Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:13 - ಪರಿಶುದ್ದ ಬೈಬಲ್‌

13 ಆಗ ದಾವೀದನು ತನ್ನನ್ನು ಬಂದು ಕಾಣುವಂತೆ ಊರೀಯನಿಗೆ ಹೇಳಿ ಕಳುಹಿಸಿದನು; ಊರೀಯನು ದಾವೀದನೊಂದಿಗೆ ಕುಡಿದು ಊಟ ಮಾಡಿದನು. ದಾವೀದನು ಊರೀಯನನ್ನು ಮತ್ತನನ್ನಾಗಿ ಮಾಡಿದನು. ಆದರೂ ಊರೀಯನು ಮನೆಗೆ ಹೋಗಲಿಲ್ಲ. ಅಂದು ಸಂಜೆ ರಾಜನ ಮನೆಯ ಹೊರಬಾಗಿಲಿನಲ್ಲಿ ಸೇವಕರೊಂದಿಗೆ ಮಲಗಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮರುದಿನ ದಾವೀದನು ಅವನನ್ನು ಅನ್ನಪಾನಗಳನ್ನೂ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ, ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯಲ್ಲಿಯೂ ಅವನು ಹೋಗಿ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿಕೊಂಡು ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮರುದಿನ ದಾವೀದನು ಅವನನ್ನು ಅನ್ನಪಾನ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ ಕುಡಿಸಿ ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯೂ ಅವನು ಹೋಗಿ ತನ್ನ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿ ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮರುದಿನ ದಾವೀದನು ಅವನನ್ನು ಅನ್ನಪಾನತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರಕೊಂಡುಹೋಗಿ ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯಲ್ಲಿಯೂ ಅವನು ಹೋಗಿ ತನ್ನ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿ ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದಾವೀದನು ಅವನನ್ನು ಕರೆದಾಗ, ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ, ತನ್ನ ಯಜಮಾನನ ಸೇವಕರ ಸಂಗಡ ಮಲಗುವುದಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:13
7 ತಿಳಿವುಗಳ ಹೋಲಿಕೆ  

ತಾನು ಸಿಟ್ಟುಗೊಂಡು ಇತರರು ಸಂಕಟಪಡುವಂತೆ ಮಾಡುವವನಿಗೆ ಬಹಳ ಕೇಡು ಉಂಟಾಗುವದು. ಸಿಟ್ಟಿನ ಭರದಲ್ಲಿ ಆ ಮನುಷ್ಯನು ಇತರ ಜನರನ್ನು ನೆಲಕ್ಕೆ ಅಪ್ಪಳಿಸಿಬಿಡುವನು. ಅವನು ಅವರನ್ನು ಅಮಲೇರಿದವರಂತೆಯೂ ಬೆತ್ತಲೆಯಾಗಿರುವವರಂತೆಯೂ ಪರಿಗಣಿಸುತ್ತಾನೆ.


ದ್ರಾಕ್ಷಾರಸವು ಪರಿಹಾಸ್ಯಕ್ಕೂ ಮದ್ಯವು ಕೂಗಾಟಕ್ಕೂ ನಡೆಸುತ್ತವೆ. ಅಮಲೇರಿಸಿಕೊಳ್ಳುವುದು ಮೂರ್ಖತನ.


ಮೋಶೆಯು ಆರೋನನಿಗೆ, “ಈ ಜನರು ನಿನಗೇನು ಮಾಡಿದರು? ಇಂಥಾ ಕೆಟ್ಟ ಪಾಪವನ್ನು ಮಾಡುವಂತೆ ಯಾಕೆ ಅವರನ್ನು ನಡಿಸಿದೆ?” ಎಂದು ಹೇಳಿದನು.


ಆದರೆ ಊರೀಯನು ಮನೆಗೆ ಹೋಗದೆ ಅರಮನೆಯ ಹೊರಬಾಗಿಲಿನಲ್ಲಿ ರಾಜನ ಸೇವಕರೊಂದಿಗೆ ಮಲಗಿದನು.


ಅಬ್ಷಾಲೋಮನು, “ನೀನು ಬರಲು ಇಚ್ಛಿಸದಿದ್ದರೆ, ದಯವಿಟ್ಟು ನನ್ನ ಸೋದರನಾದ ಅಮ್ನೋನನನ್ನು ಕಳುಹಿಸು” ಎಂದು ಕೇಳಿದನು. ರಾಜನಾದ ದಾವೀದನು ಅಬ್ಷಾಲೋಮನಿಗೆ, “ನಿನ್ನ ಜೊತೆಯಲ್ಲಿ ಅವನೇಕೆ ಬರಬೇಕು?” ಎಂದನು.


ಯಾರಿಗೆ ಆಪತ್ತಿದೆ? ಯಾರಿಗೆ ಯಾತನೆಯಿದೆ? ಯಾರಿಗೆ ಜಗಳಗಳಿವೆ? ಯಾರಿಗೆ ಉದ್ವೇಗವಿದೆ? ಯಾರಿಗೆ ನಿಷ್ಕಾರಣವಾದ ಬಾಸುಂಡೆಗಳಿವೆ? ಯಾರಿಗೆ ಕೆಂಪೇರಿದ ಕಣ್ಣುಗಳಿವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು