Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:2 - ಪರಿಶುದ್ದ ಬೈಬಲ್‌

2 ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು. ಯಾಕೋಬನು ಯೋಹಾನನ ಅಣ್ಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೋಹಾನನ ಅಣ್ಣನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯೊವಾನ್ನನ ಸಹೋದರ ಯಕೋಬನನ್ನು ಖಡ್ಗದಿಂದ ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೋಹಾನನ ಅಣ್ಣನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೋಹಾನನ ಸಹೋದರ ಯಾಕೋಬನನ್ನು ಖಡ್ಗದಿಂದ ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಜುವಾಂವಾಚೊ ಮೊಟೊ ಭಾವ್ ಜಾಕೊಬಾಕ್ ಕೊಯ್ತ್ಯಾನಿ ಜಿಂವ್ ಕಾಡ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:2
10 ತಿಳಿವುಗಳ ಹೋಲಿಕೆ  

ಕೆಲವರನ್ನು ಕಲ್ಲೆಸೆದು ಕೊಂದರು, ಕೆಲವರನ್ನು ಅರ್ಧಕತ್ತರಿಸಿ ಎರಡು ಭಾಗ ಮಾಡಿದರು. ಕೆಲವರನ್ನು ಕತ್ತಿಗಳಿಂದ ಇರಿದುಕೊಂದರು. ಇವರಲ್ಲಿ ಕೆಲವರು ಕುರಿ ಮತ್ತು ಹೋತಗಳ ಚರ್ಮಗಳನ್ನು ತೊಟ್ಟುಕೊಂಡಿದ್ದರು; ಕೆಲವರು ಬಡವರಾಗಿದ್ದರು; ಹಿಂಸೆಗೆ ಒಳಗಾಗಿದ್ದರು ಮತ್ತು ಜನರ ಕ್ರೂರ ವರ್ತನೆಗೆ ಗುರಿಯಾಗಿದ್ದರು.


ಯೇಸು ಅವರಿಗೆ, “ನಾನು ಅನುಭವಿಸಲಿರುವ ಸಂಕಟಗಳನ್ನು ನೀವು ನಿಜವಾಗಿಯೂ ಅನುಭವಿಸುವಿರಿ. ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವವನನ್ನು ಆಯ್ಕೆಮಾಡುವವನು ನಾನಲ್ಲ. ನನ್ನ ತಂದೆಯು ಆ ಸ್ಥಳಗಳನ್ನು ಯಾರಿಗಾಗಿ ಕಾಯ್ದಿರಿಸಿದ್ದಾನೋ ಅವರಿಗೇ ಆ ಅವಕಾಶವನ್ನು ಕೊಡುತ್ತಾನೆ” ಎಂದನು.


ಯೇಸು, “ನೀವು ಏನು ಕೇಳುತ್ತಿದ್ದೀರಿ ಎಂಬುದು ನಿಮಗೆ ತಿಳಿದಿಲ್ಲ. ನಾನು ಕುಡಿಯಬೇಕಾಗಿರುವ ಸಂಕಟದ ಪಾತ್ರೆಯಲ್ಲಿ ಕುಡಿಯಲು ನಿಮಗೆ ಸಾಧ್ಯವೇ? ನಾನು ಹೊಂದಬೇಕಾಗಿರುವ ದೀಕ್ಷಾಸ್ನಾನವನ್ನು ನೀವು ಹೊಂದಲು ಸಾಧ್ಯವೇ?” ಎಂದನು.


ನಂತರ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಯೇಸುವಿನ ಬಳಿಗೆ ಬಂದು, “ಗುರುವೇ, ನಮ್ಮ ಒಂದು ಕೋರಿಕೆಯನ್ನು ನೀನು ನಡೆಸಿಕೊಡಬೇಕು” ಎಂದರು.


ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.


ರಾಜನಾದ ಅಹಾಬನು ಈಜೆಬೆಲಳಿಗೆ ಎಲೀಯನು ಮಾಡಿದ ಎಲ್ಲಾ ಕಾರ್ಯಗಳನ್ನು ಹೇಳಿದನು. ಎಲೀಯನು (ಬಾಳನ) ಪ್ರವಾದಿಗಳನ್ನೆಲ್ಲ ಖಡ್ಗದಿಂದ ಹೇಗೆ ಕೊಂದನೆಂಬುದನ್ನೂ ಅಹಾಬನು ಅವಳಿಗೆ ಹೇಳಿದನು.


ಅವರು ಊರೀಯನನ್ನು ಈಜಿಪ್ಟಿನಿಂದ ತಂದರು. ಅವರು ಊರೀಯನನ್ನು ರಾಜನಾದ ಯೆಹೋಯಾಕೀಮನ ಹತ್ತಿರ ತೆಗೆದುಕೊಂಡು ಹೋದರು. ಯೆಹೋಯಾಕೀಮನು ಕತ್ತಿಯಿಂದ ಊರೀಯನ ಕೊಲೆಮಾಡಬೇಕೆಂದು ಆಜ್ಞಾಪಿಸಿದನು. ಊರೀಯನ ದೇಹವನ್ನು ಬಡವರ ಸ್ಮಶಾನದಲ್ಲಿ ಎಸೆಯಲಾಯಿತು.


ಅವರು, “ಹೌದು, ನಮಗೆ ಸಾಧ್ಯ” ಎಂದು ಉತ್ತರಿಸಿದರು. ಯೇಸು ಅವರಿಗೆ, “ನಾನು ಕುಡಿಯಬೇಕಾಗಿರುವ ಸಂಕಟದ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನಾನು ಹೊಂದಬೇಕಾಗಿರುವ ದೀಕ್ಷಾಸ್ನಾನವನ್ನು ನೀವೂ ಹೊಂದುವಿರಿ.


ಆ ಕಾಲದಲ್ಲಿ ರಾಜ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸಿಸತೊಡಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು