Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:2 - ಪರಿಶುದ್ದ ಬೈಬಲ್‌

2 ಪೌಲನನ್ನು ಸಭೆಗೆ ಕರೆಸಲಾಯಿತು. ಆಗ ತೆರ್ತುಲ್ಲನು ತನ್ನ ಆಪಾದನೆಗಳನ್ನು ಹೊರಿಸಲಾರಂಭಿಸಿದನು: “ಮಹಾರಾಜಶ್ರೀಗಳಾದ ಫೇಲಿಕ್ಸನೇ, ನಿನ್ನ ದೆಸೆಯಿಂದಾಗಿ ನಮ್ಮ ಜನರು ಶಾಂತಿಯಿಂದ ಜೀವಿಸುತ್ತಿದ್ದಾರೆ. ನಿನ್ನ ವಿವೇಕದ ಸಹಾಯದಿಂದ ನಮ್ಮ ದೇಶದ ಅನೇಕ ದೋಷಗಳನ್ನು ಸರಿಪಡಿಸಿ ಸುಧಾರಣೆಗಳನ್ನು ಮಾಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪೌಲನನ್ನು ಕರೆಯಿಸಿದನಂತರ ತೆರ್ತುಲ್ಯನು ಅವನ ಮೇಲೆ ತಪ್ಪುಹೊರಿಸುವುದಕ್ಕೆ ಪ್ರಾರಂಭಿಸಿ ಹೀಗಂದನು; “ಮಹಾ ಶ್ರೇಷ್ಠನಾದ ಫೇಲಿಕ್ಸನೇ, ನಿನ್ನ ಮೂಲಕವಾಗಿ ನಮಗೆ ಬಹು ಸಮಾಧಾನ ಉಂಟಾಗುವುದರಿಂದಲೂ, ನಿನ್ನ ಮುಂದಾಲೋಚನೆಯಿಂದ ಈ ದೇಶದ ಜನರಿಗೆ ಎಲ್ಲಾ ವಿಧದಲ್ಲಿಯೂ, ಎಲ್ಲಾ ಸ್ಥಳಗಳಲ್ಲಿಯೂ, ಸುಧಾರಣೆಗಳು ಆಗುವುದರಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪೌಲನನ್ನು ಕರೆದುತಂದು ನಿಲ್ಲಿಸಿದಾಗ ತೆರ್ತುಲ್ಲನು ಅವನ ವಿರುದ್ಧ ಹೀಗೆಂದು ವಾದಿಸಲಾರಂಭಿಸಿದನು: “ಮಹಾಪ್ರಭುವೇ, ನಿಮ್ಮ ಮುಖಂಡತ್ವದಲ್ಲಿ ನಾವು ಶಾಂತಿ ಸೌಭಾಗ್ಯವನ್ನು ಸವಿಯುತ್ತಿದ್ದೇವೆ. ದೇಶ ಪ್ರಗತಿಗಾಗಿ ಆಗುತ್ತಿರುವ ಸುಧಾರಣೆಗಳಿಗೆ ತಮ್ಮ ಪರಾಮರಿಕೆಯೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪೌಲನನ್ನು ಕರೆಯಿಸಿದ ನಂತರ ತೆರ್ತುಲ್ಲನು ಅವನ ಮೇಲೆ ತಪ್ಪುಹೊರಿಸುವದಕ್ಕೆ ಪ್ರಾರಂಭಿಸಿ ಹೀಗಂದನು - ಶ್ರೀಮತ್ ಮಹಾ ಫೇಲಿಕ್ಸನೇ, ನಿನ್ನ ಮೂಲಕವಾಗಿ ನಮಗೆ ಬಹು ಸಮಾಧಾನ ಉಂಟಾಗುವದರಿಂದಲೂ ನಿನ್ನ ಪರಾಂಬರಿಕೆಯಿಂದ ಈ ದೇಶದ ಜನರಿಗೆ ಎಲ್ಲಾ ವಿಧದಲ್ಲಿಯೂ ಎಲ್ಲಾ ಸ್ಥಳದಲ್ಲಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಪೌಲನನ್ನು ಒಳಗೆ ಕರೆದುಕೊಂಡು ಬಂದಾಗ, ಟೆರ್ಟುಲಸನು ಫೇಲಿಕ್ಸನ ಮುಂದೆ ತಪ್ಪು ಹೊರಿಸಲು ಪ್ರಾರಂಭಿಸಿ, “ಸನ್ಮಾನಿತ ಫೇಲಿಕ್ಸರೇ, ನಿಮ್ಮ ಮೂಲಕ ಬಹಳ ದಿನಗಳಿಂದ ಶಾಂತಿಯನ್ನು ಅನುಭವಿಸುತ್ತಿದ್ದೇವೆ. ನಿಮ್ಮ ಮುಂದಾಲೋಚನೆಯಿಂದ ದೇಶಗಳಿಗೆ ಅನೇಕ ಸುಧಾರಣೆಗಳನ್ನು ತಂದಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಪಾವ್ಲುಕ್ ತಾಂಡ್ಯಾತ್ ಬಲ್ವುನ್ ಹಾನಲ್ಯಾ ತನ್ನಾ ತೆರ್ತುಲ್ಲಾ ಮನ್ತಲೊ ಅಪ್ಲಿ ಚಾಡಿಯಾ ಸಾಂಗುಕ್ ಲಾಗ್ಲೊ; ಮೊಟೊ ರಾಜಾ ಹೊಲ್ಲ್ಯಾ ಫೆಲಿಕ್ಸಾ ತುಜ್ಯಾ ವೈನಾ ಅಮ್ಚಿ ಲೊಕಾ ಸಗ್ಳ್ಯಿ ಶಾಂತ್ ಪಾನಾನ್ ಜಿವನ್ ಕರುಲ್ಲಾತ್ ತಿಯಾ ಬುದ್ದ್ ವಾಪ್ರುನ್ ಅಮ್ಚ್ಯಾ ದೆಶ್ಯಾತ್ಲಿ ಹಾಳ್ ಹೊಲ್ಲಿ ಸಗ್ಳ್ಯಿ ಪರಿಸ್ಥಿತಿ ಸಮಾ ಕರ್‍ಲೆಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:2
8 ತಿಳಿವುಗಳ ಹೋಲಿಕೆ  

ನೆರೆಯವನ ಮುಖಸ್ತುತಿ ಮಾಡುವವನು ಅವನ ಕಾಲಿಗೆ ಬಲೆಯನ್ನು ಒಡ್ಡುತ್ತಿದ್ದಾನೆ.


ಸುಳ್ಳುಗಾರನು ತಾನು ಕೇಡುಮಾಡಲಿರುವ ಜನರನ್ನು ದ್ವೇಷಿಸುವನು. ಕಪಟದ ಸಂಗತಿಗಳನ್ನು ಹೇಳುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.


ಈ ದುರ್ಬೋಧಕರಾದರೋ ಗುಣುಗುಟ್ಟುವವರೂ ತಪ್ಪು ಹುಡುಕುವವರೂ ದುರಾಶೆಗಳಿಗೆ ಬಲಿಯಾದವರೂ ಬಡಾಯಿಕೊಚ್ಚುವವರೂ ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರೂ ಆಗಿದ್ದಾರೆ.


ಕೆಡುಕರು ತಮ್ಮ ಇಷ್ಟವಾದ ವಸ್ತುಗಳ ಬಗ್ಗೆ ಕೊಚ್ಚಿಕೊಳ್ಳುವರು. ದುರಾಶೆಯುಳ್ಳ ಅವರು ದೇವರನ್ನು ಶಪಿಸುತ್ತಾ ಆತನ ಮೇಲೆ ತಮಗಿರುವ ದ್ವೇಷವನ್ನು ತೋರ್ಪಡಿಸಿಕೊಳ್ಳುವರು.


ಐದು ದಿನಗಳ ನಂತರ, ಪ್ರಧಾನಯಾಜಕ ಅನನೀಯನು ಯೆಹೂದ್ಯರ ಹಿರೀನಾಯಕರಲ್ಲಿ ಕೆಲವರನ್ನು ಮತ್ತು ತೆರ್ತುಲ್ಲ ಎಂಬ ವಕೀಲನನ್ನು ಕರೆದುಕೊಂಡು ರಾಜ್ಯಪಾಲನ ಎದುರಿನಲ್ಲಿ ಪೌಲನ ಮೇಲೆ ದೋಷಾರೋಪಣೆ ಮಾಡಲು ಸೆಜರೇಯ ಪಟ್ಟಣಕ್ಕೆ ಹೋದನು.


ನಾವು ಇವುಗಳನ್ನು ಬಹು ಕೃತಜ್ಞತೆಯಿಂದ ಎಲ್ಲಾ ಸ್ಥಳಗಳಲ್ಲಿ ಯಾವಾಗಲೂ ಒಪ್ಪಿಕೊಳ್ಳುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು