Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:17 - ಪರಿಶುದ್ದ ಬೈಬಲ್‌

17 “ಆದ್ದರಿಂದ ಅವರು ಇಲ್ಲಿಗೆ ಬಂದಾಗ, ನಾನು ತಡಮಾಡದೆ ಮರುದಿನವೇ ನ್ಯಾಯಾಸ್ಥಾನದಲ್ಲಿ ಕುಳಿತು ಆ ಮನುಷ್ಯನನ್ನು (ಪೌಲನನ್ನು) ಒಳಗೆ ಕರೆದುಕೊಂಡು ಬರಬೇಕೆಂದು ಆಜ್ಞಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರು ಇಲ್ಲಿಗೆ ಕೂಡಿಬಂದಾಗ ನಾನು ಸ್ವಲ್ಪವೂ ತಡಮಾಡದೆ ಮರುದಿನವೇ ನ್ಯಾಯಸ್ಥಾನದ ಮೇಲೆ ಕುಳಿತುಕೊಂಡು ಆ ಮನುಷ್ಯನನ್ನು ಕರತರಬೇಕೆಂದು ಅಪ್ಪಣೆಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದುದರಿಂದ ಅವರು ನನ್ನೊಡನೆ ಇಲ್ಲಿಗೆ ಬಂದರು. ನಾನು ತಡಮಾಡದೆ ಮರುದಿನವೇ ನ್ಯಾಯಸ್ಥಾನದಲ್ಲಿ ಕುಳಿತು ಅವನನ್ನು ನನ್ನ ಮುಂದೆ ತರುವಂತೆ ಆಜ್ಞೆಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರು ಇಲ್ಲಿಗೆ ಕೂಡಿಬಂದಾಗ ನಾನು ಸ್ವಲ್ಪವಾದರೂ ತಡಮಾಡದೆ ಮರುದಿನವೇ ನ್ಯಾಯಸ್ಥಾನದ ಮೇಲೆ ಕೂತುಕೊಂಡು ಆ ಮನುಷ್ಯನನ್ನು ತರಬೇಕೆಂದು ಅಪ್ಪಣೆಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ನನ್ನೊಂದಿಗೆ ಇಲ್ಲಿಗೆ ಬಂದದ್ದರಿಂದ ನ್ಯಾಯವಿಚಾರಣೆಯನ್ನು ತಡಮಾಡದೆ ಪ್ರಾರಂಭಿಸಿದೆ. ಮರುದಿನ ನ್ಯಾಯವಿಚಾರಣೆ ನಡೆಸಿ ಪೌಲನೆಂಬ ಆ ಮನುಷ್ಯನನ್ನು ತರಬೇಕೆಂದು ಆಜ್ಞಾಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತಸೆ ಹೊವ್ನ್, ತೆನಿ ಹಿತ್ತೆ ಯೆಲ್ಲ್ಯಾ ತನ್ನಾ, ಮಿಯಾ ತಡೊ ಕರಿನಸ್ತಾನಾ ಝಡ್ತಿ ಕರ್‍ತಲ್ಲ್ಯಾ ಜಾಗ್ಯಾರ್ ಬಸುನ್ ತ್ಯಾ ಮಾನ್ಸಾಕ್ ಬುತ್ತುರ್ ಬಲ್ವುನ್ ಹಾನುಚೆ ಮನುನ್ ಹುಕುಮ್ ದಿವ್ನ್ ಝುಟ್ಯಾ ಚುಕೆಚಿ ಚಾಡಿಯಾ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:17
4 ತಿಳಿವುಗಳ ಹೋಲಿಕೆ  

ಪೌಲನು, “ಈಗ ನಾನು ಸೀಸರನ ನ್ಯಾಯಾಸ್ಥಾನದ ಮುಂದೆ ನಿಂತಿದ್ದೇನೆ. ನನಗೆ ತೀರ್ಪಾಗಬೇಕಾದದ್ದು ಇಲ್ಲಿಯೇ! ನಾನು ಯೆಹೂದ್ಯರಿಗೆ ಯಾವ ಅಪರಾಧವನ್ನೂ ಮಾಡಿಲ್ಲ. ಇದು ಸತ್ಯವೆಂದು ನಿನಗೆ ಗೊತ್ತಿದೆ. ನಾನು ಅಪರಾಧಿಯಾಗಿದ್ದು ಧರ್ಮಶಾಸ್ತ್ರವು ನನಗೆ ಮರಣದಂಡನೆ ವಿಧಿಸಿದರೆ, ನಾನು ಆ ತೀರ್ಪನ್ನು ಒಪ್ಪಿಕೊಳ್ಳುತ್ತೇನೆ. ಆದರೆ ಇವರ ದೋಷಾರೋಪಣೆಗಳು ಸತ್ಯವಾಗಿಲ್ಲದಿದ್ದರೆ, ನನ್ನನ್ನು ಇವರ ಕೈಗೆ ಒಪ್ಪಿಸಲು ಯಾರಿಗೂ ಸಾಧ್ಯವಿಲ್ಲ! ನನ್ನ ವಿಷಯವನ್ನು ಸೀಸರನೇ ಪರಿಶೀಲಿಸಲಿ!” ಎಂದನು.


ಫೆಸ್ತನು ಇನ್ನೂ ಎಂಟು-ಹತ್ತು ದಿನಗಳವರೆಗೆ ಜೆರುಸಲೇಮಿನಲ್ಲಿ ಇದ್ದನು. ಬಳಿಕ ಅವನು ಸೆಜರೇಯಕ್ಕೆ ಹಿಂತಿರುಗಿದನು. ಮರುದಿನ ಅವನು ಸೈನಿಕರಿಗೆ ಪೌಲನನ್ನು ತನ್ನ ಮುಂದೆ ಕರೆದುಕೊಂಡು ಬರಬೇಕೆಂದು ತಿಳಿಸಿದನು. ಫೆಸ್ತನು ನ್ಯಾಯಾಸ್ಥಾನದ ಮೇಲೆ ಕುಳಿತುಕೊಂಡಿದ್ದನು.


ಪಿಲಾತನು ನ್ಯಾಯಸ್ಥಾನದಲ್ಲಿ ಕುಳಿತುಕೊಂಡಿದ್ದಾಗ ಅವನ ಪತ್ನಿಯು ಒಂದು ಸಂದೇಶವನ್ನು ಕಳುಹಿಸಿದ್ದಳು. “ಆ ಮನುಷ್ಯನಿಗೆ ಏನನ್ನೂ ಮಾಡಬೇಡ. ಅವನು ತಪ್ಪಿತಸ್ಥನಲ್ಲ. ಆತನ ನಿಮಿತ್ತ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ” ಎಂಬುದೇ ಆ ಸಂದೇಶ.


ಯೆಹೂದ್ಯರು ನಿಂತುಕೊಂಡು ಅವನ ಮೇಲೆ ದೋಷಾರೋಪಣೆಗಳನ್ನು ಹೊರಿಸಿದರು. ಆದರೆ ನಾನು ಯೋಚಿಸಿದ ಪ್ರಕಾರ ಯೆಹೂದ್ಯರು ಅವನ ಮೇಲೆ ಯಾವ ಕೆಟ್ಟ ಅಪರಾಧವನ್ನಾಗಲಿ ಹೊರಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು