Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:28 - ಪರಿಶುದ್ದ ಬೈಬಲ್‌

28 ಪೌಲನು ಅವನಿಗೆ, “ಹಾನಿ ಮಾಡಿಕೊಳ್ಳಬೇಡ! ನಾವೆಲ್ಲಾ ಇಲ್ಲೇ ಇದ್ದೇವೆ!” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದರೆ ಪೌಲನು ಮಹಾ ಶಬ್ದದಿಂದ ಕೂಗಿ ಅವನಿಗೆ; “ನೀನೇನೂ ಕೇಡುಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಗ ಪೌಲನು ಗಟ್ಟಿಯಾಗಿ ಕೂಗುತ್ತಾ, “ನೀನೇನೂ ಹಾನಿಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದರೆ ಪೌಲನು ಮಹಾಶಬ್ದದಿಂದ ಕೂಗಿ ಅವನಿಗೆ - ನೀನೇನೂ ಕೇಡು ಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದರೆ ಪೌಲನು, “ನೀನು ಹಾನಿ ಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲಿಯೇ ಇದ್ದೇವೆ,” ಎಂದು ಗಟ್ಟಿಯಾಗಿ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಖರೆ ಪಾವ್ಲುನ್ ತೆಕಾ, “ತಿಯಾ ಜಿವ್ ಕಾಡುನ್ ಘೆವ್ ನಕ್ಕೊ! ಅಮಿ ಸಗ್ಳ್ಯೆಬಿ ಹಿತ್ತೆಚ್ ಹಾತ್” ಮನುನ್ ಮೊಟ್ಯಾನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:28
15 ತಿಳಿವುಗಳ ಹೋಲಿಕೆ  

ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ; ಒಬ್ಬರಿಗೊಬ್ಬರಿಗೆ ಮತ್ತು ಎಲ್ಲರಿಗೆ ಯಾವಾಗಲೂ ಒಳ್ಳೆಯದನ್ನು ಮಾಡಲು ಪ್ರಯತ್ನಿಸಿರಿ.


ಯೇಸು, “ತಂದೆಯೇ, ಇವರನ್ನು ಕ್ಷಮಿಸು. ಇವರಿಗೆ ತಾವು ಮಾಡುತ್ತಿರುವುದು ತಿಳಿದಿಲ್ಲ” ಎಂದು ಪ್ರಾರ್ಥಿಸಿದನು. ಸೈನಿಕರು ಚೀಟುಹಾಕಿ ಯೇಸುವಿನ ಬಟ್ಟೆಗಳು ಯಾರಿಗೆ ಸೇರಬೇಕೆಂದು ತೀರ್ಮಾನಿಸಿದರು.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ನಿಮಗೆ ಕೆಟ್ಟದ್ದನ್ನು ಮಾಡುವ ಜನರಿಗಾಗಿ ಪ್ರಾರ್ಥಿಸಿರಿ.


ಯೇಸು ಅವನಿಗೆ, “ನಿಲ್ಲಿಸು” ಎಂದು ಹೇಳಿ, ಆ ಸೇವಕನ ಕಿವಿಯನ್ನು ಮುಟ್ಟಿ ಸ್ವಸ್ಥಗೊಳಿಸಿದನು.


ಆದರೆ ನನ್ನನ್ನು ಕಂಡುಕೊಳ್ಳಲಾರದವನು ತನಗೇ ಕೇಡುಮಾಡಿಕೊಳ್ಳುವನು. ನನ್ನನ್ನು ದ್ವೇಷಿಸುವ ಜನರೆಲ್ಲರೂ ಮರಣವನ್ನು ಪ್ರೀತಿಸುವರು.”


ಅವರು ಅಸ್ವಸ್ಥರಾಗಿದ್ದಾಗ ಶೋಕವಸ್ತ್ರಗಳನ್ನು ಧರಿಸುತ್ತಿದ್ದೆನು. ಅವರನ್ನು ನನ್ನ ಸ್ನೇಹಿತರಂತೆಯೂ ಸಹೋದರರಂತೆಯೂ ಉಪಚರಿಸಿದೆನು; ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅತ್ತೆನು.


ಸ್ನೇಹಿತನೊಬ್ಬನಿಗೆ ಕೆಟ್ಟದ್ದೇನಾದರೂ ಮಾಡಿದ್ದರೆ, ಶತ್ರುವಿನಿಂದ ಅನ್ಯಾಯವಾಗಿ ಏನನ್ನಾದರೂ ದೋಚಿಕೊಂಡಿದ್ದರೆ,


ಜನರು ನಿಮಗೆ ಮಾಡುವ ಕೆಟ್ಟಕಾರ್ಯಗಳನ್ನು ಮರೆತುಬಿಡಿರಿ. ನಿಮ್ಮ ಜನರಲ್ಲಿ ಒಬ್ಬನಾಗಿರುವವನ ಮೇಲೆ ಸೇಡನ್ನು ತೀರಿಸಿಕೊಳ್ಳಲು ಪ್ರಯತ್ನಿಸಬೇಡಿರಿ; ದ್ವೇಷವನ್ನೂ ಇಟ್ಟುಕೊಳ್ಳಬೇಡಿ. ನಿಮ್ಮ ನೆರೆಯವನನ್ನು ನಿಮ್ಮಂತೆಯೇ ಪ್ರೀತಿಸಿರಿ. ನಾನೇ ಯೆಹೋವನು!


“ನೀವು ಯಾರನ್ನೂ ಕೊಲೆ ಮಾಡಬಾರದು.


ಆಗ ಸೆರೆಮನೆಯ ಅಧಿಕಾರಿಗೆ ಎಚ್ಚರವಾಯಿತು. ಸೆರೆಮನೆಯ ಬಾಗಿಲುಗಳು ತೆರೆದುಕೊಂಡಿರುವುದನ್ನು ಕಂಡು ಈಗಾಗಲೇ ಕೈದಿಗಳು ತಪ್ಪಿಸಿಕೊಂಡಿದ್ದಾರೆಂದು ಅವನು ಭಾವಿಸಿದನು. ಆದ್ದರಿಂದ ಅವನು ತನ್ನ ಕತ್ತಿಯನ್ನು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಬೇಕೆನ್ನುವಷ್ಟರಲ್ಲಿಯೇ


ಸೆರೆಮನೆಯ ಅಧಿಕಾರಿಯು ಒಬ್ಬನಿಗೆ ದೀಪವನ್ನು ತರಬೇಕೆಂದು ಹೇಳಿದನು. ಬಳಿಕ ಅವನು ಒಳಗೆ ಓಡಿಹೋದನು. ಅವನು ನಡುಗುತ್ತಾ ಪೌಲ ಸೀಲರ ಮುಂದೆ ಕುಸಿದುಬಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು