ಅಪೊಸ್ತಲರ ಕೃತ್ಯಗಳು 2:31 - ಪರಿಶುದ್ದ ಬೈಬಲ್31 ಅದು ನೆರವೇರುವುದಕ್ಕಿಂತ ಮೊದಲೇ ದಾವೀದನಿಗೆ ತಿಳಿದಿತ್ತು. ಆದಕಾರಣ ದಾವೀದನು ಪುನರುತ್ಥಾನ ಹೊಂದುವ ಕ್ರಿಸ್ತನ ಬಗ್ಗೆ, ‘ಆತನನ್ನು ಪಾತಾಳದಲ್ಲಿ ಬಿಡಲ್ಪಡಲಿಲ್ಲ. ಆತನ ದೇಹವು ಸಮಾಧಿಯಲ್ಲಿ ಕೊಳೆಯಲಿಲ್ಲ’ ಎಂದಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಹೀಗಿರುವಲ್ಲಿ ಕ್ರಿಸ್ತಯೇಸುವಿನ ಪುನರುತ್ಥಾನವನ್ನು ಮುಂಚಿತವಾಗಿ ಅರಿತು ಅದರ ವಿಷಯವಾಗಿ ಹೀಗೆಂದು ಪ್ರವಾದನೆ ಮಾಡಿದ: ಆತನನ್ನು ಪಾತಾಳಕ್ಕೆ ದೂಡಲಿಲ್ಲ; ದೇಹ ಕೊಳೆತುಹೋಗಲು ಬಿಡಲಿಲ್ಲ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಮುಂದಾಗುವದನ್ನು ಕಂಡು ಕ್ರಿಸ್ತನ ಪುನರುತ್ಥಾನವನ್ನೇ ಕುರಿತು - ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ ಆತನ ಶರೀರವು ಕೊಳೆಯುವ ಅವಸ್ಥೆಯನ್ನನುಭವಿಸುವದಿಲ್ಲವೆಂತಲೂ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ದಾವೀದನು ಕ್ರಿಸ್ತ ಯೇಸುವಿನ ಪುನರುತ್ಥಾನದ ಬಗ್ಗೆ ಮುಂಚಿತವಾಗಿಯೇ ನೋಡಿ, ಹೀಗೆ ಮಾತನಾಡಿದನು: ‘ಅವರನ್ನು ಪಾತಾಳದಲ್ಲಿಯೇ ಬಿಡಲಿಲ್ಲ; ಅವರ ದೇಹವು ಕೊಳೆಯುವ ಅವಸ್ಥೆಯನ್ನು ಕಾಣಲಿಲ್ಲ.’ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ದಾವಿದಾನ್ ದೆವ್ ಫಿಡೆ ಕಾಯ್ ಕರ್ತಲೊ ಹಾಯ್ ಮನ್ತಲೆ ಕಳ್ವುನ್ ಘೆಟಲ್ಲ್ಯಾನ್, ತಸೆ ಹೊವ್ನ್ ತೆನಿ ಝಿತ್ತೊ ಹೊವ್ನ್ ಉಟ್ತಲೊ ಹೊತ್ತ್ಯಾ ಕ್ರಿಸ್ತಾಚ್ಯಾ ವಿಶಯಾತ್ ಅಶೆ ಮಟ್ಲ್ಯಾನ್; ತೆಜೆ ಶರಿರ್ ಸಮಾದಿತ್ ಕುಸುನ್ ಜಾವ್ಕ್ ನಾ, ಅಧ್ಯಾಯವನ್ನು ನೋಡಿ |