Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:30 - ಪರಿಶುದ್ದ ಬೈಬಲ್‌

30 ರಾಜನ ಗಂಡುಮಕ್ಕಳು ತಮ್ಮ ಮಾರ್ಗದಲ್ಲಿ ಬರುತ್ತಿರುವಾಗಲೇ ದಾವೀದನಿಗೆ ಈ ಸುದ್ದಿಯು ತಲುಪಿತು. “ಅಬ್ಷಾಲೋಮನು ರಾಜನ ಮಕ್ಕಳೆಲ್ಲರನ್ನೂ ಕೊಂದುಹಾಕಿದನು; ಒಬ್ಬ ಮಗನನ್ನೂ ಜೀವಂತವಾಗಿ ಬಿಟ್ಟಿಲ್ಲ” ಎಂಬುದೇ ಆ ಸುದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ರಾಜಪುತ್ರರೆಲ್ಲರನ್ನು ಕೊಂದು ಹಾಕಿದನು ಒಬ್ಬನನ್ನೂ ಉಳಿಸಲಿಲ್ಲ” ಎಂಬ ಸುದ್ದಿ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ರಾಜಪುತ್ರರೆಲ್ಲರನ್ನೂ ಕೊಂದುಹಾಕಿದನು. ಒಬ್ಬನನ್ನೂ ಉಳಿಸಲಿಲ್ಲ,” ಎಂಬ ಸುದ್ದಿ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ - ಅಬ್ಷಾಲೋಮನು ರಾಜಪುತ್ರರೆಲ್ಲರನ್ನೂ ಕೊಂದುಹಾಕಿದನು, ಒಬ್ಬನನ್ನೂ ಉಳಿಸಲಿಲ್ಲ ಎಂಬ ಸುದ್ದಿ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅವರು ದಾರಿಯಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಕೊಂದುಹಾಕಿದ್ದಾನೆ, ಒಬ್ಬನಾದರೂ ಉಳಿಯಲಿಲ್ಲ,” ಎಂಬ ವರ್ತಮಾನ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:30
3 ತಿಳಿವುಗಳ ಹೋಲಿಕೆ  

ಅಬ್ಷಾಲೋಮನ ಸೇವಕರು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದುಬಿಟ್ಟರು. ಆದರೆ ದಾವೀದನ ಇತರ ಗಂಡುಮಕ್ಕಳೆಲ್ಲರೂ ತಮ್ಮತಮ್ಮ ಹೇಸರಕತ್ತೆಗಳನ್ನೇರಿ ತಪ್ಪಿಸಿಕೊಂಡರು.


ರಾಜನಾದ ದಾವೀದನು ಬಟ್ಟೆಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ದಾವೀದನ ಸುತ್ತಲೂ ನಿಂತಿದ್ದ ಅವನ ಸೇವಕರೂ ತಮ್ಮತಮ್ಮ ಬಟ್ಟೆಗಳನ್ನು ಹರಿದುಕೊಂಡರು.


ತನ್ನ ಮನೆಯಿಂದ ಹೊರ ಬರುವ ಜೀವಿಗಳಲ್ಲಿ ತನ್ನ ಮಗಳೇ ಮೊದಲನೆಯವಳಾದುದನ್ನು ಕಂಡು ಯೆಫ್ತಾಹನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು. “ಅಯ್ಯೋ! ನನ್ನ ಮಗಳೇ, ನೀನು ನನ್ನನ್ನು ಹಾಳುಮಾಡಿದೆ. ನೀನು ನನಗೆ ಮಹಾಸಂಕಟವನ್ನು ಉಂಟುಮಾಡಿದೆ. ನಾನು ಯೆಹೋವನಿಗೆ ಒಂದು ಹರಕೆ ಹೊತ್ತಿದ್ದೇನೆ; ನಾನು ಅದನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದು ಗೋಳಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು