Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:11 - ಪರಿಶುದ್ದ ಬೈಬಲ್‌

11 ನಾನು ಆರಾಧನೆಗೋಸ್ಕರ ಜೆರುಸಲೇಮಿಗೆ ಹೋದದ್ದು ಕೇವಲ ಹನ್ನೆರಡು ದಿನಗಳ ಹಿಂದೆಯಷ್ಟೆ. ಅದು ಸತ್ಯವೆಂದು ಸ್ವತಃ ನೀನೇ ತಿಳಿದುಕೊಳ್ಳಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ದೇವಾರಾಧನೆಮಾಡುವುದಕ್ಕೆ, ಯೆರೂಸಲೇಮಿಗೆ ಹೋಗಿ, ಹನ್ನೆರಡು ದಿನಗಳು ಮಾತ್ರವಾಗಿದೆಯೆಂದು ನೀನು ತಿಳಿದುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಾನು ಜೆರುಸಲೇಮಿಗೆ ದೈವಾರಾಧನೆಗೆಂದು ಹೋಗಿ ಇಲ್ಲಿಗೆ ಹನ್ನೆರಡು ದಿನಗಳಿಗಿಂತ ಹೆಚ್ಚಾಗಿಲ್ಲ. ಇದನ್ನು ತಾವೇ ವಿಚಾರಿಸಿ ತಿಳಿದುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ದೇವಾರಾಧನೆಮಾಡುವದಕ್ಕೆ ಯೆರೂಸಲೇವಿುಗೆ ಹೋಗಿ ಹನ್ನೆರಡು ದಿವಸ ಮಾತ್ರವಾಯಿತೆಂದು ನೀನು ತಿಳಿದುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರ ಆರಾಧನೆ ಮಾಡಲು ಯೆರೂಸಲೇಮಿಗೆ ಹೋಗಿ ಇನ್ನೂ ಹನ್ನೆರಡು ದಿನಗಳು ಮಾತ್ರವಾಯಿತು. ಇದನ್ನು ತಾವು ವಿಚಾರಿಸಿ ತಿಳಿದುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಿಯಾ ಆರಾದನ್ ಕರುಕ್ ಸಾಟ್ನಿ ಜೆರುಸಜಲೆಮಾಕ್ ಗೆಲ್ಲೆ ಬಾರಾದಿಸಾ ತವ್ಡೆಚ್ ಮನ್ತಲೆ ತುಕಾಚ್ ಗೊತ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:11
8 ತಿಳಿವುಗಳ ಹೋಲಿಕೆ  

ಐದು ದಿನಗಳ ನಂತರ, ಪ್ರಧಾನಯಾಜಕ ಅನನೀಯನು ಯೆಹೂದ್ಯರ ಹಿರೀನಾಯಕರಲ್ಲಿ ಕೆಲವರನ್ನು ಮತ್ತು ತೆರ್ತುಲ್ಲ ಎಂಬ ವಕೀಲನನ್ನು ಕರೆದುಕೊಂಡು ರಾಜ್ಯಪಾಲನ ಎದುರಿನಲ್ಲಿ ಪೌಲನ ಮೇಲೆ ದೋಷಾರೋಪಣೆ ಮಾಡಲು ಸೆಜರೇಯ ಪಟ್ಟಣಕ್ಕೆ ಹೋದನು.


ಮರುದಿನ ಯಾಕೋಬನನ್ನು ಸಂದರ್ಶಿಸಲು ಪೌಲನು ನಮ್ಮನ್ನು ಕರೆದುಕೊಂಡು ಹೋದನು. ಹಿರಿಯರೆಲ್ಲರು ಅಲ್ಲಿದ್ದರು.


“ನಾನು ಅನೇಕ ವರ್ಷಗಳಿಂದ ಜೆರುಸಲೇಮಿನಲ್ಲಿ ಇರಲಿಲ್ಲ. ಬಳಿಕ ನಾನು ನನ್ನ ಜನರಿಗಾಗಿ ಹಣವನ್ನು ತರುವುದಕ್ಕಾಗಿಯೂ ಉಡುಗೊರೆಗಳನ್ನು ಕೊಡುವುದಕ್ಕಾಗಿಯೂ ಜೆರುಸಲೇಮಿಗೆ ಮರಳಿ ಹೋದೆನು.


ಬಳಿಕ ಸೇನಾಧಿಪತಿಯು ಇಬ್ಬರು ಸೇನಾಧಿಕಾರಿಗಳನ್ನು ಕರೆದು ಅವರಿಗೆ, “ಸೆಜರೇಯಕ್ಕೆ ಕಳುಹಿಸಿಕೊಡಲು ಇನ್ನೂರು ಮಂದಿ ಸೈನಿಕರನ್ನು ಸಿದ್ಧಪಡಿಸು. ಅಲ್ಲದೆ ಎಪ್ಪತ್ತು ಮಂದಿಯ ಅಶ್ವದಳವನ್ನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಪಡಿಸು. ಈ ರಾತ್ರಿ ಒಂಭತ್ತು ಗಂಟೆಗೆ ಇಲ್ಲಿಂದ ಹೊರಡಲು ನೀವು ಸಿದ್ಧರಾಗಿರಬೇಕು.


ಮರುದಿನ ರಾತ್ರಿ ಪ್ರಭು ಯೇಸುವು ಬಂದು ಪೌಲನ ಬಳಿ ನಿಂತುಕೊಂಡು, “ಧೈರ್ಯದಿಂದಿರು! ನೀನು ನನ್ನ ಬಗ್ಗೆ ಜೆರುಸಲೇಮಿನ ಜನರಿಗೆ ತಿಳಿಸಿರುವೆ. ನೀನು ರೋಮಿಗೂ ಹೋಗಿ ಅಲ್ಲಿರುವ ಜನರಿಗೆ ನನ್ನ ಬಗ್ಗೆ ತಿಳಿಸಬೇಕು!” ಎಂದು ಹೇಳಿದನು.


ಮರುದಿನ, ಪೌಲನಿಗೆ ವಿರೋಧವಾಗಿ ಯೆಹೂದ್ಯರು ತಂದ ಆಪಾದನೆ ಏನೆಂದು ತಿಳಿದುಕೊಳ್ಳಲು ಸೇನಾಧಿಪತಿಯು ನಿರ್ಧರಿಸಿದನು. ಆದ್ದರಿಂದ ಅವನು ಮಹಾಯಾಜಕರಿಗೂ ಯೆಹೂದ್ಯರ ನ್ಯಾಯಸಭೆಯವರಿಗೂ ಒಟ್ಟಾಗಿ ಸೇರಿಬರಲು ಆಜ್ಞಾಪಿಸಿದನು. ಸೇನಾಧಿಪತಿಯು ಪೌಲನ ಸರಪಣಿಗಳನ್ನು ತೆಗೆದುಹಾಕಿ ಅವನನ್ನು ಹೊರಗೆ ಕರೆದುಕೊಂಡು ಬಂದು ಸಭೆಯ ಮುಂದೆ ನಿಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು