Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:12 - ಪರಿಶುದ್ದ ಬೈಬಲ್‌

12 ನಾನು ದೇವಾಲಯದಲ್ಲಾಗಲಿ ಸಭಾಮಂದಿರಗಳಲ್ಲಾಗಲಿ ಪಟ್ಟಣದಲ್ಲಾಗಲಿ ಯಾರೊಂದಿಗಾದರೂ ವಾದ ಮಾಡುತ್ತಿರುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅಲ್ಲಿ ದೇವಾಲಯದಲ್ಲಾಗಲಿ, ಸಭಾಮಂದಿರಗಳಲ್ಲಾಗಲಿ, ಪಟ್ಟಣದಲ್ಲಾಗಲಿ ನಾನು ಯಾರ ಸಂಗಡಲಾದರೂ ವಾದಿಸುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾನು ದೇವಾಲಯದಲ್ಲಾಗಲಿ, ಪ್ರಾರ್ಥನಾಮಂದಿರದಲ್ಲಾಗಲಿ, ಪಟ್ಟಣದಲ್ಲಾಗಲಿ, ಯಾವ ವಾದವಿವಾದ ನಡೆಸಿದ್ದನ್ನು ಅಥವಾ ಜನರನ್ನು ಪ್ರಚೋದಿಸಿದ್ದನ್ನು ಇವರಾರೂ ಕಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅಲ್ಲಿ ದೇವಾಲಯದಲ್ಲಾಗಲಿ ಸಭಾಮಂದಿರಗಳಲ್ಲಾಗಲಿ ಪಟ್ಟಣದಲ್ಲಾಗಲಿ ನಾನು ಯಾರ ಸಂಗಡವಾದರೂ ವಾದಿಸುವದನ್ನು ಇಲ್ಲವೆ ಜನರ ಗುಂಪು ಕೂಡಿಸುವದನ್ನು ಇವರು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇವಾಲಯದಲ್ಲಾಗಲಿ, ಸಭಾಮಂದಿರದಲ್ಲಾಗಲಿ, ಪಟ್ಟಣದ ಯಾವುದೇ ಸ್ಥಳದಲ್ಲಾಗಲಿ ನಾನು ವಾಗ್ವಾದ ಮಾಡುತ್ತಿದ್ದುದ್ದನ್ನು ಅಥವಾ ಜನರ ಗುಂಪನ್ನು ಕೂಡಿಸುವುದನ್ನು ಇವರು ಕಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಿಯಾ ಗುಡಿತ್ ಹೊಂವ್ದಿ, ಸಿನಾಗೊತ್ ಹೊಂವ್ದಿ ಗೊಳಾ ಹೊವ್ನ್ ಯೆತಲ್ಯಾಕ್ಡೆ ಹೊಂವ್ದಿ ನಾ ಹೊಲ್ಯಾರ್ ಶಾರಾತ್ ಜುದೆವಾಂಚ್ಯಾ ವಾಂಗ್ಡಾ ವಾದ್ ಕರ್‍ತಲೆ ನಾ ಮಟ್ಲ್ಯಾರ್ ಲೊಕಾಕ್ನಿ ಗೊಳಾ ಕರಲ್ಲೆ ಹೊಂವ್ದಿ ಹೆನಿ ಬಗುಕ್ನಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:12
6 ತಿಳಿವುಗಳ ಹೋಲಿಕೆ  

ಪೌಲನು ಪ್ರತಿವಾದ ಮಾಡುತ್ತಾ, “ನಾನು ಯೆಹೂದ್ಯರ ಧರ್ಮಶಾಸ್ತ್ರಕ್ಕೆ ವಿರುದ್ಧವಾಗಲಿ ದೇವಾಲಯಕ್ಕೆ ವಿರುದ್ಧವಾಗಲಿ ಸೀಸರನಿಗೆ ವಿರುದ್ಧವಾಗಲಿ ಯಾವ ತಪ್ಪನ್ನೂ ಮಾಡಿಲ್ಲ” ಎಂದು ಹೇಳಿದನು.


ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರಲ್ಲಿ ಪ್ರಧಾನರಾಗಿದ್ದವರನ್ನು ಕರೆಯಿಸಿದನು. ಅವರು ಬಂದು ಒಟ್ಟಾಗಿ ಸೇರಿದಾಗ ಪೌಲನು ಅವರಿಗೆ, “ನನ್ನ ಯೆಹೂದ್ಯ ಸಹೋದರರೇ, ನಮ್ಮ ಜನರಿಗೂ ನಮ್ಮ ಪಿತೃಗಳ ಸಂಪ್ರದಾಯಗಳಿಗೂ ವಿರುದ್ಧವಾಗಿ ನಾನೇನೂ ಮಾಡಿಲ್ಲ. ಆದರೆ ನನ್ನನ್ನು ಜೆರುಸಲೇಮಿನಲ್ಲಿ ಬಂಧಿಸಿ ರೋಮಿನವರಿಗೆ ಒಪ್ಪಿಸಲಾಗಿದೆ.


ನಾನು ಈ ಕಾರ್ಯದಲ್ಲಿ ನಿರತನಾಗಿದ್ದಾಗ ಕೆಲವು ಮಂದಿ ಯೆಹೂದ್ಯರು ನನ್ನನ್ನು ದೇವಾಲಯದಲ್ಲಿ ಕಂಡರು. ನಾನು ಶುದ್ಧಾಚಾರದ ವಿಧಿಯನ್ನು ಮುಗಿಸಿದ್ದೆನು. ನಾನು ಯಾವ ಗಲಭೆಯನ್ನೂ ಮಾಡಿರಲಿಲ್ಲ. ನನ್ನ ಸುತ್ತಲೂ ಯಾವ ಜನರೂ ಇರಲಿಲ್ಲ.


ಈ ಮನುಷ್ಯನು (ಪೌಲನು) ಗಲಭೆ ಮಾಡುತ್ತಿದ್ದಾನೆ. ಯೆಹೂದ್ಯರು ಜಗತ್ತಿನಲ್ಲಿ ಎಲ್ಲೇ ಇರಲಿ, ಅಲ್ಲೆಲ್ಲಾ ಇವನು ಗಲಭೆಯನ್ನು ಎಬ್ಬಿಸುತ್ತಾನೆ. ಇವನು ‘ನಜರೇನ’ ಪಂಗಡದ ನಾಯಕನಾಗಿದ್ದಾನೆ.


ನಂತರ ಯೇಸು, ಪೇತ್ರ, ಯಾಕೋಬ ಮತ್ತು ಯೋಹಾನ ಇತರ ಶಿಷ್ಯರ ಬಳಿಗೆ ಹೋದರು. ಆ ಶಿಷ್ಯರ ಸುತ್ತಲೂ ಅನೇಕ ಜನರು ನೆರೆದಿದ್ದರು. ಧರ್ಮೋಪದೇಶಕರು ಅವರೊಡನೆ ವಾದ ಮಾಡುತ್ತಾ ಇದ್ದರು.


ಹೀಗಿರಲು, ನೀನು ನನ್ನನ್ನು ಪ್ರಶ್ನಿಸುವುದೇಕೆ? ನನ್ನ ಉಪದೇಶವನ್ನು ಕೇಳಿದ ಜನರನ್ನು ಕೇಳು. ನಾನು ಹೇಳಿದ್ದನ್ನು ಅವರು ಬಲ್ಲರು” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು