Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:31 - ಪರಿಶುದ್ದ ಬೈಬಲ್‌

31 ಅಲ್ಲದೆ, ಪೌಲನ ಸ್ನೇಹಿತರಾಗಿದ್ದ ಈ ದೇಶದ ನಾಯಕರುಗಳಲ್ಲಿ ಕೆಲವರು ಅವನಿಗೆ ಒಂದು ಸಂದೇಶವನ್ನು ಕಳುಹಿಸಿ ಕ್ರೀಡಾಂಗಣದೊಳಗೆ ಹೋಗಬಾರದೆಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಇದಲ್ಲದೆ ಆಸ್ಯಸೀಮೆಯ ಅಧಿಕಾರಿಗಳಲ್ಲಿ ಕೆಲವರು ಪೌಲನ ಸ್ನೇಹಿತರಾಗಿದ್ದುದರಿಂದ ಅವನ ಬಳಿಗೆ ಜನರನ್ನು ಕಳುಹಿಸಿ; ನೀನು ನಾಟಕ ಶಾಲೆಯೊಳಗೆ ಹೋಗ ಬೇಡ ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಇದೂ ಅಲ್ಲದೆ, ಪೌಲನ ಸ್ನೇಹಿತರಾದ ಕೆಲವು ಸ್ಥಳೀಯ ಅಧಿಕಾರಿಗಳು, ಕ್ರೀಡಾಂಗಣಕ್ಕೆ ಹೋಗುವ ಸಾಹಸವನ್ನು ಮಾಡಕೂಡದೆಂದು ವಿನಂತಿಸಿ, ಪೌಲನಿಗೆ ಹೇಳಿಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇದಲ್ಲದೆ ಆಸ್ಯಸೀಮೆಯ ಅಧಿಕಾರಿಗಳಲ್ಲಿ ಕೆಲವರು ಅವನಿಗೆ ಸ್ನೇಹಿತರಾಗಿದ್ದದರಿಂದ ಅವನ ಬಳಿಗೆ ಜನರನ್ನು ಕಳುಹಿಸಿ - ನೀನು ನಾಟಕಶಾಲೆಯೊಳಗೆ ಹೋಗಿ ನಿನ್ನನ್ನು ಅಪಾಯಕ್ಕೆ ಗುರಿಮಾಡಿಕೊಳ್ಳಬೇಡ ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಪೌಲನ ಸ್ನೇಹಿತರಾಗಿದ್ದ ಏಷ್ಯಾ ಸೀಮೆಯ ಕೆಲವು ಅಧಿಕಾರಿಗಳೂ ಈ ಕ್ರೀಡಾಂಗಣದೊಳಗೆ ಹೋಗುವ ಸಾಹಸ ಮಾಡಬಾರದೆಂದು ವಿನಂತಿಸಿ ಅವನಿಗೆ ಸಂದೇಶ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತವ್ಡೆ ನಸ್ತಾನಾ ಆಸ್ಯಾ ಸಿಮೆತ್ಲ್ಯಾ ಅಧಿಕಾರಿತ್ನಿ ಉಲ್ಲಿ ಲೊಕಾ ಪಾವ್ಲುಚಿ ವಾಂಗ್ಡಿಯಾ ಹೊಲ್ಲ್ಯಾ ಸಾಟ್ನಿ ತೆಂಚ್ಯಾಕ್ನಾ, ತೆಕಾ ಲೊಕಾ ಗೊಳಾ ಹೊಲ್ಲ್ಯಾ ಜಾಗ್ಯಾರ್ ಜಾತಲೆ ನಕ್ಕೊ ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:31
8 ತಿಳಿವುಗಳ ಹೋಲಿಕೆ  

ಹೀಗೆ ಎರಡು ವರ್ಷಗಳು ಕಳೆದವು. ಇದರಿಂದಾಗಿ, ಏಷ್ಯಾದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರು ಮತ್ತು ಗ್ರೀಕರು ಪ್ರಭುವಿನ ವಾಕ್ಯವನ್ನು ಕೇಳಿದರು.


ನಾವೆಲ್ಲರೂ ಈ ಮಾತುಗಳನ್ನು ಕೇಳಿದೆವು. ಆದ್ದರಿಂದ ನಾವು ಮತ್ತು ಯೇಸುವಿನ ಇತರ ಶಿಷ್ಯರು ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಬಾರದು” ಎಂದು ಬೇಡಿಕೊಂಡೆವು.


ಪೌಲನು ಮತ್ತು ಅವನ ಸಂಗಡಿಗರು ಫ್ರಿಜಿಯ ಮತ್ತು ಗಲಾತ್ಯ ಪ್ರಾಂತ್ಯಗಳ ಮೂಲಕ ಹಾದುಹೋದರು. ಏಷ್ಯಾ ಸೀಮೆಯಲ್ಲಿ ಸುವಾರ್ತೆಯನ್ನು ತಿಳಿಸದಂತೆ ಪವಿತ್ರಾತ್ಮನು ಅವರನ್ನು ತಡೆದನು.


ಯೆಹೋವನ ಚಿತ್ತಕ್ಕನುಸಾರವಾಗಿ ಜೀವಿಸುವವನು ತನ್ನ ವೈರಿಗಳೊಡನೆಯೂ ಸಮಾಧಾನದಿಂದಿರುವನು.


ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಮೊಣಕಾಲೂರಿ ಆತನಿಗೆ, “ನೀನು ಇಷ್ಟಪಟ್ಟರೆ, ನನ್ನನ್ನು ಗುಣಪಡಿಸಬಲ್ಲೆ” ಎಂದು ಬೇಡಿಕೊಂಡನು.


ಪಟ್ಟಣದಲ್ಲಿದ್ದ ಜನರೆಲ್ಲಾ ಗಲಿಬಿಲಿಗೊಂಡರು. ಜನರು ಗಾಯ ಮತ್ತು ಅರಿಸ್ತಾರ್ಕ ಎಂಬವರನ್ನು ಹಿಡಿದುಕೊಂಡರು. (ಇವರಿಬ್ಬರು ಮಕೆದೋನಿಯದವರು ಮತ್ತು ಪೌಲನೊಂದಿಗೆ ಪ್ರಯಾಣ ಮಾಡುತ್ತಿದ್ದವರು.) ಬಳಿಕ ಜನರೆಲ್ಲರು ಕ್ರೀಡಾಂಗಣಕ್ಕೆ ಓಡಿಹೋದರು.


ಇದನ್ನು ತಿಳಿದ ಪೌಲನು ಒಳಗೆ ಹೋಗಿ ಜನರೊಂದಿಗೆ ಮಾತಾಡಬೇಕೆಂದಿದ್ದನು. ಆದರೆ ಯೇಸುವಿನ ಶಿಷ್ಯರು ಅವನನ್ನು ಹೋಗಗೊಡಿಸಲಿಲ್ಲ.


ಕೆಲವು ಜನರು ಒಂದು ವಿಷಯದ ಬಗ್ಗೆ ಬೊಬ್ಬೆ ಹಾಕುತ್ತಿದ್ದರೆ, ಉಳಿದ ಜನರು ಬೇರೆ ವಿಷಯಗಳ ಬಗ್ಗೆ ಕೂಗಾಡುತ್ತಿದ್ದರು. ಸಭೆಯು ಬಹಳ ಗಲಿಬಿಲಿಗೊಳಗಾಯಿತು. ತಾವು ಅಲ್ಲಿಗೆ ಯಾಕೆ ಬಂದಿದ್ದೇವೆ ಎಂಬುದೇ ಅನೇಕ ಜನರಿಗೆ ತಿಳಿದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು