ಅಪೊಸ್ತಲರ ಕೃತ್ಯಗಳು 20:3 - ಪರಿಶುದ್ದ ಬೈಬಲ್3 ಅಲ್ಲಿ ಅವನು ಮೂರು ತಿಂಗಳವರೆಗೆ ಇದ್ದನು. ಅವನು ಸಿರಿಯಕ್ಕೆ ನೌಕಾಯಾನ ಮಾಡಲು ಸಿದ್ಧನಾಗಿದ್ದನು. ಆದರೆ ಕೆಲವು ಯೆಹೂದ್ಯರು ಅವನಿಗೆ ವಿರೋಧವಾಗಿ ಯೋಜನೆ ಮಾಡಿದರು. ಆದ್ದರಿಂದ ಪೌಲನು ಸಿರಿಯಕ್ಕೆ ಮಕೆದೋನಿಯದ ಮೂಲಕ ಹಿಂತಿರುಗಿ ಹೋಗಲು ನಿರ್ಧರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅಲ್ಲಿ ಮೂರು ತಿಂಗಳು ಕಳೆದ ನಂತರ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರು ಒಳಸಂಚುಮಾಡಿದ್ದು ಅವನಿಗೆ ತಿಳಿದು ಬಂದ್ದುದರಿಂದ ಅವನು ಮಕೆದೋನ್ಯದ ಮಾರ್ಗವಾಗಿ ಹಿಂತಿರುಗಿ ಹೋಗುವುದಕ್ಕೆ ತೀರ್ಮಾನಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇಲ್ಲಿ ಅವನು ಮೂರು ತಿಂಗಳು ಕಳೆದನು. ಬಳಿಕ ಸಿರಿಯಕ್ಕೆ ನೌಕಾಯಾನ ಮಾಡಲು ಸಿದ್ಧನಾಗುತ್ತಿದ್ದಾಗ , ಯೆಹೂದ್ಯರು ಅವನ ವಿರುದ್ಧ ಒಳಸಂಚು ಮಾಡುತ್ತಿರುವುದಾಗಿ ತಿಳಿದುಬಂದಿತು. ಆದುದರಿಂದ ಅವನು ಮಕೆದೋನಿಯದ ಮಾರ್ಗವಾಗಿ ಹಿಂದಿರುಗಲು ನಿರ್ಧರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅಲ್ಲಿ ಮೂರು ತಿಂಗಳು ಕಳೆದ ಮೇಲೆ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರಲ್ಲಿ ಒಳಸಂಚು ಹುಟ್ಟಿದ್ದರಿಂದ ಅವನು ಮಕೆದೋನ್ಯದ ಮೇಲೆ ಹಿಂತಿರುಗಿ ಹೋಗುವದಕ್ಕೆ ತೀರ್ಮಾನಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇಲ್ಲಿ ಮೂರು ತಿಂಗಳುಗಳ ಕಾಲ ಇದ್ದ ಮೇಲೆ, ಅವನು ಸಿರಿಯಕ್ಕೆ ಪ್ರಯಾಣ ಮಾಡಬೇಕೆಂದು ಯೋಚಿಸುತ್ತಿದ್ದಾಗ ಅವನಿಗೆ ವಿರೋಧವಾಗಿ ಯೆಹೂದ್ಯರು ಒಳಸಂಚು ಮಾಡಿದ್ದು ಅವನಿಗೆ ತಿಳಿದು ಬಂದದ್ದರಿಂದ ಮಕೆದೋನ್ಯ ಮಾರ್ಗವಾಗಿ ಹಿಂತಿರುಗಿ ಹೋಗಲು ನಿರ್ಣಯಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಪಾವ್ಲು ಥೈ ತಿನ್ ಮ್ಹೈನೆ ಪತರ್ ಹೊತ್ತೊ, ತೊ ಸಿರಿಯಾ ಮನ್ತಲ್ಯಾ ಶಾರಾಕ್ ಜಾವ್ಕ್ ತಯಾರ್ ಹೊವ್ನ್ ರ್ಹಾತಾ, ಹೊಲ್ಯಾರ್ ಉಲ್ಲ್ಯಾ ಜುದೆವಾಂಚ್ಯಾ ಲೊಕಾನಿ ತೆಕಾ ವಿರೊಧ್ ಹೊವ್ನ್ ಯವ್ಜನ್ ಕರ್ಲ್ಯಾನಿ, ತೆಚ್ಯಾಸಾಟ್ನಿ ಪಾವ್ಲುನ್ ಸಿರಿಯಾ ಮನ್ತಲ್ಲ್ಯಾ ಶಾರಾಕ್ ಮೆಸೆದೊನಿಯಾಕ್ನಾ ಪಾಟಿ ಪರ್ತುನ್ ಜಾವ್ಚೆ ಮನುನ್ ನಿರ್ಧಾರ್ ಕರ್ಲ್ಯಾನ್. ಅಧ್ಯಾಯವನ್ನು ನೋಡಿ |
ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.