Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:23 - ಪರಿಶುದ್ದ ಬೈಬಲ್‌

23 ಬಳಿಕ ಸೇನಾಧಿಪತಿಯು ಇಬ್ಬರು ಸೇನಾಧಿಕಾರಿಗಳನ್ನು ಕರೆದು ಅವರಿಗೆ, “ಸೆಜರೇಯಕ್ಕೆ ಕಳುಹಿಸಿಕೊಡಲು ಇನ್ನೂರು ಮಂದಿ ಸೈನಿಕರನ್ನು ಸಿದ್ಧಪಡಿಸು. ಅಲ್ಲದೆ ಎಪ್ಪತ್ತು ಮಂದಿಯ ಅಶ್ವದಳವನ್ನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಪಡಿಸು. ಈ ರಾತ್ರಿ ಒಂಭತ್ತು ಗಂಟೆಗೆ ಇಲ್ಲಿಂದ ಹೊರಡಲು ನೀವು ಸಿದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ಮೇಲೆ ಅವನು ಶತಾಧಿಪತಿಗಳಲ್ಲಿ ಇಬ್ಬರನ್ನು ಕರೆಯಿಸಿ; “ರಾತ್ರಿ ಒಂಭತ್ತು ಘಂಟೆಗೆ ಕೈಸರೈಯದ ತನಕ ಹೋಗುವಂತೆ ಇನ್ನೂರು ಮಂದಿ ಸಿಪಾಯಿಗಳನ್ನೂ, ಎಪ್ಪತ್ತುಮಂದಿ ಕುದುರೆ ಸವಾರರನ್ನೂ, ಇನ್ನೂರು ಮಂದಿ ಈಟಿ ಹಿಡಿದ ಸೈನಿಕರನ್ನು ಸಿದ್ಧಮಾಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅನಂತರ ಸಹಸ್ರಾಧಿಪತಿ ಇಬ್ಬರು ಶತಾಧಿಪತಿಗಳನ್ನು ಕರೆದು ಹೀಗೆಂದನು: “ಈ ರಾತ್ರಿ ಒಂಬತ್ತು ಗಂಟೆಗೆ ಸೆಜರೇಯ ಪಟ್ಟಣಕ್ಕೆ ಹೊರಡಲು ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನ್ನೂ ಇನ್ನೂರು ಮಂದಿ ಭರ್ಜಿ ಆಳುಗಳನ್ನೂ ಸಿದ್ಧಗೊಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಮೇಲೆ ಅವನು ಶತಾಧಿಪತಿಗಳಲ್ಲಿ ಇಬ್ಬರನ್ನು ಕರೆಯಿಸಿ - ರಾತ್ರಿ ಒಂಭತ್ತು ಘಂಟೆಗೆ ಕೈಸರೈಯದ ತನಕ ಹೋಗುವಂತೆ ಇನ್ನೂರು ಮಂದಿ ಸಿಪಾಯಿಗಳನ್ನೂ ಎಪ್ಪತ್ತು ಮಂದಿ ಸವಾರರನ್ನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಮೇಲೆ ಸಹಸ್ರಾಧಿಪತಿಯು ತನ್ನ ಇಬ್ಬರು ಶತಾಧಿಪತಿಗಳನ್ನು ಕರೆದು, “ಈ ರಾತ್ರಿ ಒಂಬತ್ತು ಗಂಟೆಗೆ ಕೈಸರೈಯಕ್ಕೆ ಹೋಗಲು ಇನ್ನೂರು ಜನ ಸೈನಿಕರನ್ನೂ ಎಪ್ಪತ್ತು ಕುದುರೆ ಸವಾರರನ್ನೂ ಇನ್ನೂರು ಜನ ಭರ್ಜಿಧರಿಸಿದವರನ್ನೂ ಸಿದ್ಧಗೊಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಮಾನಾ ಸೈನಿಕಾಚ್ಯಾ ಮುಂಖಡಾನ್ ದೊನ್ ಸೈನಿಕಾಂಚ್ಯಾ ಅಧಿಕಾರಿಕ್ನಿ ಬಲ್ವುನ್ ತೆಂಕಾ, ಸೆಜರೆಯಾಕ್ ಧಾಡುನ್ ದಿವ್ಕ್ ದೊನ್ಸೆ ಸೈನಿಕಾಕ್ನಿ ತಯಾರ್ ಕರ್, ಅನಿ ಸತ್ತರ್ ಲೊಕಾಂಚಿ ಘೊಡ್ಯಾಂಚಿ ಸೈನ್,ಮಾನಾ ದೊನ್ಸೆ ಲೊಕಾ ಭರ್ಜಿಯಾ ಘೆಟಲಿ ಲೊಕಾ ತಯಾರ್ ಕರ್, ಆಜ್ ರಾತ್ತಿನ್ ನ್ಹೌವ್ ಗಂಟ್ಯಾಕ್ ಹಿತ್ತೆತ್ನಾ ಜಾವ್ಕ್ ತಯಾರ್ ಹೊವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:23
8 ತಿಳಿವುಗಳ ಹೋಲಿಕೆ  

ಅಶ್ವದಳದವರು ಸೆಜರೇಯ ಪಟ್ಟಣವನ್ನು ಪ್ರವೇಶಿಸಿ, ರಾಜ್ಯಪಾಲನಾದ ಫೇಲಿಕ್ಸನಿಗೆ ಪತ್ರವನ್ನು ಕೊಟ್ಟರು. ಬಳಿಕ ಅವರು ಪೌಲನನ್ನು ಅವನಿಗೆ ಒಪ್ಪಿಸಿದರು.


ಆದರೆ ಫಿಲಿಪ್ಪನು ಅಜೋತ್ ಎಂಬ ಪಟ್ಟಣದಲ್ಲಿ ಕಾಣಿಸಿಕೊಂಡು ಸೆಜರೇಯ ಎಂಬ ಪಟ್ಟಣಕ್ಕೆ ಹೋದನು. ಅಲ್ಲಿಗೆ ಹೋಗುವಾಗ ದಾರಿಯಲ್ಲಿ ಸಿಕ್ಕಿದ ಎಲ್ಲಾ ಊರುಗಳಲ್ಲಿಯೂ ಸುವಾರ್ತೆಯನ್ನು ಸಾರಿದನು.


ಆ ಆಳುಗಳು ತಮ್ಮ ಯಜಮಾನನಿಗಾಗಿ ಮಧ್ಯರಾತ್ರಿಯವರೆಗೆ ಅಥವಾ ಇನ್ನೂ ಹೆಚ್ಚು ಸಮಯದವರೆಗೆ ಎಚ್ಚರದಿಂದ ಇರಬೇಕಾಗಬಹುದು. ಆದರೆ ಯಜಮಾನನು ಬಂದು, ಇನ್ನೂ ಎಚ್ಚರದಿಂದಿರುವ ಅವರನ್ನು ಕಂಡಾಗ ಅವರಿಗೆ ಸಂತೋಷವಾಗುವುದು.


ಆ ರಾತ್ರಿಯ ಕಡೇ ಜಾವದ ಸಮಯದಲ್ಲಿ ಆತನ ಶಿಷ್ಯರು ದೋಣಿಯಲ್ಲೇ ಇದ್ದರು. ಆತನು ಸರೋವರದ ನೀರಿನ ಮೇಲೆ ನಡೆಯುತ್ತಾ ಅವರ ಬಳಿಗೆ ಬರತೊಡಗಿದನು.


ಸೇನಾಧಿಪತಿಯು ಯೌವನಸ್ಥನಿಗೆ, “ಅವರ ಯೋಜನೆಯ ಬಗ್ಗೆ ನೀನು ನನಗೆ ಹೇಳಿರುವುದಾಗಿ ಯಾರಿಗೂ ತಿಳಿಸಬೇಡ” ಎಂದು ಹೇಳಿ ಅವನನ್ನು ಕಳುಹಿಸಿಬಿಟ್ಟನು.


ಮರುದಿನ ಅಶ್ವದಳದವರು ಪೌಲನೊಂದಿಗೆ ಸೆಜರೇಯ ಪಟ್ಟಣಕ್ಕೆ ಹೋದರು. ಆದರೆ ಉಳಿದ ಸೈನಿಕರು ಮತ್ತು ಭರ್ಜಿದಾರರು ಜೆರುಸಲೇಮಿನ ಸೈನ್ಯದ ಕೋಟೆಗೆ ಹಿಂತಿರುಗಿದರು.


ಸೇನಾಧಿಪತಿಯ ಆಜ್ಞೆಗನುಸಾರವಾಗಿ ಸೈನಿಕರು ಕಾರ್ಯವೆಸಗಿದರು. ಆ ರಾತ್ರಿ ಸೈನಿಕರು ಪೌಲನನ್ನು ಅಂತಿಪತ್ರಿಯ ಎಂಬ ಪಟ್ಟಣಕ್ಕೆ ಕರೆದುಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು