Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:27 - ಪರಿಶುದ್ದ ಬೈಬಲ್‌

27 ನಾನು ಯೋಚಿಸುವಂತೆ, ಒಬ್ಬ ಕೈದಿಯ ವಿರುದ್ಧವಿರುವ ದೋಷಾರೋಪಣೆಗಳನ್ನು ಸ್ಪಷ್ಟಪಡಿಸದೆ ಅವನನ್ನು ಸೀಸರನ ಬಳಿಗೆ ಕಳುಹಿಸುವುದು ಮೂರ್ಖತನವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದುದರಿಂದ ವಿಚಾರಣೆಯಾದ ಮೇಲೆ ಬರೆಯುವುದಕ್ಕೆ ಏನಾದರೂ ಸಿಕ್ಕೀತೆಂದು, ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಏಕೆಂದರೆ, ಒಬ್ಬ ಕೈದಿಯ ವಿರುದ್ಧ ಇರುವ ಆಪಾದನೆಗಳನ್ನು ಸ್ಪಷ್ಟವಾಗಿ ಸೂಚಿಸದೆ ಅವನನ್ನು ಕಳುಹಿಸುವುದು ಸರಿಯಲ್ಲವೆಂದು ನನಗೆ ಅನಿಸುತ್ತದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದದರಿಂದ ವಿಚಾರಣೆಯಾದ ಮೇಲೆ ಬರೆಯುವದಕ್ಕೆ ಏನಾದರೂ ಸಿಕ್ಕೀತೆಂದು ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಏಕೆಂದರೆ ನಿಶ್ಚಿತವಾದ ಅಪರಾಧಗಳನ್ನು ಸೂಚಿಸದೆ ಒಬ್ಬ ಸೆರೆಯಾಳನ್ನು ಕಳುಹಿಸುವುದು ಸರಿಯಲ್ಲ ಎಂದು ನನಗನಿಸುತ್ತದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಿಯಾ ಯವ್ಜಲ್ಲ್ಯಾ ಸಾರ್ಕೆ ಎಕ್ ಚುಕಿದಾರಾಚ್ಯಾ ವಿರೊದ್ ಹೊತ್ತಿ ಚುಕ್ ಕಾಯ್ ಮನ್ತಲೆ ಸಮಾ ಕಳ್ವುನ್ ಘೆಯ್ನಸ್ತಾನಾ ತೆಕಾ ಸಿಸಾರಾಕ್ಡೆ ಧಾಡ್ತಲೆ ಪಿಸೆಪಾನ್ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:27
4 ತಿಳಿವುಗಳ ಹೋಲಿಕೆ  

ನಿಕೊದೇಮನು, “ಒಬ್ಬ ವ್ಯಕ್ತಿಯ ಹೇಳಿಕೆಯನ್ನು ಕೇಳದೆ ತೀರ್ಪು ನೀಡಲು ನಮ್ಮ ಧರ್ಮಶಾಸ್ತ್ರವು ಸಮ್ಮತಿಸುವುದಿಲ್ಲ. ಆತನು ಮಾಡಿರುವುದನ್ನು ನಾವು ತಿಳಿದುಕೊಳ್ಳುವವರೆಗೆ ಆತನಿಗೆ ತೀರ್ಪು ಮಾಡಲಾಗದು” ಎಂದು ಹೇಳಿದನು.


ಗಮನವಿಟ್ಟು ಕೇಳದೆ ಉತ್ತರಿಸುವವನು ಮೂಢನೇ ಸರಿ; ಅವನು ನಾಚಿಕೆಗೆ ಒಳಗಾಗುವನು.


ಆದರೆ ಇವನ ವಿಷಯದಲ್ಲಿ ಸೀಸರನಿಗೆ ಬರೆಯಲು ನಿರ್ದಿಷ್ಟವಾದ ಅಪರಾಧವೇನೂ ನನಗೆ ತೋರುತ್ತಿಲ್ಲ. ಆದ್ದರಿಂದ ನಾನು ಇವನನ್ನು ನಿಮ್ಮೆಲ್ಲರ ಮುಂದೆಯೂ ವಿಶೇಷವಾಗಿ ರಾಜನಾದ ಅಗ್ರಿಪ್ಪನ ಮುಂದೆಯೂ ತಂದಿದ್ದೇನೆ. ಆದ್ದರಿಂದ ನೀವು ಇವನನ್ನು ಪ್ರಶ್ನಿಸಿ ಇವನ ಬಗ್ಗೆ ಸೀಸರನಿಗೆ ಬರೆಯಲು ಏನಾದರೂ ವಿಷಯವುನ್ನು ಕೊಡಬಲ್ಲಿರೆಂದು ನಿರೀಕ್ಷಿಸುತ್ತೇನೆ.


ಅಗ್ರಿಪ್ಪನು ಪೌಲನಿಗೆ, “ಈಗ ನೀನು ನಿನ್ನ ಪರವಾಗಿ ಮಾತಾಡಬಹುದು” ಎಂದು ಹೇಳಿದನು. ಆಗ ಪೌಲನು ತನ್ನ ಕೈಯೆತ್ತಿ ಮಾತಾಡಲಾರಂಭಿಸಿ ಹೀಗೆಂದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು