Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:7 - ಪರಿಶುದ್ದ ಬೈಬಲ್‌

7 ಕೊರ್ನೇಲಿಯನೊಂದಿಗೆ ಮಾತಾಡಿದ ದೇವದೂತನು ಹೊರಟುಹೋದನು. ಬಳಿಕ ಕೊರ್ನೇಲಿಯನು ತನ್ನ ಸೇವಕರಲ್ಲಿ ಇಬ್ಬರನ್ನೂ ಒಬ್ಬ ಸೈನಿಕನನ್ನೂ ಕರೆದನು. ಈ ಸೈನಿಕನು ದೈವಭಕ್ತನಾಗಿದ್ದನು. ಕೊರ್ನೇಲಿಯನ ಆಪ್ತಸಹಾಯಕರಲ್ಲಿ ಇವನೂ ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕೊರ್ನೇಲ್ಯನು ತನ್ನ ಸಂಗಡ ಮಾತನಾಡಿದ ದೇವದೂತನು ಹೊರಟುಹೋದ ಮೇಲೆ, ತನ್ನ ಮನೆಯಲ್ಲಿದ್ದ ಸೇವಕರಲ್ಲಿ ಇಬ್ಬರನ್ನೂ ಮತ್ತು ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸಿಪಾಯಿಗಳಲ್ಲಿ ಒಬ್ಬ ದೈವಭಕ್ತನನ್ನೂ ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಕೂಡಲೇ ಕೊರ್ನೇಲಿಯನು ತನ್ನ ಇಬ್ಬರು ಪರಿಚಾರಕರನ್ನೂ ತನ್ನ ಪಹರೆಯವರಲ್ಲಿ ಧರ್ಮನಿಷ್ಠನಾಗಿದ್ದ ಒಬ್ಬ ಸೈನಿಕನನ್ನೂ ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕೊರ್ನೇಲ್ಯನು ತನ್ನ ಸಂಗಡ ಮಾತಾಡಿದ ದೇವದೂತನು ಹೊರಟುಹೋದ ಮೇಲೆ ತನ್ನ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸಿಪಾಯಿಗಳಲ್ಲಿ ಒಬ್ಬ ದೇವಭಕ್ತನನ್ನೂ ಕರೆದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ತನ್ನೊಂದಿಗೆ ಮಾತನಾಡಿದ ದೇವದೂತನು ಅದೃಶ್ಯವಾದ ಮೇಲೆ ಕೊರ್ನೇಲ್ಯನು ತನ್ನ ಇಬ್ಬರು ಸೇವಕರನ್ನು ಮತ್ತು ತನ್ನ ಪರಿಚಾರಕರಲ್ಲಿ ಭಕ್ತಿವಂತನಾದ ಒಬ್ಬ ಸಿಪಾಯಿಯನ್ನು ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಕೊರ್ನೆಲಾಚ್ಯಾ, ವಾಂಗ್ಡಾ ಬೊಲಲೊ ದೆವಾಚೊ ದುತ್ ಗೆಲೊ, ಮಾನಾ ತೆನಿ ಅಪ್ಲ್ಯಾ ಸೆವಕಾಂತ್ಲ್ಯಾ ದೊಗಾಕ್ನಿ, ಅನಿ ಎಕ್ ಸೈನಿಕಾ ಬಲ್ವುಲ್ಯಾನ್, ಹ್ಯೊ ಸೈನಿಕ್ ದೆವಸ್ಪಾನಾಚೊ ಮಾನುಸ್ ಹೊಲ್ಲೊ. ಕೊರ್ನೆಲಾಚ್ಯಾ ಮನಾಕ್ ಜಗೊಳ್ಲ್ಯಾ ಮಜ್ಜತ್ ಕಾರಾತ್ನಿ ಹ್ಯೊಬಿ ಎಕ್ಲೊ ಹೊವ್ನ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:7
13 ತಿಳಿವುಗಳ ಹೋಲಿಕೆ  

ಇನ್ನು ಮೇಲೆ ಅವನು ನಿನಗೆ ಕೇವಲ ಗುಲಾಮನಾಗಿರದೆ ಗುಲಾಮನಿಗಿಂತಲೂ ಹೆಚ್ಚಿನ ಪ್ರಿಯ ಸಹೋದರನಾಗಿದ್ದಾನೆ. ಅವನನ್ನು ಬಹಳವಾಗಿ ಪ್ರೀತಿಸುತ್ತೇನೆ. ಆದರೆ ನೀನು ಅವನನ್ನು ಮತ್ತಷ್ಟು ಹೆಚ್ಚಾಗಿ ಪ್ರೀತಿಸುವೆ. ನೀನು ಅವನನ್ನು ಮನುಷ್ಯನೆಂದು ಮತ್ತು ಪ್ರಭುವಿನಲ್ಲಿ ಒಬ್ಬ ಸಹೋದರನೆಂದು ಪ್ರೀತಿಸುವೆ.


ಸೈನಿಕರು ಯೋಹಾನನಿಗೆ, “ನಾವೇನು ಮಾಡಬೇಕು?” ಎಂದು ಕೇಳಿದರು. ಯೋಹಾನನು ಅವರಿಗೆ, “ಲಂಚ ತೆಗೆದುಕೊಳ್ಳಬೇಡಿ, ಸುಳ್ಳುದೂರು ಹೇಳಬೇಡಿರಿ. ನಿಮಗೆ ಸಿಕ್ಕುವ ಸಂಬಳದಲ್ಲಿ ಸಂತೋಷವಾಗಿರಿ” ಎಂದು ಹೇಳಿದನು.


ಒಬ್ಬನೇ ಹೋಗಲು ನಿನಗೆ ಹೆದರಿಕೆಯಾದರೆ ನಿನ್ನ ಸೇವಕನಾದ ಪುರನನ್ನು ಜೊತೆಗೆ ಕರೆದುಕೊಂಡು ಹೋಗು.


ಕೆಲವರಿಗೆ ವಿಶ್ವಾಸಿಗಳಾದ ಯಜಮಾನರಿದ್ದಾರೆ. ಆದ್ದರಿಂದ ಆ ಗುಲಾಮರು ಮತ್ತು ಯಜಮಾನರು ಸಹೋದರರಾಗಿದ್ದಾರೆ. ಆದರೆ ಅವರು ತಮ್ಮ ಯಜಮಾನರಿಗೆ ಕಡಿಮೆ ಗೌರವ ಕೊಡದೆ ತಮ್ಮ ಯಜಮಾನರ ಸೇವೆಯನ್ನು ಇನ್ನೂ ಉತ್ತಮವಾಗಿ ಮಾಡಬೇಕು. ಏಕೆಂದರೆ ಅವರು ಒಳ್ಳೆಯ ಕೆಲಸಗಳಿಗಾಗಿ ತಮ್ಮನ್ನು ಪ್ರತಿಷ್ಠಿಸಿಕೊಳ್ಳುವ ವಿಶ್ವಾಸಿಗಳಾಗಿದ್ದಾರೆ ಮತ್ತು ಸ್ನೇಹಿತರಾಗಿದ್ದಾರೆ. ಈ ಕಾರ್ಯಗಳನ್ನು ಮಾಡುವಂತೆ ನೀನು ಜನರಿಗೆ ಉಪದೇಶಿಸಬೇಕು ಮತ್ತು ತಿಳಿಸಬೇಕು.


ಅಬ್ರಹಾಮನ ಸೇವಕನು ಈ ಮಾತುಗಳನ್ನು ಕೇಳಿ ಯೆಹೋವನಿಗೆ ನೆಲದವರೆಗೂ ತಲೆಬಾಗಿ ನಮಸ್ಕರಿಸಿದನು.


ಜ್ಞಾನಿಗಳು ಹೊರಟುಹೋದ ನಂತರ ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎದ್ದೇಳು! ಮಗುವನ್ನು ಮತ್ತು ಅದರ ತಾಯಿಯನ್ನು ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ಹೆರೋದನು ಮಗುವನ್ನು ಹುಡುಕಲು ಪ್ರಾರಂಭಿಸುವನು. ಅವನು ಮಗುವನ್ನು ಕೊಲ್ಲಬೇಕೆಂದಿದ್ದಾನೆ. ‘ಅಪಾಯವಿಲ್ಲ’ ಎಂದು ನಾನು ನಿನಗೆ ಹೇಳುವ ತನಕ ನೀನು ಈಜಿಪ್ಟಿನಲ್ಲೇ ಇರು” ಎಂದು ಹೇಳಿದನು.


ಸಿಮೆಯೋನನೆಂಬ ಒಬ್ಬ ಮನುಷ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಒಳ್ಳೆಯವನಾಗಿದ್ದನು ಮತ್ತು ಬಹಳ ಧಾರ್ಮಿಕನಾಗಿದ್ದನು. ದೇವರು ಇಸ್ರೇಲರಿಗೆ ಸಹಾಯ ಮಾಡುವ ಕಾಲವನ್ನೇ ಸಿಮೆಯೋನನು ಎದುರು ನೋಡುತ್ತಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು.


ಸೀಮೋನನು ಚರ್ಮಕಾರನ ಮನೆಯಲ್ಲಿ ಇಳಿದುಕೊಂಡಿದ್ದಾನೆ. ಅವನ ಮನೆಯು ಸಮುದ್ರ ತೀರದಲ್ಲಿದೆ” ಎಂದು ಹೇಳಿದನು.


ಕೊರ್ನೇಲಿಯನು ಈ ಮೂವರಿಗೆ ಪ್ರತಿಯೊಂದನ್ನೂ ವಿವರಿಸಿದನು. ಬಳಿಕ ಅವರನ್ನು ಜೊಪ್ಪಕ್ಕೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು