Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:15 - ಪರಿಶುದ್ದ ಬೈಬಲ್‌

15 ನಾನು ಜೆರುಸಲೇಮಿಗೆ ಹೋಗಿದ್ದಾಗ ಮಹಾಯಾಜಕರು ಮತ್ತು ಯೆಹೂದ್ಯ ಹಿರಿಯ ನಾಯಕರು ಅವನಿಗೆ ವಿರೋಧವಾಗಿ ದೋಷಾರೋಪಣೆ ಮಾಡಿದರು. ನಾನು ಅವನಿಗೆ ಮರಣದಂಡನೆ ವಿಧಿಸಬೇಕೆಂಬುದು ಈ ಯೆಹೂದ್ಯರ ಅಪೇಕ್ಷೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನು ಯೆರೂಸಲೇಮಿನಲ್ಲಿದ್ದಾಗ, ಯೆಹೂದ್ಯರ ಮುಖ್ಯಯಾಜಕರೂ, ಹಿರಿಯರೂ ಅವನ ವಿಷಯವಾಗಿ ನನಗೆ ದೂರುಹೇಳಿ ಅವನಿಗೆ ವಿರುದ್ಧವಾಗಿ ತೀರ್ಪು ಆಗಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಾನು ಜೆರುಸಲೇಮಿಗೆ ಹೋಗಿದ್ದಾಗ ಯೆಹೂದ್ಯರ ಮುಖ್ಯಯಾಜಕರೂ ಪ್ರಮುಖರೂ ಅವನ ವಿರುದ್ಧ ಆಪಾದನೆಗಳನ್ನು ತಂದರು. ಅವನಿಗೆ ದಂಡನೆ ವಿಧಿಸುವಂತೆ ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನು ಯೆರೂಸಲೇವಿುನಲ್ಲಿದ್ದಾಗ ಯೆಹೂದ್ಯರ ಮಹಾಯಾಜಕರೂ ಸಭೇಹಿರಿಯರೂ ಅವನ ವಿಷಯವಾಗಿ ನನಗೆ ಫಿರ್ಯಾದಿ ಹೇಳಿ ಅವನಿಗೆ ವಿರುದ್ಧವಾಗಿ ತೀರ್ಪು ಆಗಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾನು ಯೆರೂಸಲೇಮಿಗೆ ಹೋದಾಗ ಮುಖ್ಯಯಾಜಕರೂ ಹಾಗೂ ಯೆಹೂದ್ಯರ ಹಿರಿಯರೂ ಅವನ ಮೇಲೆ ಆಪಾದನೆಗಳನ್ನು ತಂದು ಅವನಿಗೆ ವಿರೋಧವಾಗಿ ದಂಡನೆ ವಿಧಿಸಬೇಕೆಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಮಿಯಾ ಜೆರುಜಲೆಮಾಕ್ ಗೆಲ್ಲ್ಯಾ ತನ್ನಾ ಮೊಟ್ಯಾ ಯಾಜಕಾನಿ, ಅನಿ ಜುದೆವಾಂಚ್ಯಾ ಜಾನ್ತ್ಯಾ ಮುಖಂಡಾನಿ ತೆಕಾ ವಿರೊದ್ ಹೊವ್ನ್ ಸಾಕ್ಷಿ ಸಾಂಗುನ್, ಹೆಕಾ ಮರ್ನ್ನಾಚಿ ಶಿಕ್ಷ್ಯಾ ದಿವ್ಚೆ ಮನುನ್ ಆಶ್ಯಾ ಹೊಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:15
5 ತಿಳಿವುಗಳ ಹೋಲಿಕೆ  

ಐದು ದಿನಗಳ ನಂತರ, ಪ್ರಧಾನಯಾಜಕ ಅನನೀಯನು ಯೆಹೂದ್ಯರ ಹಿರೀನಾಯಕರಲ್ಲಿ ಕೆಲವರನ್ನು ಮತ್ತು ತೆರ್ತುಲ್ಲ ಎಂಬ ವಕೀಲನನ್ನು ಕರೆದುಕೊಂಡು ರಾಜ್ಯಪಾಲನ ಎದುರಿನಲ್ಲಿ ಪೌಲನ ಮೇಲೆ ದೋಷಾರೋಪಣೆ ಮಾಡಲು ಸೆಜರೇಯ ಪಟ್ಟಣಕ್ಕೆ ಹೋದನು.


ಆದರೆ ಅವರು ಕೂಗಾಟವನ್ನು ಮುಂದುವರಿಸಿ ಯೇಸುವನ್ನು ಶಿಲುಬೆಗೆ ಹಾಕಿ ಕೊಲ್ಲಿಸಬೇಕೆಂದು ಬಲವಂತಪಡಿಸಿದರು. ಅವರ ಕೂಗಾಟ ಬಹಳ ಹೆಚ್ಚಾದದ್ದರಿಂದ,


“ರಾಜನೇ, ನೀನು ಸಮ್ಮತಿಸುವದಾದರೆ ನನ್ನ ಸಲಹೆ ಏನೆಂದರೆ, ಆ ಜನರನ್ನು ನಿರ್ಮೂಲ ಮಾಡಲು ಅಪ್ಪಣೆ ಕೊಡು. ನಾನು ಹತ್ತು ಸಾವಿರ ಬೆಳ್ಳಿನಾಣ್ಯಗಳನ್ನು ರಾಜ ಖಜಾನೆಯಲ್ಲಿ ಹಾಕುವೆನು. ಆ ಹಣವನ್ನು ಆ ಕಾರ್ಯ ಮಾಡುವ ಜನರ ಸಂಬಳಕ್ಕಾಗಿ ವಿನಿಯೋಗಿಸಬಹುದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು