Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:40 - ಪರಿಶುದ್ದ ಬೈಬಲ್‌

40 ನಾನು ಇದನ್ನು ಯಾಕೆ ಹೇಳುತ್ತಿದ್ದೇನೆಂದರೆ, ಇಂದಿನ ಗಲಭೆಯನ್ನು ಕಂಡ ಕೆಲವು ಜನರು ನಾವು ದಂಗೆ ಏಳುತ್ತಿದ್ದೇವೆಂದು ಹೇಳುವ ಸಾಧ್ಯತೆಯಿದೆ. ನಾವು ಈ ಗಲಭೆಯನ್ನು ಸಮರ್ಥಿಸಿಕೊಳ್ಳಲಾಗುವುದಿಲ್ಲ. ಯಾಕೆಂದರೆ ಈ ಸಭೆಗೆ ಸರಿಯಾದ ಕಾರಣವೇ ಇಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಜನರ ವಿಷಯದಲ್ಲಿ ಇದು ಒಂದು ದಂಗೆ ಎಂಬುದಾಗಿ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆಸಿದರೆ ನಮ್ಮಿಂದ ಉತ್ತರಕೊಡುವುದಕ್ಕೆ ಆಗುವುದೇ ಇಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಈ ದಿನ ನಡೆದ ಘಟನೆಯನ್ನು ದಂಗೆಯೆಂದು ನಮ್ಮ ಮೇಲೆ ಆಪಾದನೆ ಹೊರಿಸುವ ಆಸ್ಪದವಿದೆ. ಏಕೆಂದರೆ, ಈ ಗಲಭೆಗೆ ಸರಿಯಾದ ಕಾರಣವನ್ನು ಕೊಟ್ಟು ಸಮರ್ಥಿಸಿಕೊಳ್ಳಲು ನಿಮ್ಮಿಂದಾಗದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಕೂಟದ ವಿಷಯದಲ್ಲಿ ಇದು ಒಂದು ದಂಗೆ ಎಂಬದಾಗಿ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆದರೆ ನವ್ಮಿುಂದ ಉತ್ತರಕೊಡುವದಕ್ಕೆ ಆಗುವದೇ ಇಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಈಗ ಇದ್ದ ಪರಿಸ್ಥಿತಿಯಲ್ಲಿ ಇಂದಿನ ಘಟನೆಯಿಂದ ನಾವು ದಂಗೆಯೆದ್ದಿದ್ದೇವೆ ಎಂಬ ಅಪರಾಧ ನಮ್ಮ ಮೇಲೆ ಬರುವ ಆಸ್ಪದವಿದೆ. ಈ ಗಲಭೆಗೆ ಕಾರಣವೇನೆಂದು ವಿವರಿಸಲು ನಮಗೆ ಸಾಧ್ಯವಾಗುವುದಿಲ್ಲ. ಏಕೆಂದರೆ ಇದು ಕಾರಣವಿಲ್ಲದೇ ಎದ್ದ ದಂಗೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಕಶ್ಯಾಕ್ ಮಟ್ಲ್ಯಾರ್, ಅಮಿ ಹಿತ್ತೆ ಲೈ ಘಾತ್ಕೊ ಧಂಗೊ ಉಟ್ವುಲಾಂವ್, ಸಗ್ಳ್ಯಾ ಗದ್ದಲಾಕ್ನಿ ಮಾಪಿ ಕರುಕ್ ಕೊನಾಚೆನ್ಬಿ ಹೊಯ್ನಾ ಅನಿ ಸಮಾ ಕಾರನ್ ದಿವ್ಕ್ ಅಮ್ಚ್ಯೆಕ್ಡೆ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:40
10 ತಿಳಿವುಗಳ ಹೋಲಿಕೆ  

ಹಾಗಾದರೆ, ನಾನು ಯೋಚಿಸಿದ ವ್ಯಕ್ತಿ ನೀನಲ್ಲ. ಸ್ವಲ್ಪಕಾಲದ ಹಿಂದೆ ಗಲಭೆ ಆರಂಭಿಸಿದ ಈಜಿಪ್ಟಿನವನೇ ನೀನೆಂದು ನಾನು ಭಾವಿಸಿದ್ದೆ. ಆ ಈಜಿಪ್ಟಿನವನು ನಾಲ್ಕುಸಾವಿರ ಮಂದಿ ಕೊಲೆಗಾರರನ್ನು ಮರಳುಗಾಡಿಗೆ ಕರೆದುಕೊಂಡು ಹೋದನು” ಎಂದು ಹೇಳಿದನು.


ಅವರು ಪೌಲನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾಗ ಇಡೀ ಪಟ್ಟಣದಲ್ಲೇ ಗಲಭೆಯುಂಟಾಗಿದೆ ಎಂಬ ಸುದ್ದಿಯು ಜೆರುಸಲೇಮಿನಲ್ಲಿದ್ದ ರೋಮ್ ಸೇನಾಧಿಪತಿಗೆ ತಿಳಿಯಿತು.


ಗಲಭೆಯು ನಿಂತುಹೋದ ಮೇಲೆ, ಪೌಲನು ಯೇಸುವಿನ ಶಿಷ್ಯರನ್ನು ಕರೆಯಿಸಿ ಅವರನ್ನು ಧೈರ್ಯಪಡಿಸಿದನು. ಬಳಿಕ ಪೌಲನು ಅಲ್ಲಿಂದ ಹೊರಟು ಮಕೆದೋನಿಯಾಕ್ಕೆ ಹೋದನು.


ಆದರೆ ಸಭಿಕರು, “ನಾವು ಪಸ್ಕಹಬ್ಬದ ಕಾಲದಲ್ಲಿ ಯೇಸುವನ್ನು ಬಂಧಿಸಲು ಸಾಧ್ಯವಿಲ್ಲ. ಏಕೆಂದರೆ ಜನರು ಕೋಪಗೊಂಡು ದಂಗೆ ಏಳಬಹುದು” ಎಂದು ಹೇಳಿದರು.


ಆ ಸಮಯಕ್ಕೆ ಅದೋನೀಯನು ಮತ್ತು ಅವನೊಂದಿಗಿದ್ದ ಅತಿಥಿಗಳು ಊಟವನ್ನು ಮುಗಿಸುತ್ತಿದ್ದರು. ಅವರಿಗೆ ತುತ್ತೂರಿಯ ಶಬ್ದವು ಕೇಳಿಸಿತು. ಯೋವಾಬನು, “ಆ ಶಬ್ದವು ಏನು? ನಗರದಲ್ಲಿ ಏನು ನಡೆಯುತ್ತಿದೆ?” ಎಂದು ಕೇಳಿದನು.


ಸನ್ಮಾನ್ಯ ಥೆಯೊಫಿಲನೇ, ನಮ್ಮ ಮಧ್ಯದಲ್ಲಿ ಸಂಭವಿಸಿದ ಸಂಗತಿಗಳ ಚರಿತ್ರೆಯನ್ನು ತಿಳಿಸುವುದಕ್ಕೆ ಅನೇಕರು ಪ್ರಯತ್ನಿಸಿದ್ದಾರೆ.


“ನೀವು ಬೇರೆ ಏನನ್ನಾದರೂ ಕುರಿತು ಮಾತಾಡಬೇಕೆಂದಿದ್ದೀರಾ? ಮಾತಾಡಬೇಕೆಂದಿದ್ದರೆ, ಕಾನೂನುಬದ್ಧವಾದ ನಗರಸಭೆಗೆ ಬನ್ನಿರಿ. ಅಲ್ಲಿ ಅದನ್ನು ನಿರ್ಧರಿಸಬಹುದು.


ಪಟ್ಟಣದ ಅಧಿಕಾರಿಯು ಈ ಸಂಗತಿಗಳನ್ನು ಹೇಳಿದ ಬಳಿಕ ಮನೆಗೆ ಹೋಗಬೇಕೆಂದು ಜನರಿಗೆ ತಿಳಿಸಿದನು. ಆಗ ಅವರೆಲ್ಲರು ಹೊರಟುಹೋದರು.


ಫೇಲಿಕ್ಸನು ಯೇಸುವಿನ ಮಾರ್ಗದ ಬಗ್ಗೆ ಮೊದಲೇ ಸಾಕಷ್ಟು ಅರ್ಥಮಾಡಿಕೊಂಡಿದ್ದನು. ಅವನು ವಿಚಾರಣೆಯನ್ನು ನಿಲ್ಲಿಸಿ, “ಸೇನಾಧಿಪತಿಯಾದ ಲೂಸಿಯನು ಇಲ್ಲಿಗೆ ಬಂದಾಗ, ಈ ಸಂಗತಿಗಳ ಬಗ್ಗೆ ನಾನು ತೀರ್ಪನ್ನು ಕೊಡುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು