Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:7 - ಪರಿಶುದ್ದ ಬೈಬಲ್‌

7 ಅವರು ಅಲ್ಲಿಯೂ ಸುವಾರ್ತೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವುಗಳಿಗೆ ಸೇರಿರುವ ಸೀಮೆಗೂ ಹೋಗಿ ಅಲ್ಲಿ ಸುವಾರ್ತೆಯನ್ನು ಸಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಲ್ಲೂ ಶುಭಸಂದೇಶವನ್ನು ಸಾರತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವುಗಳಿಗೆ ಸೇರಿರುವ ಸೀಮೆಗೂ ಹೋಗಿ ಅಲ್ಲಿ ಸುವಾರ್ತೆಯನ್ನು ಸಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹೀಗೆ ಅವರು ಅಲ್ಲೆಲ್ಲಾ ಸುವಾರ್ತೆ ಸಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆನಿ ಥೈ ಬಿ ದೆವಾಚಿ ಬರಿ ಖಬರ್ ಕಳ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:7
8 ತಿಳಿವುಗಳ ಹೋಲಿಕೆ  

ಪೌಲ ಬಾರ್ನಬರು ದರ್ಬೆ ಪಟ್ಟಣದಲ್ಲೂ ಸುವಾರ್ತೆಯನ್ನು ತಿಳಿಸಿದರು. ಅನೇಕ ಜನರು ಯೇಸುವಿನ ಶಿಷ್ಯರಾದರು. ಪೌಲಬಾರ್ನಬರು ಲುಸ್ತ್ರ, ಇಕೋನಿಯ ಮತ್ತು ಅಂತಿಯೋಕ್ಯ ಪಟ್ಟಣಗಳಿಗೆ ಹಿಂತಿರುಗಿ,


ಸುವಾರ್ತೆಯನ್ನು ಜನರಿಗೆ ತಿಳಿಸು. ಕಾಲವು ಅನುಕೂಲವಾಗಿದ್ದರೂ ಅನಾನುಕೂಲವಾಗಿದ್ದರೂ ಬೋಧನೆಯನ್ನು ಮುಂದುವರಿಸು. ಜನರು ಮಾಡಬೇಕಾದುದನ್ನು ಅವರಿಗೆ ತಿಳಿಸು. ಅವರು ತಪ್ಪು ಮಾಡಿದಾಗ ಅದನ್ನು ಅವರಿಗೆ ತೋರಿಸಿಕೊಡು. ಅವರನ್ನು ಗದರಿಸು, ಇವುಗಳನ್ನು ಬಹಳ ತಾಳ್ಮೆಯಿಂದಲೂ ಎಚ್ಚರಿಕೆಯಿಂದಲೂ ಮಾಡು.


ನಿಮ್ಮಲ್ಲಿಗೆ ಬರುವುದಕ್ಕೆ ಮೊದಲೇ ಫಿಲಿಪ್ಪಿಯಲ್ಲಿ ಹಿಂಸೆಯನ್ನು ಅನುಭವಿಸಿದೆವು. ಅಲ್ಲಿಯ ಜನರು ನಮ್ಮ ವಿರುದ್ಧವಾಗಿ ಕೆಟ್ಟದ್ದನ್ನು ಹೇಳಿದರು. ಅದೆಲ್ಲವೂ ನಿಮಗೆ ತಿಳಿದಿದೆ. ನಿಮ್ಮ ಬಳಿಗೆ ಬಂದಾಗ, ಅನೇಕ ಜನರು ನಮಗೆ ವಿರುದ್ಧವಾಗಿದ್ದರು. ಆದರೆ ಧೈರ್ಯದಿಂದ ಇರಲು ಮತ್ತು ನಿಮಗೆ ಸುವಾರ್ತೆಯನ್ನು ತಿಳಿಸಲು ದೇವರು ನಮಗೆ ಸಹಾಯ ಮಾಡಿದನು.


ಪೌಲನು ಆ ದರ್ಶನವನ್ನು ಕಂಡಕೂಡಲೇ, ಅಲ್ಲಿಯ ಜನರಿಗೆ ಸುವಾರ್ತೆಯನ್ನು ತಿಳಿಸುವುದಕ್ಕಾಗಿ ದೇವರು ನಮ್ಮನ್ನು ಕರೆದಿದ್ದಾನೆಂದು ಅರ್ಥಮಾಡಿಕೊಂಡು ಮಕೆದೋನಿಯಕ್ಕೆ ಹೋಗಲು ನಾವು ಸಿದ್ಧರಾದೆವು.


“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.


ಪೌಲನು ಎಂದಿನಂತೆ ಯೆಹೂದ್ಯರನ್ನು ಭೇಟಿಯಾಗಲು ಈ ಸಭಾಮಂದಿರದೊಳಗೆ ಹೋದನು. ಅವನು ಮೂರು ವಾರಗಳವರೆಗೆ ಪ್ರತಿ ಸಬ್ಬತ್‌ದಿನದಂದು ಯೆಹೂದ್ಯರೊಂದಿಗೆ ಪವಿತ್ರ ಗ್ರಂಥದ ಆಧಾರದೊಡನೆ ಚರ್ಚಿಸಿ ವಿವರಿಸಿದನು.


ಸ್ತೆಫನನು ಕೊಲ್ಲಲ್ಪಟ್ಟ ನಂತರ ಉಂಟಾದ ಹಿಂಸೆಯಿಂದಾಗಿ ವಿಶ್ವಾಸಿಗಳು ಚದರಿಹೋದರು. ವಿಶ್ವಾಸಿಗಳಲ್ಲಿ ಕೆಲವರು ಬಹು ದೂರದ ಸ್ಥಳಗಳಾದ ಫೆನಿಷ್ಯ, ಸೈಪ್ರಸ್ ಮತ್ತು ಅಂತಿಯೋಕ್ಯಗಳಿಗೆ ಹೋದರು. ವಿಶ್ವಾಸಿಗಳು ಈ ಸ್ಥಳಗಳಲ್ಲಿ ಸುವಾರ್ತೆಯನ್ನು ತಿಳಿಸಿದರು. ಆದರೆ ಅವರು ಯೆಹೂದ್ಯರಿಗೆ ಮಾತ್ರ ತಿಳಿಸಿದರು.


ವಿಶ್ವಾಸಿಗಳು ಎಲ್ಲೆಲ್ಲಿಯೂ ಚದರಿಹೋದರು. ವಿಶ್ವಾಸಿಗಳು ತಾವು ಹೋದ ಪ್ರತಿಯೊಂದು ಸ್ಥಳದಲ್ಲಿಯೂ ಜನರಿಗೆ ಸುವಾರ್ತೆಯನ್ನು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು