Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:14 - ಪರಿಶುದ್ದ ಬೈಬಲ್‌

14 ನಾವೆಲ್ಲರೂ ನೆಲಕ್ಕೆ ಬಿದ್ದೆವು. ಆಗ ವಾಣಿಯೊಂದು ಯೆಹೂದ್ಯರ ಭಾಷೆಯಲ್ಲಿ ನನ್ನೊಂದಿಗೆ ಮಾತಾಡುವುದನ್ನು ಕೇಳಿದೆನು. ಆ ವಾಣಿಯು, ‘ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತಿರುವೆ? ಮುಳ್ಳುಗೋಲನ್ನು ಒದೆಯುವುದು ನಿನಗೆ ಕಷ್ಟ’ ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾವೆಲ್ಲರು ನೆಲಕ್ಕೆ ಬೀಳಲು; ‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ? ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು’ ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾವೆಲ್ಲರೂ ನೆಲಕ್ಕೆ ಉರುಳಿದೆವು. ಆಗ, ‘ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ? ಮುಳ್ಳುಗೋಲಿನ ಮೊನೆಯನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ?’ ಎಂಬ ವಾಣಿ ಹಿಬ್ರು ಭಾಷೆಯಲ್ಲಿ ನನಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾವೆಲ್ಲರು ನೆಲಕ್ಕೆ ಬೀಳಲು - ಸೌಲನೇ, ಸೌಲನೇ, ನನ್ನನ್ನು ಯಾಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾವೆಲ್ಲರೂ ನೆಲದ ಮೇಲೆ ಬಿದ್ದೆವು. ಆಗ, ‘ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿ,’ ಎಂದು ಹೀಬ್ರೂ ಭಾಷೆಯಲ್ಲಿ ಹೇಳುವ ವಾಣಿಯನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮಿ ಸಗ್ಳ್ಯೆ ಜಿಮ್ನಿ ವರ್‍ತಿ ಪಡ್ಲ್ಯಾಂವ್, ತನ್ನಾ ಎಕ್ ಧನ್ ಜುದೆವಾಂಚ್ಯಾ ಬಾಶೆತ್ ಅಮ್ಚ್ಯಾ ವಾಂಗ್ಡಾ ಸಾವ್ಲಾ, ಸಾವ್ಲಾ ತಿಯಾ ಕಶ್ಯಾಕ್ ಮಾಕಾ ತರಾಸ್ ದಿವ್ಲೈಯ್? ಕಾಟ್ಯಾಂಚ್ಯಾ ಖಾಟಿಕ್ ಲಾತ್ ಮಾರ್‍ತಲೆ ತುಕಾ ಲೈ ತರಾಸ್ ಮನುನ್ ಸಾಂಗಟ್ಲೆ ಆಯ್ಕ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:14
11 ತಿಳಿವುಗಳ ಹೋಲಿಕೆ  

ಜನರೊಂದಿಗೆ ಮಾತಾಡಲು ಸೇನಾಧಿಪತಿ ಪೌಲನಿಗೆ ಅಪ್ಪಣೆಕೊಟ್ಟನು. ಆದ್ದರಿಂದ ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡನು. ಬಳಿಕ, ಮೌನವಾಗಿರುವಂತೆ ಜನರಿಗೆ ಕೈಸನ್ನೆ ಮಾಡಿದನು. ಜನರು ಮೌನವಾದರು. ಆಗ ಪೌಲನು ಅವರೊಂದಿಗೆ ಯೆಹೂದ್ಯರ ಭಾಷೆಯಲ್ಲಿ ಮಾತಾಡಿದನು.


ಪೌಲನು ಯೆಹೂದ್ಯರ ಭಾಷೆಯಲ್ಲಿ ಮಾತಾಡುತ್ತಿರುವುದನ್ನು ಕೇಳಿ ಯೆಹೂದ್ಯರು ಮತ್ತಷ್ಟು ನಿಶಬ್ಧರಾದರು.


ಸೌಲನೊಂದಿಗೆ ಪ್ರಯಾಣ ಮಾಡುತ್ತಿದ್ದವರು ಅಲ್ಲೇ ನಿಂತಿದ್ದರು. ಅವರು ಏನೂ ಮಾತಾಡಲಿಲ್ಲ. ಆ ಜನರು ವಾಣಿಯನ್ನು ಕೇಳಿದರು. ಆದರೆ ಅವರು ಯಾರನ್ನೂ ನೋಡಲಿಲ್ಲ.


ಪ್ರಭುವಿಗೆ ಅಸೂಯೆಯನ್ನು ಉಂಟುಮಾಡಬೇಕೆಂದಿದ್ದೀರೋ? ಆತನಿಗಿಂತಲೂ ನಾವು ಬಲಿಷ್ಠರಾಗಿದ್ದೇವೋ? ಇಲ್ಲ!


“ನಾನು ಜೆರುಸಲೇಮಿನ ಸುತ್ತಮುತ್ತಲಿರುವ ರಾಷ್ಟ್ರಗಳಿಗೆ ಆಕೆಯನ್ನು ಒಂದು ವಿಷದ ಲೋಟವನ್ನಾಗಿ ಮಾಡುತ್ತೇನೆ. ಆ ರಾಜ್ಯಗಳು ಆ ಪಟ್ಟಣದ ಮೇಲೆ ಬೀಳುವವು. ಆಗ ಇಡೀ ಯೆಹೂದವು ಉರುಲಿನೊಳಗೆ ಬೀಳುವದು.


ಇದು ಸರ್ವಶಕ್ತನಾದ ಯೆಹೋವನ ನುಡಿ. “ನಿಮ್ಮ ವಸ್ತುಗಳನ್ನು ಕದ್ದುಕೊಂಡ ಜನಾಂಗಗಳಿಗೆ ಆತನು ನನ್ನನ್ನು ಕಳುಹಿಸಿದನು. ನಿಮಗೆ ಗೌರವವನ್ನು ತರುವುದಕ್ಕಾಗಿ ಆತನು ನನ್ನನ್ನು ಕಳುಹಿಸಿದನು. ಯಾಕೆಂದರೆ, ನಿಮಗೆ ಹಾನಿ ಮಾಡಿದರೆ ಅದು ದೇವರ ಕಣ್ಣುಗುಡ್ಡೆಗೆ ಹಾನಿ ಮಾಡಿದಂತೆ.


ಜನರು ಜಾಣನನ್ನು ಗೌರವಿಸುತ್ತಾರೆ. ಆದರೆ ನಂಬಿಕೆಗೆ ಯೋಗ್ಯನಲ್ಲದವನು ತೊಂದರೆಗೆ ಒಳಗಾಗುವನು.


ನಾನು ದಮಸ್ಕದ ದಾರಿಯಲ್ಲಿ ಹೋಗುತ್ತಿದ್ದೆನು. ಆಗ ಮಧ್ಯಾಹ್ನವಾಗಿತ್ತು. ಇದ್ದಕ್ಕಿದ್ದಂತೆ ಆಗ ಆಕಾಶದಿಂದ ಸೂರ್ಯನಿಗಿಂತಲೂ ಪ್ರಕಾಶಮಾನವಾದ ಬೆಳಕೊಂದು ಬಂದು ನನ್ನ ಸುತ್ತಲೂ ಮತ್ತು ನನ್ನೊಂದಿಗೆ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಪ್ರಜ್ವಲಿಸಿತು.


“ನಾನು, ‘ಪ್ರಭುವೇ, ನೀನು ಯಾರು?’ ಎಂದೆನು. “ಪ್ರಭುವು, ‘ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು