Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಯೋಹಾನನು 1:8 - ಪರಿಶುದ್ದ ಬೈಬಲ್‌

8 ನೀವು ಎಚ್ಚರವಾಗಿರಿ! ನೀವು ದುಡಿದು ಸಂಪಾದಿಸಿದ್ದನ್ನು ಕಳೆದುಕೊಳ್ಳಬೇಡಿ. ನೀವು ಎಚ್ಚರಿಕೆಯಿಂದ ಇರುವುದಾದರೆ, ನಿಮಗೆ ಬರಬೇಕಾದ ಪೂರ್ಣಫಲವನ್ನು ಹೊಂದಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿಮ್ಮ ದುಡಿಮೆಯ ಫಲವನ್ನು ಕಳೆದುಕೊಳ್ಳದೆ ಅದನ್ನು ಪೂರ್ಣವಾಗಿ ಪಡೆಯುವಂತೆ ನೀವು ಎಚ್ಚರಿಕೆ ವಹಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾವು ಪ್ರಯಾಸಪಟ್ಟು ಮಾಡಿದವುಗಳನ್ನು ನೀವು ಕಳಕೊಳ್ಳದೆ ಪೂರ್ಣಫಲವನ್ನು ಹೊಂದುವಂತೆ ಜಾಗರೂಕರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪರಿಪೂರ್ಣ ಪ್ರತಿಫಲವನ್ನು ನೀವು ಹೊಂದುವಂತೆ ನಾವು ಪ್ರಯಾಸಪಟ್ಟು ಮಾಡಿದವುಗಳು ನಷ್ಟವಾಗದಂತೆ ಎಚ್ಚರವಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅಸೆ ರ್‍ಹಾತಾನಾ , ತುಮಿ ಹುಶ್ಯಾರ್ಕಿನ್ ರ್‍ಹಾವಾ! ಅಸೆ ಅಮಿ ತುಮ್ಚ್ಯಾ ಮದ್ದಿ ಕರಲ್ಲೆ ಕಾಮ್ ಫಾಯ್ದಾಕ್ ಪಡಿನಸಲ್ಲೆ ಹೊಯ್ನಾಸ್ತಾನಾ, ತುಮಿ ತುಮ್ಕಾ ಗಾವ್ತಲೆ ಪ್ರತಿಫಳ್ ಪುರಾ ಮಾಪಾನ್ ಘೆತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಯೋಹಾನನು 1:8
20 ತಿಳಿವುಗಳ ಹೋಲಿಕೆ  

ಹಿಂದೆ ಹೊಂದಿದ್ದ ಧೈರ್ಯವನ್ನು ಬಿಟ್ಟುಬಿಡಬೇಡಿ. ನಿಮ್ಮ ಧೈರ್ಯಕ್ಕೆ ತಕ್ಕ ಪ್ರತಿಫಲವು ಸಿಗುತ್ತದೆ.


“ನಾನು ಬೇಗನೆ ಬರುತ್ತೇನೆ. ಈಗ ನೀನಿರುವಂತೆಯೇ ಇರು. ಆಗ ಯಾರೂ ನಿನ್ನ ಕಿರೀಟವನ್ನು ಕಸಿದುಕೊಳ್ಳಲಾರರು.


ಅಸ್ತಿವಾರದ ಮೇಲೆ ಕಟ್ಟಿದ ಕಟ್ಟಡವು ಸ್ಥಿರವಾಗಿದ್ದರೆ, ಕಟ್ಟಿದವನು ಪ್ರತಿಫಲವನ್ನು ಹೊಂದಿಕೊಳ್ಳುವನು.


ಬೀಜ ಬಿತ್ತುವವನ ಮತ್ತು ನೀರನ್ನು ಹಾಕುವವನ ಉದ್ದೇಶವು ಒಂದೇ ಆಗಿದೆ. ಮತ್ತು ಪ್ರತಿಯೊಬ್ಬನಿಗೂ ಅವನವನ ಕೆಲಸಕ್ಕೆ ತಕ್ಕ ಪ್ರತಿಫಲ ದೊರೆಯುವುದು.


ನಿಮ್ಮಲ್ಲಿ ಯಾರೂ ದೇವರ ಕೃಪೆಯನ್ನು ಕಳೆದುಕೊಳ್ಳದಂತೆ ಎಚ್ಚರದಿಂದಿರಿ. ನಿಮ್ಮಲ್ಲಿ ಯಾವನೂ ಚಿಗುರಿ ಬೆಳೆಯುವ ವಿಷದ ಬೇರಿನಂತಾಗದಂತೆ ಎಚ್ಚರಿಕೆಯಿಂದಿರಿ. ಅಂಥವನಿಂದ ನಿಮ್ಮ ಇಡೀ ಗುಂಪೇ ಹಾಳಾಗುವುದು.


“ಎಚ್ಚರಿಕೆಯಿಂದಿರಿ! ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಬಂಧಿಸಿ, ನ್ಯಾಯವಿಚಾರಣೆಗೆ ಕೊಂಡೊಯ್ಯುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ರಾಜರ ಮತ್ತು ಅಧಿಪತಿಗಳ ಮುಂದೆ ನಿಮ್ಮನ್ನು ನಿಲ್ಲಿಸಿ ನನ್ನ ವಿಷಯದಲ್ಲಿ ಸಾಕ್ಷಿಕೊಡಲು ನಿಮ್ಮನ್ನು ಬಲವಂತಪಡಿಸುವರು.


ಅನೇಕ ಸಂಗತಿಗಳನ್ನು ಅನುಭವದಿಂದ ತಿಳಿದುಕೊಂಡಿದ್ದೀರಿ. ಆ ಅನುಭವಗಳೆಲ್ಲಾ ವ್ಯರ್ಥಗೊಂಡವೇ?


ಈಗಲೂ ಸಹ, ಬೆಳೆಯನ್ನು ಕೊಯ್ಯುವವನಿಗೆ ಕೂಲಿ ದೊರೆಯುತ್ತದೆ. ಅವನು ಬೆಳೆಗಳನ್ನು ನಿತ್ಯಜೀವಕ್ಕಾಗಿ ಕೂಡಿಸುತ್ತಿದ್ದಾನೆ. ಆದ್ದರಿಂದ ಈಗ ಬಿತ್ತುವವರೂ ಮತ್ತು ಕೊಯ್ಯುವವರೂ ಒಟ್ಟಿಗೆ ಸಂತೋಷವಾಗಿರುವರು.


ನಿಮ್ಮ ವಿಷಯದಲ್ಲಿ ನನಗೆ ಭಯವಾಗಿದೆ. ನಿಮಗೋಸ್ಕರ ನಾನು ಪಟ್ಟ ಪ್ರಯಾಸವು ವ್ಯರ್ಥವಾಗುವುದೆಂಬ ಭಯ ನನಗಿದೆ.


ಯೇಸು ಅವರಿಗೆ, “ಎಚ್ಚರಿಕೆಯಾಗಿರಿ! ಮೋಸ ಹೋಗಬೇಡಿರಿ. ನನ್ನ ಹೆಸರನ್ನು ಹೇಳುತ್ತಾ ಅನೇಕರು ಬರುವರು. ಅವರು, ‘ನಾನೇ ಕ್ರಿಸ್ತನು’ ಎಂದೂ, ‘ಸರಿಯಾದ ಸಮಯ ಬಂದಿದೆ’ ಎಂದೂ ಹೇಳುವರು. ಆದರೆ ಅವರನ್ನು ಹಿಂಬಾಲಿಸಬೇಡಿರಿ.


ನೀವು ಸತ್ಯವನ್ನು ತಿಳಿದುಕೊಂಡ ಆ ದಿನಗಳನ್ನು ನೆನಪು ಮಾಡಿಕೊಳ್ಳಿ. ನೀವು ಅನೇಕ ಸಂಕಟಗಳಲ್ಲಿ ಹೋರಾಟ ಮಾಡಿದರೂ, ಧೃತಿಗೆಡದೆ ಮುಂದುವರಿದಿರಿ.


ಆದರೆ ನಾವು ಈಗಾಗಲೇ ಹೊಂದಿರುವ ಸತ್ಯವನ್ನು ಅನುಸರಿಸುತ್ತಾ ನಡೆಯೋಣ.


ಆದ್ದರಿಂದ ಎಚ್ಚರಿಕೆಯಿಂದಿರಿ, ಇದು ನಡೆಯುವ ಮುಂಚೆ ಇದೆಲ್ಲದರ ಬಗ್ಗೆ ನಿಮ್ಮನ್ನು ಎಚ್ಚರಿಸಿದ್ದೇನೆ.


ಯೇಸು ಅವರಿಗೆ ಕೊಟ್ಟ ಉತ್ತರವಿದು: “ಎಚ್ಚರವಾಗಿರಿ! ನಿಮ್ಮನ್ನು ಮೋಸಗೊಳಿಸಲು ಯಾರಿಗೂ ಅವಕಾಶ ಕೊಡಬೇಡಿ.


ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ನೀತಿವಂತರಾಗಿ ಜೀವಿಸಲು ಅವರು ಅನೇಕರಿಗೆ ಉಪದೇಶಿಸುವರು. ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.


ಕಟ್ಟಕಡೆಗೆ, ಕ್ರಿಸ್ತನು, ದಿನ ತುಂಬುವ ಮೊದಲೇ ಹುಟ್ಟಿದಂತಿದ್ದ ನನಗೆ ಕಾಣಿಸಿಕೊಂಡನು.


ಅರಸನು ಆ ಸೇವಕನಿಗೆ, ‘ನೀನು ನನ್ನ ಐದು ಪಟ್ಟಣಗಳಿಗೆ ಅಧಿಕಾರಿಯಾಗಿರು’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು