ಅಪೊಸ್ತಲರ ಕೃತ್ಯಗಳು 16:39 - ಪರಿಶುದ್ದ ಬೈಬಲ್39 ಆದ್ದರಿಂದ ಅವರು ಪೌಲ ಸೀಲರ ಬಳಿಗ ಬಂದು ಕ್ಷಮೆ ಕೇಳಿದರು. ಅಲ್ಲದೆ ಅವರನ್ನು ಸೆರೆಮನೆಯಿಂದ ಹೊರಗೆ ಕರೆದುಕೊಂಡು ಹೋದರು ಮತ್ತು ತಮ್ಮ ಪಟ್ಟಣವನ್ನು ಬಿಟ್ಟುಹೋಗಬೇಕೆಂದು ಕೇಳಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಪೌಲ ಮತ್ತು ಸೀಲರ ಬಳಿಗೆ ಹೋಗಿ ವಿನಯವಾಗಿ ಮಾತನಾಡಿ ಅವರನ್ನು ಹೊರಕ್ಕೆ ಕರೆದುಕೊಂಡು ಬಂದು; ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಆದುದರಿಂದ ಅವರೇ ಬಂದು ಕ್ಷಮೆಕೋರಿ, ಸೆರೆಮನೆಯಿಂದ ಬಿಡುಗಡೆಮಾಡಿ, ನಗರವನ್ನು ಬಿಟ್ಟು ಹೋಗಬೇಕೆಂದು ವಿನಂತಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಮತ್ತು ಅವರ ಬಳಿಗೆ ಹೋಗಿ ವಿನಯವಾಗಿ ಮಾತಾಡಿ ಹೊರಕ್ಕೆ ಕರೆದುಕೊಂಡು ಬಂದು - ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಆದುದರಿಂದ ನ್ಯಾಯಾಧಿಪತಿಗಳು ಬಂದು ಶಾಂತಪಡಿಸಿ ಸೆರೆಮನೆಯಿಂದ ಅವರನ್ನು ಹೊರಗೆ ಕರೆದುಕೊಂಡು ಹೋಗಿ, ಪಟ್ಟಣವನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ತಸೆ ಹೊವ್ನ್ ತೆನಿ ಪಾವ್ಲು ಅನಿ ಸಿಲಾಸಾಕ್ಡೆ ಯೆವ್ನ್ ಚುಕ್ ಮಾಗ್ಲ್ಯಾನಿ, ಅನಿ ತೆಂಕಾ ಬಂದಿಖಾನ್ಯಾತ್ನಾ ಭಾಯ್ರ್ ಬಲ್ವುನ್ ನ್ಹೆವ್ನ್ ಅಪ್ಲ್ಯಾ ಶಾರಾತ್ನಾ ತುಮಿ ಜಾವಾ ಮನುನ್ ಮಾಗುನ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.