Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:3 - ಪರಿಶುದ್ದ ಬೈಬಲ್‌

3 ಅಲ್ಲದೆ ಪೌಲನನ್ನು ಜೆರುಸಲೇಮಿಗೆ ಮರಳಿ ಕಳುಹಿಸಿಕೊಡಬೇಕೆಂದು ಅವರು ಫೆಸ್ತನನ್ನು ಕೇಳಿಕೊಂಡರು. ಅವರು ಪೌಲನನ್ನು ಮಾರ್ಗದಲ್ಲೇ ಕೊಲ್ಲಬೇಕೆಂಬ ಯೋಜನೆ ಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರು ಫೆಸ್ತನನ್ನು ವಿನಂತಿಸಿ, ಪೌಲನನ್ನು ಜೆರುಸಲೇಮಿಗೆ ಕರೆತರಿಸುವ ಉಪಕಾರವನ್ನು ಮಾಡಬೇಕೆಂದು ಕೇಳಿಕೊಂಡರು. ಏಕೆಂದರೆ, ಮಾರ್ಗದಲ್ಲೇ ಪೌಲನನ್ನು ಕೊಲ್ಲುವ ಸಂಚನ್ನು ಹೂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ದಯಮಾಡಿ ಅವನನ್ನು ಯೆರೂಸಲೇವಿುಗೆ ಕರತರಿಸಬೇಕೆಂದು ಪೌಲನ ಕೇಡಿಗಾಗಿ ಬಿನ್ನಹವನ್ನು ಮಾಡಿದರು. ಮಾರ್ಗದಲ್ಲಿ ಅವನನ್ನು ಕೊಲ್ಲುವದಕ್ಕಾಗಿ ಹೊಂಚುಹಾಕಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ತಮಗೆ ದಯೆತೋರಿ ಪೌಲನನ್ನು ಕೂಡಲೇ ಯೆರೂಸಲೇಮಿಗೆ ವರ್ಗಾಯಿಸಬೇಕೆಂದು ಫೆಸ್ತನನ್ನು ಬೇಡಿಕೊಂಡರು. ಏಕೆಂದರೆ ಪೌಲನು ಹಿಂದಿರುಗುವಾಗ ಮಾರ್ಗದಲ್ಲೇ ಅವನನ್ನು ಕೊಲ್ಲಬೇಕೆಂದು ಹೊಂಚುಹಾಕಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕಶ್ಯಾಕ್ ಮಟ್ಲ್ಯಾರ್, ಪಾವ್ಲು ಜರುಜಲೆಮಾಕ್ ಜಾತಾನಾ ವಾಟೆರುಚ್ ತೆಕಾ ಜಿವ್ ಕಾಡುನ್ ಟಾಕುಚೆ ಮನುನ್ ರಾಕುನ್ಗೆತ್ ಹೊತ್ತ್ಯಾ ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:3
16 ತಿಳಿವುಗಳ ಹೋಲಿಕೆ  

ಯೆಹೂದ್ಯರು ಸೌಲನಿಗಾಗಿ ಎದುರುನೋಡುತ್ತಾ ನಗರದ ದ್ವಾರಗಳನ್ನು ಹಗಲಿರುಳು ಕಾಯುತ್ತಿದ್ದರು. ಆದರೆ ಅವರ ಯೋಜನೆ ಸೌಲನಿಗೆ ತಿಳಿಯಿತು.


“ಒಳ್ಳೆಯದಾಗುವಂತೆ ನಾವು ಕೇಡುಮಾಡೋಣ” ಎಂದು ಹೇಳುವುದಕ್ಕೂ ಅದಕ್ಕೂ ಯಾವ ವ್ಯತ್ಯಾಸವಿಲ್ಲ. ಅನೇಕ ಜನರು ನಮ್ಮನ್ನು ಟೀಕಿಸುತ್ತಾರೆ ಮತ್ತು ನಾವು ಅಂಥ ಸಂಗತಿಗಳನ್ನು ಬೋಧಿಸುತ್ತೇವೆ ಎಂದು ಹೇಳುತ್ತಾರೆ. ಆ ಜನರು ತಪ್ಪಿತಸ್ಥರಾಗಿದ್ದಾರೆ. ಅವರಿಗೆ ದಂಡನೆಯಾಗಲೇಬೇಕು.


ದಮಸ್ಕದಲ್ಲಿ ಕ್ರಿಸ್ತನ ಮಾರ್ಗವನ್ನು ಅನುಸರಿಸುವವರನ್ನು ಕಂಡುಹಿಡಿದು, ಸ್ತ್ರೀಯರು, ಪುರುಷರು ಎನ್ನದೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದುಕೊಂಡು ಬರಲು ತನಗೆ ಅಧಿಕಾರ ಕೊಟ್ಟಿರುವುದಾಗಿ ದಮಸ್ಕ ಪಟ್ಟಣದ ಸಭಾಮಂದಿರಗಳಿಗೆ ಪತ್ರಬರೆಯಬೇಕೆಂದು ಕೇಳಿಕೊಂಡನು.


ಜನರು ತಂದೆಯನ್ನು ಮತ್ತು ನನ್ನನ್ನು ತಿಳಿದಿಲ್ಲದ ಕಾರಣ ಇವುಗಳನ್ನು ಮಾಡುವರು.


ಯೆರೆಮೀಯನು ಜನರಿಗೆ ಹೇಳುತ್ತಿರುವ ವಿಷಯಗಳನ್ನು ಕೇಳಿದ ರಾಜಾಧಿಕಾರಿಗಳು ರಾಜನಾದ ಚಿದ್ಕೀಯನ ಬಳಿಗೆ ಹೋಗಿ, “ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇನ್ನೂ ನಗರದಲ್ಲಿರುವ ಸೈನಿಕರನ್ನೂ ಎಲ್ಲರನ್ನೂ ತನ್ನ ಮಾತುಗಳಿಂದ ಧೈರ್ಯಗೆಡಿಸುತ್ತಿದ್ದಾನೆ. ನಮಗೆ ಒಳ್ಳೆಯದಾಗಬೇಕೆಂದು ಅವನು ಬಯಸದೆ ಜೆರುಸಲೇಮಿನ ಜನರ ನಾಶನವನ್ನು ಬಯಸುತ್ತಾನೆ” ಎಂದು ಹೇಳಿದರು.


ಆಗ ಯೆರೆಮೀಯನ ವೈರಿಗಳು ಹೀಗೆಂದರು: “ಬನ್ನಿ, ನಾವು ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಯಾಜಕನಿಂದ ಧರ್ಮೋಪದೇಶವು ತಪ್ಪುವದಿಲ್ಲ, ಇದು ಖಂಡಿತ. ಜ್ಞಾನಿಗಳಿಂದ ಮಂತ್ರಾಲೋಚನೆಯು ಇದ್ದೇ ಇರುತ್ತದೆ. ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದು. ಆದ್ದರಿಂದ ಅವನ ಬಗ್ಗೆ ಸುಳ್ಳು ಹೇಳಿ ನಾಶಮಾಡೋಣ. ಅವನು ಹೇಳುವ ಯಾವುದಕ್ಕೂ ನಾವು ಗಮನಕೊಡಬೇಕಾಗಿಲ್ಲ.”


ಅನೇಕ ಪ್ರಯಾಣಗಳನ್ನು ಮಾಡಿದೆನು. ನದಿಗಳಿಂದಲೂ ಕಳ್ಳರಿಂದಲೂ ನನ್ನ ಸ್ವಂತ ಜನರಾದ ಯೆಹೂದ್ಯರಿಂದಲೂ ಮತ್ತು ಯೆಹೂದ್ಯರಲ್ಲದವರಿಂದಲೂ ಅಪಾಯಕ್ಕೀಡಾಗಿದ್ದೆನು. ಪಟ್ಟಣಗಳಲ್ಲಿಯೂ ಜನರು ವಾಸವಾಗಿಲ್ಲದ ಸ್ಥಳಗಳಲ್ಲಿಯೂ ಸಮುದ್ರಗಳಲ್ಲಿಯೂ ಸುಳ್ಳುಸಹೋದರರ ಮಧ್ಯದಲ್ಲಿಯೂ ಅಪಾಯಕ್ಕೀಡಾಗಿದ್ದೆನು.


ಒಳ್ಳೆಯವನಿಂದ ಕದ್ದುಕೊಳ್ಳುವ ಅಥವಾ ಅವನ ಮನೆಯನ್ನೇ ತೆಗೆದುಕೊಳ್ಳುವ ಕಳ್ಳನಂತೆ ಇರಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು