Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:2 - ಪರಿಶುದ್ದ ಬೈಬಲ್‌

2 ಆಗ, ಆಕಾಶದಿಂದ ಒಂದು ಶಬ್ದ ಇದ್ದಕ್ಕಿದ್ದಂತೆ ಬಂದಿತು. ಬಿರುಗಾಳಿ ಬೀಸುತ್ತಿದೆಯೋ ಎಂಬಂತಿತ್ತು ಆ ಶಬ್ದ. ಅವರು ಕುಳಿತುಕೊಂಡಿದ್ದ ಮನೆಯಲ್ಲೆಲ್ಲಾ ಆ ಶಬ್ದ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕುಳಿತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಫಕ್ಕನೆ ಬಲವಾದ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಶಬ್ದವೊಂದು ಆಕಾಶದಿಂದ ಕೇಳಿಬಂತು. ಅದು ಅವರು ಕುಳಿತಿದ್ದ ಮನೆಯಲ್ಲೆಲ್ಲಾ ಮಾರ್ದನಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಬಿರುಗಾಳಿ ಬೀಸುತ್ತದೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಬೀಸುತ್ತಿರುವ ಬಿರುಗಾಳಿಯ ರಭಸವಾದ ಶಬ್ದವು ಫಕ್ಕನೆ ಪರಲೋಕದಿಂದ ಬಂದು ಅವರು ಕುಳಿತುಕೊಂಡಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಮಳ್ಬಾಕ್ನಾ ಎಗ್ದಾಚ್ ಎಕ್ ಆವಾಜ್ ಯೆಲೊ ತೊ ಆವಾಜ್ ಮೊಟೊ ವಾರೊ ಯೆಲ್ಲ್ಯಾ ಸಾರ್ಕೊ ಹೊತ್ತೊ. ಅನಿ ತೊ ಅವಾಜ್ ತೆನಿ ಬಸಲ್ಲ್ಯಾ ಘರಾತ್ ಫುರಾ ಪಗಳ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:2
14 ತಿಳಿವುಗಳ ಹೋಲಿಕೆ  

ಹೀಗೆ ವಿಶ್ವಾಸಿಗಳು ಪ್ರಾರ್ಥಿಸುತ್ತಿದ್ದಾಗ, ಅವರು ಸಭೆ ಸೇರಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ದೇವರ ವಾಕ್ಯವನ್ನು ಭಯವಿಲ್ಲದೆ ಪ್ರಕಟಿಸಿದರು.


ಆಗ ಯೆಹೋವನು ಎಲೀಯನಿಗೆ, “ಹೋಗು, ನನ್ನ ಎದುರಿಗೆ ಬೆಟ್ಟದ ಮೇಲೆ ನಿಲ್ಲು. ನಾನು ನಿನ್ನ ಬಳಿಯಲ್ಲಿ ಹಾದು ಹೋಗುತ್ತೇನೆ” ಎಂದು ಹೇಳಿದನು. ಆಗ ಬಿರುಗಾಳಿಯು ಬೀಸಿತು. ಆ ಬಿರುಗಾಳಿಯು ಬೆಟ್ಟಗಳನ್ನು ಸೀಳಿಹಾಕಿತು; ಅದು ದೊಡ್ಡ ಬಂಡೆಗಳನ್ನು ಯೆಹೋವನ ಎದುರಿನಲ್ಲಿ ಒಡೆದುಹಾಕಿತು. ಆದರೆ ಆ ಗಾಳಿಯೇ ಯೆಹೋವನಲ್ಲ! ಆ ಬಿರುಗಾಳಿಯ ನಂತರ ಅಲ್ಲಿ ಒಂದು ಭೂಕಂಪವುಂಟಾಯಿತು. ಆದರೆ ಆ ಭೂಕಂಪವು ಯೆಹೋವನಲ್ಲ.


ಕೆರೂಬಿಗಳ ಮೇಲೆ ಆಸೀನನಾಗಿ ವಾಯುವೇ ತನ್ನ ರೆಕ್ಕೆಗಳೋ ಎಂಬಂತೆ ಹಾರಿಬಂದನು.


ಗಾಳಿಯು ತನಗಿಷ್ಟ ಬಂದ ಕಡೆಗೆ ಹೋಗುತ್ತದೆ. ಗಾಳಿ ಬೀಸುವ ಶಬ್ದವನ್ನು ನೀನು ಕೇಳುವೆ. ಆದರೆ ಗಾಳಿ ಎಲ್ಲಿಂದ ಬರುತ್ತದೋ ಮತ್ತು ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬರೂ ಅದರಂತಿದ್ದಾರೆ” ಎಂದು ಹೇಳಿದನು.


ಅವರು ಕೇಳುವ ಮೊದಲೇ ಅವರಿಗೆ ಏನುಬೇಕು ಎಂಬುದನ್ನು ಅರಿತುಕೊಳ್ಳುವೆನು. ಅವರ ಪ್ರಾರ್ಥನೆ ಮುಗಿಯುವ ಮೊದಲೇ ಅವರಿಗೆ ಸಹಾಯ ಮಾಡುವೆನು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ.


ಉತ್ತರದ ಗಾಳಿಯೇ, ಎಚ್ಚರವಾಗು! ದಕ್ಷಿಣದ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು. ಅದರ ಸುವಾಸನೆಯು ಹರಡಿಕೊಳ್ಳಲಿ. ನನ್ನ ಪ್ರಿಯನು ನನ್ನ ತೋಟವನ್ನು ಪ್ರವೇಶಿಸಲಿ. ಅವನು ಅದರ ರುಚಿಕರವಾದ ಹಣ್ಣನ್ನು ತಿನ್ನಲಿ.


ತಕ್ಷಣವೇ ಪರಲೋಕದಿಂದ ದೇವದೂತರು ಬಹು ದೊಡ್ಡ ಗುಂಪಾಗಿ ಬಂದು ಮೊದಲನೆಯ ದೇವದೂತನೊಡನೆ ಸೇರಿಕೊಂಡರು. ಅವರೆಲ್ಲರೂ,


ಬೆಂಕಿಯ ಜ್ವಾಲೆಗಳಂತಿದ್ದ ಏನನ್ನೊ ಅವರು ಕಂಡರು. ಜ್ವಾಲೆಗಳು ವಿಂಗಡವಾಗಿ ಅಲ್ಲಿದ್ದ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ನೆಲೆಸಿದವು.


ಈ ಶಬ್ದವನ್ನು ಕೇಳಿ ಈ ಜನರ ಒಂದು ದೊಡ್ಡ ಸಮೂಹವೇ ಅಲ್ಲಿಗೆ ಬಂದಿತು. ಅಪೊಸ್ತಲರು ಮಾತಾಡುತ್ತಿರುವುದು ಪ್ರತಿಯೊಬ್ಬರಿಗೂ ಅವರವರ ಸ್ವಂತ ಭಾಷೆಗಳಲ್ಲಿ ಕೇಳಿಸುತ್ತಿರುವುದನ್ನು ಕಂಡು ಅವರಿಗೆ ಆಶ್ಚರ್ಯವಾಯಿತು.


ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು