ಅಪೊಸ್ತಲರ ಕೃತ್ಯಗಳು 16:19 - ಪರಿಶುದ್ದ ಬೈಬಲ್19 ಇದನ್ನು ಕಂಡ ಅವಳ ಯಜಮಾನರು ಈಗ ಆಕೆಯಿಂದ ಹಣಗಳಿಸಲು ಸಾಧ್ಯವಿಲ್ಲವೆಂದು ಅರಿತುಕೊಂಡರು. ಆದ್ದರಿಂದ ಅವರು ಪೌಲ ಸೀಲರನ್ನು ಹಿಡಿದು ಪಟ್ಟಣದ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋದರು. ನಗರಾಧಿಕಾರಿಗಳು ಅಲ್ಲಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಮತ್ತು ಸೀಲನನ್ನೂ ಹಿಡಿದು ಮಾರುಕಟ್ಟೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹಣ ಗಳಿಸುತ್ತಿದ್ದ ಅವಳ ಯಜಮಾನನಿಗೆ ನಿರಾಶೆಯಾಯಿತು. ಅವರು ಪೌಲ ಮತ್ತು ಸೀಲರನ್ನು ಬಂಧಿಸಿ ಸಾರ್ವಜನಿಕ ನ್ಯಾಯಸ್ಥಾನದಲ್ಲಿದ್ದ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಚಾವಡಿಗೆ ಅಧಿಕಾರಿಗಳ ಬಳಿಗೆ ಎಳಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವಳ ಯಜಮಾನರು ತಾವು ಹಣ ಸಂಪಾದಿಸುವ ನಿರೀಕ್ಷೆಯೇ ಹೋಯಿತೆಂದು ತಿಳಿದು, ಪೌಲ ಸೀಲರನ್ನು ಹಿಡಿದು ಸಂತೆಸ್ಥಳದಲ್ಲಿದ್ದ ಅಧಿಕಾರಿಗಳ ಮುಂದೆ ವಿಚಾರಣೆಗಾಗಿ ಎಳೆದುಕೊಂಡು ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಹೆ ಬಗಟಲ್ಲ್ಯಾ ತಿಜಾ ಯಜಮಾನಾಕ್ ಅತ್ತಾ ತಿಜ್ಯಾಕ್ನಾ ಪೈಸೆ ಖಮ್ವುಕ್ ಹೊಯ್ನಾ ಮನ್ತಲೆ ಕಳುನ್ ಯೆಲೆ, ತಸೆ ಹೊವ್ನ್ ತೆನಿ ಪಾವ್ಲುಕ್ ಅನಿ ಸಿಲಾಸಾಕ್ ಧರುನ್ ಶಾರಾತ್ಲ್ಯಾ ಝಡ್ತಿ ಕರ್ತಲ್ಯಾ ಜಾಗ್ಯಾಕ್ ಗಾಂವ್ಚೆ ಅಧಿಕಾರಿ ಹೊತ್ತ್ಯಾಕ್ಡೆ ವಡುನ್ ನ್ಹೆಲ್ಯಾನಿ . ಅಧ್ಯಾಯವನ್ನು ನೋಡಿ |
ಅವರು ಅರಸನ ಬಳಿಗೆ ಹೋಗಿ ತಮ್ಮ ಶಾಸನದ ಬಗ್ಗೆ ಅರಸನೊಂದಿಗೆ ಮಾತನಾಡಿದರು. ಅವರು, “ರಾಜನಾದ ದಾರ್ಯಾವೆಷನೇ. ಮುಂಬರುವ ಮೂವತ್ತು ದಿನಗಳಲ್ಲಿ ಯಾರಾದರೂ ನಿನ್ನ ಹೊರತು ಯಾವ ದೇವರಿಗಾಗಲಿ ಮನುಷ್ಯನಿಗಾಗಲಿ ಪ್ರಾರ್ಥನೆ ಸಲ್ಲಿಸಿದರೆ ಅವರನ್ನು ಸಿಂಹದ ಗುಹೆಯಲ್ಲಿ ಎಸೆಯಲಾಗುವುದೆಂಬ ಶಾಸನಕ್ಕೆ ನೀನು ರುಜು ಹಾಕಿರುವಿಯಲ್ಲವೆ?” ಎಂದು ಕೇಳಿದರು. ರಾಜನು, “ಹೌದು, ನಾನು ಆ ಶಾಸನಕ್ಕೆ ರುಜು ಹಾಕಿದ್ದೇನೆ. ಮೇದ್ಯಯರ ಮತ್ತು ಪಾರಸಿಯರ ಶಾಸನಗಳು ರದ್ದಾಗುವದಿಲ್ಲ ಮತ್ತು ಬದಲಾವಣೆ ಹೊಂದುವದಿಲ್ಲ” ಎಂದು ಉತ್ತರಕೊಟ್ಟನು.