇಲೆ ಹರಿಯುವುದು. ಆ ನೀರು ಏರುತ್ತಾಬಂದು ಯೆಹೂದವನ್ನು ಕುತ್ತಿಗೆಯ ತನಕ ಮುಳುಗಿಸುವದು ಮಾತ್ರವಲ್ಲ ಅದನ್ನು ಸಂಪೂರ್ಣವಾಗಿ ಮುಳುಗಿಸಿಬಿಡುವದು. “ಇಮ್ಮಾನುವೇಲನೇ, ಈ ಜಲಪ್ರವಾಹವು ಎಲ್ಲಾ ಕಡೆಗಳಿಗೆ ಹಬ್ಬುತ್ತಾ ನಿಮ್ಮ ದೇಶವನ್ನು ಪೂರ್ತಿಯಾಗಿ ಮುಚ್ಚಿಬಿಡುವದು.”


ಅಶ್ಶೂರದ ರಾಜ ಜೆರುಸಲೇಮಿನಲ್ಲಿದ್ದ ರಾಜನಾದ ಹಿಜ್ಕೀಯನ ಬಳಿಗೆ ತನ್ನ ಮೂವರು ಮಹಾಸೇನಾಧಿಪತಿಗಳಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಮಹಾಸೈನ್ಯದೊಂದಿಗೆ ಕಳುಹಿಸಿದನು. ಅವರು ಲಾಕೀಷಿನಿಂದ ಜೆರುಸಲೇಮಿಗೆ ಹೋದರು. ಅವರು ಮೇಲಿನ ಕೆರೆಯ ನೀರಿನ ಕೊಳವೆಯ ಬಳಿ ನಿಂತರು. (ಮೇಲಿನ ಕೆರೆಯು ರಸ್ತೆಯ ಮೇಲೆ ದೋಭಿಘಾಟ್ ಬಳಿಯಿತ್ತು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು