Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:15 - ಪರಿಶುದ್ದ ಬೈಬಲ್‌

15 ಪೌಲನೊಂದಿಗೆ ಹೋದ ವಿಶ್ವಾಸಿಗಳು ಅವನನ್ನು ಅಥೆನ್ಸ್ ಪಟ್ಟಣಕ್ಕೆ ಕರೆದುಕೊಂಡು ಹೋದರು. ಈ ಸಹೋದರರು ಪೌಲನಿಂದ ಸೀಲ ತಿಮೊಥೆಯರಿಗೆ ಒಂದು ಸಂದೇಶವನ್ನು ತೆಗೆದುಕೊಂಡು ಹಿಂತಿರುಗಿ ಬಂದರು. “ಸಾಧ್ಯವಾದಷ್ಟು ಬೇಗನೆ ನನ್ನ ಬಳಿಗೆ ಬನ್ನಿರಿ” ಎಂಬುದೇ ಆ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಪೌಲನನ್ನು ಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋದರು, ಸೀಲನನ್ನೂ, ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಹೊಂದಿ ಹೊರಟುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪೌಲನನ್ನು ಬಿಟ್ಟುಬರಲು ಹೋದವರು ಅವನ ಜೊತೆ ಅಥೆನ್ಸಿನವರೆಗೆ ಹೋದರು; ಅನಂತರ ಸೀಲ ಮತ್ತು ತಿಮೊಥೇಯರಿಬ್ಬರೂ ಸಾಧ್ಯವಾದಷ್ಟು ಬೇಗ ತನ್ನ ಬಳಿಗೆ ಬಂದುಸೇರಬೇಕೆಂಬ ಆಜ್ಞೆಯನ್ನು ಪೌಲನಿಂದ ಪಡೆದು, ಅವರು ಬೆರೋಯಕ್ಕೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡುಹೋಗಿ - ಸೀಲನನ್ನೂ ತಿಮೊಥೆಯನನ್ನೂ ಕೂಡಿದ ಮಟ್ಟಿಗೆ ಬೇಗ ನನ್ನ ಬಳಿಗೆ ಬರಹೇಳಿರಿ ಎಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಪೌಲನನ್ನು ಬಿಟ್ಟು ಬರಲು ಹೋದವರು ಅವನ ಜೊತೆ ಅಥೇನೆ ಪಟ್ಟಣದವರೆಗೆ ಹೋದರು. ಸೀಲ ಮತ್ತು ತಿಮೊಥೆಯರು ಸಾಧ್ಯವಾದಷ್ಟು ಬೇಗನೇ ತನ್ನ ಬಳಿ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಪಡೆದು, ಅವರು ಬೆರೋಯಕ್ಕೆ ಹಿಂತಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಪಾವ್ಲುಕ್ ತೆಚ್ಯಾ ವಾಂಗ್ಡಾ ಗೆಲ್ಲ್ಯಾ ದೆವಾಚ್ಯಾ ತಾಂಡ್ಯಾತ್ಲ್ಯಾ ಲೊಕಾನಿ ಅಥೆನ್ಸ್ ಶಾರಾಕ್ ಬಲ್ವುನ್ ನ್ಹೆಲ್ಯಾನಿ , ತೆನಿ ಫಾಟಿ ಪರ್ತುನ್ ಯೆತಾನಾ ಪಾವ್ಲುಕ್ನಾ ಸಿಲಾಸ್ ಅನಿ ತಿಮೊಥಿಕ್ ಎಕ್ ಖಬರ್ ಘೆವ್ನ್ ಯೆಲ್ಯಾನಿ, “ಹೊಲ್ಲ್ಯಾ ಯೆವ್ಡೆ ಲಗ್ಗುನಾಚ್ ಮಾಜ್ಯಾ ಜಗ್ಗೊಳ್ ಯೆವಾ” ಮನ್ತಲಿಚ್ ತಿ ಖಬರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:15
11 ತಿಳಿವುಗಳ ಹೋಲಿಕೆ  

ನಾವು ನಿಮ್ಮ ಬಳಿಗೆ ಬರಲಾಗಲಿಲ್ಲ, ಆದರೆ ಇನ್ನೂ ಹೆಚ್ಚುಕಾಲ ಕಾಯಲು ಬಹಳ ಕಷ್ಟಕರವಾಗಿದೆ.


ಕೊರಿಂಥದಲ್ಲಿದ್ದ ಪೌಲನ ಬಳಿಗೆ ಸೀಲ ತಿಮೊಥೆಯರು ಮಕೆದೋನಿಯದಿಂದ ಬಂದರು. ಅನಂತರ, ಜನರಿಗೆ ಸುವಾರ್ತೆಯನ್ನು ತಿಳಿಸುವುದರಲ್ಲೇ ಪೌಲನು ತನ್ನ ಸಮಯವನ್ನೆಲ್ಲ ಕಳೆದನು. ಯೇಸುವೇ ಕ್ರಿಸ್ತನೆಂಬುದನ್ನು ಅವನು ಯೆಹೂದ್ಯರಿಗೆ ತೋರಿಸಿಕೊಟ್ಟನು.


ತರುವಾಯ ಪೌಲನು ಅಥೆನ್ಸನ್ನು ಬಿಟ್ಟು ಕೊರಿಂಥ ಪಟ್ಟಣಕ್ಕೆ ಹೋದನು.


ನಾನು ನಿನ್ನ ಬಳಿಗೆ ಅರ್ತೆಮನನ್ನು ಮತ್ತು ತುಖಿಕನನ್ನು ಕಳುಹಿಸಿದಾಗ, ನಿಕೊಪೊಲಿಯಲ್ಲಿರುವ ನನ್ನ ಬಳಿಗೆ ಬರಲು ಆದಷ್ಟು ಪ್ರಯತ್ನಿಸು. ನಾನು ಈ ಚಳಿಗಾಲವನ್ನು ಅಲ್ಲಿಯೇ ಕಳೆಯಬೇಕೆಂದಿದ್ದೇನೆ.


(ಅಥೆನ್ಸಿನ ಎಲ್ಲಾ ಜನರು ಮತ್ತು ಅಲ್ಲಿ ವಾಸವಾಗಿದ್ದ ಬೇರೆ ದೇಶಗಳವರು ಹೊಸ ಆಲೋಚನೆಗಳ ಬಗ್ಗೆ ಮಾತಾಡುವುದಕ್ಕೂ ಕೇಳುವುದಕ್ಕೂ ಬಹಳ ಇಷ್ಟಪಡುತ್ತಿದ್ದರು.)


ಪೌಲನು ಅಥೆನ್ಸಿನಲ್ಲಿ ಸೀಲ ತಿಮೊಥೆಯರಿಗಾಗಿ ಎದುರು ನೋಡುತ್ತಿದ್ದನು. ಆ ಪಟ್ಟಣದ ಎಲ್ಲೆಲ್ಲಿಯೂ ವಿಗ್ರಹಗಳಿರುವುದನ್ನು ಕಂಡು ಅವನ ಮನಸ್ಸು ನೊಂದುಹೋಯಿತು.


ಅಂತೆಯೇ ಸಭೆಯು ಇವರನ್ನು ಕಳುಹಿಸಿತು. ಇವರು ಫೆನಿಷ್ಯ ಮತ್ತು ಸಮಾರ್ಯದ ಮಾರ್ಗವಾಗಿ ಪ್ರಯಾಣಮಾಡಿದರು. ಯೆಹೂದ್ಯರಲ್ಲದ ಜನರು ನಿಜದೇವರ ಕಡೆಗೆ ತಿರುಗಿಕೊಂಡಿದ್ದರ ಬಗ್ಗೆ ಈ ನಾಡುಗಳಲ್ಲಿ ವಿವರಿಸಿದರು. ಇದನ್ನು ಕೇಳಿ ಸಹೋದರರಿಗೂ ಬಹಳ ಸಂತೋಷವಾಯಿತು.


ಆದ್ದರಿಂದ ವಿಶ್ವಾಸಿಗಳು ಪೌಲನನ್ನು ಸಮುದ್ರತೀರಕ್ಕೆ ಆ ಕೂಡಲೇ ಕಳುಹಿಸಿದರು. ಆದರೆ ಸೀಲ ತಿಮೊಥೆಯರು ಬೆರೋಯದಲ್ಲಿ ಉಳಿದುಕೊಂಡರು.


ಆಗ ಪೌಲನು ಅರಿಯೊಪಾಗ ನ್ಯಾಯಸಭೆಯ ಮುಂದೆ ನಿಂತುಕೊಂಡು ಹೀಗೆಂದನು: “ಅಥೆನ್ಸಿನ ಜನರೇ, ನೀವು ಎಲ್ಲಾ ಸಂಗತಿಗಳಲ್ಲೂ ಬಹು ಧಾರ್ಮಿಕರೆಂದು ನನಗೆ ತೋರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು