Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:45 - ಪರಿಶುದ್ದ ಬೈಬಲ್‌

45 ತಮ್ಮ ಜಮೀನನ್ನು ಮತ್ತು ತಾವು ಹೊಂದಿದ್ದ ವಸ್ತುಗಳನ್ನು ಮಾರಿ, ಬಂದ ಹಣವನ್ನೆಲ್ಲಾ ಕೊರತೆಯಲ್ಲಿದ್ದವರಿಗೆ ಹಂಚಿಕೊಡುತ್ತಿದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ತಮ್ಮತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರಿಗೆ ಅಗತ್ಯವಿದ್ದ ಹಾಗೆ ಹಂಚಿಕೊಳ್ಳುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ತಮ್ಮ ತಮ್ಮ ಆಸ್ತಿಪಾಸ್ತಿಯನ್ನು ಮಾರಿ ಬಂದ ಹಣವನ್ನು ಅವರವರ ಅವಶ್ಯಕತೆಗೆ ತಕ್ಕಂತೆ ಎಲ್ಲರಿಗೂ ಹಂಚುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ತಮ್ಮ ತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರ ಅಗತ್ಯವಿದ್ದ ಹಾಗೆ ಹಂಚಿಕೊಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಅವರು ಆಸ್ತಿಪಾಸ್ತಿಯನ್ನು ಮಾರಿ ಅವರವರ ಅವಶ್ಯಕತೆಗೆ ಅನುಸಾರವಾಗಿ ಎಲ್ಲರಿಗೂ ಹಂಚುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಅಪ್ಲೆ ಸೆತ್ ಅನಿ ತೆಂಚ್ಯಾಕ್ಡೆ ಹೊತ್ತಿ ಸಗ್ಳಿ ಸಾಮಾನಾ ಇಕುನ್ ಗಾವಲ್ಲೆ ಪೈಸೆ ಕೊನಾಕ್ ಗರಜ್ ಹಾಯ್ ತೆಂಕಾ ವಾಟುನ್ ದಿಯ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:45
20 ತಿಳಿವುಗಳ ಹೋಲಿಕೆ  

ಈ ಲೋಕದ ಐಶ್ವರ್ಯವನ್ನು ಹೊಂದಿರುವ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿದರೂ ಸಹಾಯ ಮಾಡದೆ ಹೋದರೆ, ಅವನಲ್ಲಿ ದೇವರ ಪ್ರೀತಿಯು ನೆಲೆಗೊಂಡಿಲ್ಲ. ಅವನೇಕೆ ಸಹಾಯ ಮಾಡಲಿಲ್ಲ? ಏಕೆಂದರೆ ಅವನ ಹೃದಯದಲ್ಲಿ ದೇವರ ಮೇಲೆ ಪ್ರೀತಿಯೇ ಇಲ್ಲ.


ಅವರೆಲ್ಲರ ಅವಶ್ಯಕತೆಗಳನ್ನು ಪೂರೈಸಲಾಗುತ್ತಿತ್ತು. ಜಮೀನುಗಳನ್ನು ಮತ್ತು ಮನೆಗಳನ್ನು ಹೊಂದಿದ್ದ ಪ್ರತಿಯೊಬ್ಬರು ಅವುಗಳನ್ನು ಮಾರಿ,


ಆಗ ಯೇಸು ಅವನಿಗೆ, “ನೀನು ಮಾಡಬೇಕಾದ ಇನ್ನೊಂದು ಕಾರ್ಯವಿದೆ. ನಿನ್ನ ಆಸ್ತಿಯನ್ನೆಲ್ಲಾ ಮಾರಿ ಅದರಿಂದ ಬಂದ ಹಣವನ್ನು ಬಡ ಜನರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ದೊರೆಯುವುದು. ನೀನಾದರೋ ಬಂದು ನನ್ನನ್ನು ಹಿಂಬಾಲಿಸು!” ಅಂದನು.


ಬಡಜನರಿಗೆ ಉದಾರವಾಗಿ ಕೊಡುವವನು ಯೆಹೋವನಿಗೆ ಸಾಲಕೊಡುತ್ತಾನೆ; ಅವನ ಕರುಣೆಯ ಕಾರ್ಯಕ್ಕೆ ಯೆಹೋವನು ಅವನ ಗೆ ಮರುಪಾವತಿ ಮಾಡುವನು.


ಪವಿತ್ರ ಗ್ರಂಥದಲ್ಲಿ ಹೀಗೆ ಬರೆದಿದೆ: “ಆತನು ಬಡವರಿಗೆ ಉದಾರವಾಗಿ ಕೊಡುವನು; ಆತನ ಕರುಣೆಯು ಶಾಶ್ವತವಾಗಿರುವುದು.”


ಜುದೇಯದಲ್ಲಿರುವ ಸಹೋದರ ಸಹೋದರಿಯರಿಗೆ ಸಹಾಯಮಾಡಲು ವಿಶ್ವಾಸಿಗಳು ನಿರ್ಧರಿಸಿದರು. ವಿಶ್ವಾಸಿಗಳಲ್ಲಿ ಪ್ರತಿಯೊಬ್ಬರೂ ತಮ್ಮಿಂದಾದಷ್ಟನ್ನು ಅವರಿಗೆ ಕಳುಹಿಸಿಕೊಡಲು ಯೋಜನೆ ಮಾಡಿದರು.


ಯೇಸು, “ನೀನು ಸಂಪೂರ್ಣನಾಗಬೇಕೆಂದಿದ್ದರೆ ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ಆಗ ನಿನಗೆ ಪರಲೋಕದಲ್ಲಿ ದೊಡ್ಡ ಭಂಡಾರ ಇರುವುದು. ನಂತರ ಬಂದು ನನ್ನನ್ನು ಹಿಂಬಾಲಿಸು!” ಎಂದು ಉತ್ತರಕೊಟ್ಟನು.


ಜಕ್ಕಾಯನು ಪ್ರಭುವಿಗೆ (ಯೇಸುವಿಗೆ), “ನಾನು ಜನರಿಗೆ ಉಪಕಾರ ಮಾಡಬೇಕೆಂದಿದ್ದೇನೆ. ನಾನು ನನ್ನ ಹಣದಲ್ಲಿ ಅರ್ಧವನ್ನು ಬಡವರಿಗೆ ಕೊಡುವೆನು. ನಾನು ಯಾರಿಗಾದರೂ ಮೋಸಮಾಡಿದ್ದರೆ, ಆ ವ್ಯಕ್ತಿಗೆ ಅದರ ನಾಲ್ಕರಷ್ಟು ಹೆಚ್ಚಾಗಿ ಕೊಡುತ್ತೇನೆ” ಎಂದು ಹೇಳಿದನು.


ಅವನು ಬಡವರಿಗೆ ಉದಾರವಾಗಿ ಕೊಡುವನು. ಅವನ ಸತ್ಕಾರ್ಯಗಳು ಶಾಶ್ವತವಾಗಿವೆ. ಅವನು ಗೌರವವನ್ನು ಪಡೆದುಕೊಳ್ಳುವನು.


“ಈ ಲೋಕದಲ್ಲಿ ನೀವು ಹೊಂದಿರುವಂಥವುಗಳಿಂದ ದೇವರಿಗೆ ಸ್ನೇಹಿತರನ್ನು ಮಾಡಿಕೊಡಿರಿ. ನೀವು ಹೀಗೆ ಮಾಡಿದರೆ, ಈ ಲೋಕದವುಗಳು ನಿಮ್ಮ ಕೈಬಿಟ್ಟು ಹೋದಾಗ ನಿಮ್ಮನ್ನು ಶಾಶ್ವತವಾದ ಮನೆಗೆ ಸ್ವೀಕರಿಸಿಕೊಳ್ಳಲಾಗುವುದು.


ದೇವಜನರಿಗೋಸ್ಕರವಾದ ಈ ಸಹಾಯದ ಬಗ್ಗೆ ನಾನು ನಿಮಗೆ ಬರೆಯುವುದು ನಿಜವಾಗಿಯೂ ಅಗತ್ಯವಿಲ್ಲ.


ಬಂದ ಹಣವನ್ನು ಅಪೊಸ್ತಲರ ಪಾದಗಳ ಬಳಿ ಇಡುತ್ತಿದ್ದರು. ಬಳಿಕ ಅದನ್ನು ಪ್ರತಿಯೊಬ್ಬರಿಗೂ ಅವರವರ ಅಗತ್ಯತೆಗಳಿಗನುಸಾರವಾಗಿ ಹಂಚಲಾಗುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು