Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:20 - ಪರಿಶುದ್ದ ಬೈಬಲ್‌

20 ಆ ಜನರು ಪೌಲ ಸೀಲರನ್ನು ನ್ಯಾಯಾಧೀಶರ ಬಳಿಗೆ ತಂದು, “ಈ ಜನರು ಯೆಹೂದ್ಯರು. ಇವರು ನಮ್ಮ ಪಟ್ಟಣದಲ್ಲಿ ಗಲಭೆ ಎಬ್ಬಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರನ್ನು ಅಧಿಕಾರಿಗಳ ಮುಂದೆ ತಂದು; “ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕದಡುತ್ತಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಲ್ಲಿದ್ದ ರೋಮಿನ ನ್ಯಾಯಾಧಿಪತಿಗಳ ಮುಂದೆ ನಿಲ್ಲಿಸಿ, “ಇವರು ನಮ್ಮ ಪಟ್ಟಣದಲ್ಲಿ ಗಲಭೆ ಎಬ್ಬಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರನ್ನು ಅಧಿಪತಿಗಳ ಮುಂದೆ ತಂದು - ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಗಲಿಬಿಲಿ ಮಾಡುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರನ್ನು ನ್ಯಾಯಾಧಿಪತಿಗಳ ಮುಂದೆ ನಿಲ್ಲಿಸಿ, “ಯೆಹೂದ್ಯರಾಗಿರುವ ಇವರು, ನಮ್ಮ ಪಟ್ಟಣದಲ್ಲಿ ಬಹು ಗಲಿಬಿಲಿ ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತ್ಯಾ ಲೊಕಾನಿ ಪಾವ್ಲು ಅನಿ ಸಿಲಾಸಾಕ್ ಝಡ್ತಿ ಕರ್‍ತಲ್ಯಾ ಅಧಿಕಾರಿಕ್ಡೆ ಬಲ್ವುನ್ ಹಾನುನ್ ಹೆನಿ ಜುದೆವಾಂಚಿ ಲೊಕಾ ಅಮ್ಚ್ಯಾ ಶಾರಾತ್ ಧಾಂದಲ್ ಉಟ್ವುಲಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:20
14 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ದೇವರಿಗೆ ನಂಬಿಗಸ್ತರಾಗಿಲ್ಲ! ಇಹಲೋಕದ ಮೇಲಿರುವ ವ್ಯಾಮೋಹ ದೇವರ ಮೇಲಿರುವ ದ್ವೇಷಕ್ಕೆ ಸಮಾನವಾಗಿದೆ. ಆದ್ದರಿಂದ ಈ ಲೋಕವನ್ನು ಪ್ರೀತಿಸುವವನು ತನ್ನನ್ನು ದೇವರಿಗೆ ಶತ್ರುವನ್ನಾಗಿ ಮಾಡಿಕೊಳ್ಳುತ್ತಾನೆ.


ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ಆದರೆ ಅಲೆಕ್ಸಾಂಡರನು ಯೆಹೂದ್ಯನೆಂದು ತಿಳಿದಾಗ ಜನರೆಲ್ಲರು, “ಎಫೆಸದ ಅರ್ತೆಮಿಯು ಮಹಾದೇವಿ! ಎಫೆಸದ ಅರ್ತೆಮಿಯು ಮಹಾದೇವಿ! ಅರ್ತೆಮಿಯು ಮಹಾದೇವಿ…!” ಎಂದು ಒಂದೇಸಮನೆ ಎರಡು ತಾಸುಗಳವರೆಗೆ ಕೂಗಿದರು.


ಕೊರಿಂಥದಲ್ಲಿ ಪೌಲನು ಅಕ್ವಿಲ ಎಂಬ ಯೆಹೂದ್ಯನನ್ನು ಕಂಡನು. ಅಕ್ವಿಲನು ಪೊಂತ ಎಂಬ ನಾಡಿನವನು. ಆದರೆ ಅಕ್ವಿಲ ಮತ್ತು ಅವನ ಹೆಂಡತಿ ಪ್ರಿಸ್ಕಿಲ್ಲ ಇಟಲಿಯಿಂದ ಕೊರಿಂಥಕ್ಕೆ ಇತ್ತೀಚಿಗೆ ಬಂದಿದ್ದರು. ಎಲ್ಲಾ ಯೆಹೂದ್ಯರು ರೋಮನ್ನು ಬಿಟ್ಟುಹೋಗಬೇಕೆಂದು ಕ್ಲಾಡಿಯಸನು ಆಜ್ಞಾಪಿಸಿದ್ದರಿಂದ ಅವರು ಇಟಲಿಯನ್ನು ಬಿಟ್ಟುಬಂದಿದ್ದರು. ಪೌಲನು ಅಕ್ವಿಲ ಮತ್ತು ಪ್ರಿಸ್ಕಿಲ್ಲರನ್ನು ಭೇಟಿಯಾಗಲು ಹೋದನು.


ಯೆಹೂದ್ಯರ ಈ ಹೊಸ ರಾಜನ ವಿಷಯ ತಿಳಿದಾಗ ಹೆರೋದನು ಮತ್ತು ಜೆರುಸಲೇಮಿನ ಜನರೆಲ್ಲರೂ ಗಲಿಬಿಲಿಗೊಂಡರು.


ಯೆರೆಮೀಯನು ಜನರಿಗೆ ಹೇಳುತ್ತಿರುವ ವಿಷಯಗಳನ್ನು ಕೇಳಿದ ರಾಜಾಧಿಕಾರಿಗಳು ರಾಜನಾದ ಚಿದ್ಕೀಯನ ಬಳಿಗೆ ಹೋಗಿ, “ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇನ್ನೂ ನಗರದಲ್ಲಿರುವ ಸೈನಿಕರನ್ನೂ ಎಲ್ಲರನ್ನೂ ತನ್ನ ಮಾತುಗಳಿಂದ ಧೈರ್ಯಗೆಡಿಸುತ್ತಿದ್ದಾನೆ. ನಮಗೆ ಒಳ್ಳೆಯದಾಗಬೇಕೆಂದು ಅವನು ಬಯಸದೆ ಜೆರುಸಲೇಮಿನ ಜನರ ನಾಶನವನ್ನು ಬಯಸುತ್ತಾನೆ” ಎಂದು ಹೇಳಿದರು.


ಇದನ್ನು ಕಂಡ ಅವಳ ಯಜಮಾನರು ಈಗ ಆಕೆಯಿಂದ ಹಣಗಳಿಸಲು ಸಾಧ್ಯವಿಲ್ಲವೆಂದು ಅರಿತುಕೊಂಡರು. ಆದ್ದರಿಂದ ಅವರು ಪೌಲ ಸೀಲರನ್ನು ಹಿಡಿದು ಪಟ್ಟಣದ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋದರು. ನಗರಾಧಿಕಾರಿಗಳು ಅಲ್ಲಿದ್ದರು.


ನಿಷಿದ್ಧ ಕಾರ್ಯಗಳನ್ನು ಮಾಡುವಂತೆ ಇವರು ಜನರಿಗೆ ಹೇಳುತ್ತಿದ್ದಾರೆ. ರೋಮ್ ಪ್ರಜೆಗಳಾಗಿರುವ ನಾವು ಅಂಥ ಕಾರ್ಯಗಳನ್ನು ಮಾಡಲು ಸಾಧ್ಯವಿಲ್ಲ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು