Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:38 - ಪರಿಶುದ್ದ ಬೈಬಲ್‌

38 ಆ ಸೈನಿಕರು ನಾಯಕರ ಬಳಿಗೆ ಹೋಗಿ ಪೌಲನು ಹೇಳಿದ್ದನ್ನೆಲ್ಲ ತಿಳಿಸಿದರು. ಪೌಲ ಸೀಲರು ರೋಮಿನ ಪ್ರಜೆಗಳೆಂಬುದನ್ನು ಕೇಳಿದ ಕೂಡಲೇ ನಾಯಕರಿಗೆ ಭಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಸಿಪಾಯಿಗಳು ಈ ಮಾತುಗಳನ್ನು ಅಧಿಕಾರಿಗಳಿಗೆ ತಿಳಿಸಿದಾಗ ರೋಮಾಪುರದ ಹಕ್ಕುದಾರರು ಎಂಬ ಮಾತನ್ನು ಕೇಳಿದಾಗ ಅವರು ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಜವಾನರು ಈ ಮಾತುಗಳನ್ನು ನ್ಯಾಯಾಧಿಪತಿಗಳಿಗೆ ವರದಿಮಾಡಿದರು. ಅವರು ಪೌಲ ಮತ್ತು ಸೀಲ ರೋಮಿನ ಪೌರರೆಂದು ಕೇಳಿ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಜವಾನರು ಈ ಮಾತುಗಳನ್ನು ಅಧಿಪತಿಗಳಿಗೆ ತಿಳಿಸಿದಾಗ ರೋಮಾಪುರದ ಹಕ್ಕುದಾರರು ಎಂಬ ಮಾತನ್ನು ಅವರು ಕೇಳಿ ಭಯಪಟ್ಟರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಅಧಿಕಾರಿಗಳು ಹೋಗಿ ಇದನ್ನು ನ್ಯಾಯಾಧಿಪತಿಗಳಿಗೆ ವರದಿಮಾಡಿದರು. ಪೌಲ, ಸೀಲರು ರೋಮ್ ಪೌರರೆಂದು ಕೇಳಿ ಅವರು ಗಾಬರಿಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತ್ಯಾ ಸೈನಿಕಾನಿ ಮುಖಂಡಾಂಚ್ಯಾಕ್ಡೆ ಜಾವ್ನ್ ಪಾವ್ಲುನ್ ಸಾಂಗಲೆ ಸಗ್ಳೆ ಸಾಂಗ್ಲ್ಯಾನಿ, ಪಾವ್ಲು ಅನಿ ಸಿಲಾಸ್ ರೊಮಾತ್ಲಿ ಲೊಕಾ ಮನ್ತಲೆ ಆಯ್ಕಲ್ಲ್ಯಾ ತನ್ನಾಚ್ ಮುಖಂಡಾ ಭಿಂಯಾಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:38
5 ತಿಳಿವುಗಳ ಹೋಲಿಕೆ  

ಪೌಲನನ್ನು ಪ್ರಶ್ನಿಸಲು ಸಿದ್ಧರಾಗುತ್ತಿದ್ದ ಜನರು ಆ ಕೂಡಲೇ ಪೌಲನ ಬಳಿಯಿಂದ ಹೊರಟುಹೋದರು. ಪೌಲನನ್ನು ಆಗಲೇ ಕಟ್ಟಿಹಾಕಿದ್ದರಿಂದ ಮತ್ತು ಪೌಲನು ರೋಮಿನ ಪ್ರಜೆಯಾಗಿದ್ದರಿಂದ ಸೇನಾಧಿಪತಿಗೆ ಭಯವಾಯಿತು.


ಅವರು ಯೇಸುವನ್ನು ಬಂಧಿಸಲು ಉಪಾಯ ಹುಡುಕಿದರೂ ಜನರಿಗೆ ಭಯಪಟ್ಟು ಬಂಧಿಸಲಿಲ್ಲ. ಏಕೆಂದರೆ ಯೇಸು ಒಬ್ಬ ಪ್ರವಾದಿ ಎಂದು ಜನರು ನಂಬಿದ್ದರು.


ಹೆರೋದನು ಯೋಹಾನನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟು ಕೊಲ್ಲಿಸಿರಲಿಲ್ಲ. ಜನರು ಯೋಹಾನನನ್ನು ಒಬ್ಬ ಪ್ರವಾದಿಯೆಂದು ನಂಬಿದ್ದರು.


“ಜನರು ನಿಮ್ಮನ್ನು ಸಭಾಮಂದಿರಗಳಿಗೂ ನ್ಯಾಯಾಧಿಪತಿಗಳ ಮತ್ತು ದೇಶಾಧಿಕಾರಿಗಳ ಬಳಿಗೂ ಎಳೆದೊಯ್ಯುವಾಗ ಅವರಿಗೆ ಏನು ಹೇಳಬೇಕೆಂದು ಚಿಂತೆ ಮಾಡಬೇಡಿ.


ಮರುದಿನ ಮುಂಜಾನೆ ನಾಯಕರು ಸೆರೆಮನೆಯ ಅಧಿಕಾರಿಗೆ, “ಈ ಜನರನ್ನು ಬಿಟ್ಟುಬಿಡು!” ಎಂದು ಕೆಲವು ಸೈನಿಕರ ಮೂಲಕ ಹೇಳಿ ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು