Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:27 - ಪರಿಶುದ್ದ ಬೈಬಲ್‌

27 ಹದಿನಾಲ್ಕನೆಯ ರಾತ್ರಿ ನಾವು ಆದ್ರಿಯ ಸಮುದ್ರದಲ್ಲಿ ಅತ್ತಿತ್ತ ಹೊಯ್ದಾಡುತ್ತಾ ಪ್ರಯಾಣವನ್ನು ಮುಂದುವರಿಸಿದೆವು. ನಾವು ಭೂಮಿಗೆ ಸಮೀಪವಾಗಿದ್ದೇವೆಂದು ನಾವಿಕರು ಆಲೋಚಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹದಿನಾಲ್ಕನೆಯ ರಾತ್ರಿಯಲ್ಲಿ ನಾವು ಆದ್ರಿಯ ಸಮುದ್ರದಲ್ಲಿ ಅತ್ತ ಇತ್ತ ಬಡಿಸಿಕೊಂಡು ಹೋಗುತ್ತಿರುವಾಗ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶದ ಹತ್ತಿರ ಬಂದೆವೆಂದು ನೆನಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅದು ಹದಿನಾಲ್ಕನೆಯ ರಾತ್ರಿ. ಬಿರುಗಾಳಿ ನಮ್ಮನ್ನು ಆದ್ರಿಯ ಸಮುದ್ರದಲ್ಲಿ ಅತ್ತಿತ್ತ ಹೊಯ್ದಾಡಿಸುತ್ತಿತ್ತು. ಮಧ್ಯರಾತ್ರಿಯ ವೇಳೆಯಲ್ಲಿ ನಾವೊಂದು ಭೂಮಿಯನ್ನು ಸಮೀಪಿಸುತ್ತಿರುವ ಹಾಗೆ ನಾವಿಕರಿಗೆ ಕಂಡುಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹದಿನಾಲ್ಕನೆಯ ರಾತ್ರಿ ಬಂದ ಮೇಲೆ ನಾವು ಆದ್ರಿಯ ಸಮುದ್ರದಲ್ಲಿ ಅತ್ತ ಇತ್ತ ಬಡಿಸಿಕೊಂಡು ಹೋಗುತ್ತಿರುವಾಗ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಹದಿನಾಲ್ಕನೇ ರಾತ್ರಿ ಬಂದ ಮೇಲೆ ನಾವು ಆದ್ರಿಯ ಸಮುದ್ರದಲ್ಲಿ ಬಿರುಗಾಳಿಯು ನಮ್ಮನ್ನು ಹೊಯ್ದಾಡಿಸುತ್ತಿದ್ದಾಗ, ಸುಮಾರು ಮಧ್ಯರಾತ್ರಿಯಲ್ಲಿ ನಾವು ನೆಲವನ್ನು ತಲುಪುತ್ತಿದ್ದೇವೆಂದು ನಾವಿಕರು ಭಾವಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಚೌವ್ದಾ ದಿಸಾಚ್ಯಾ ರಾತ್ತಿನ್ ಅಮಿ ಭುಮದ್ದ್ಯಾ ಸಮುಂದರಾತ್ ತಿಕ್ಡಿನ್ ಹಿಡ್ಕಿನ್ ಹಾಲುಂಗೆತ್ ಜಾವ್ಕ್ ಲಾಗ್ಲಾಂವ್, ತನ್ನಾ ಅಮಿ ದಂಡೆಕ್ ಜಗ್ಗೊಳ್ ಕರ್ಲಾಂವ್ ಮನುನ್ ಢೊನ್ ಚಾಲ್ವುತಲ್ಯಾನಿ ಚಿಂತ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:27
6 ತಿಳಿವುಗಳ ಹೋಲಿಕೆ  

ಈ ಶ್ರೀಮಂತಿಕೆಯೆಲ್ಲವೂ ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ!’ “ಹಡಗುಗಳ ಒಡೆಯರೂ ಹಡಗುಗಳಲ್ಲಿ ಸಂಚರಿಸುವ ಜನರೆಲ್ಲರೂ ನಾವಿಕರೂ ಸಮುದ್ರದಿಂದ ಹಣವನ್ನು ಗಳಿಸುವ ಜನರೆಲ್ಲರೂ ದೂರದಲ್ಲಿ ನಿಂತುಕೊಂಡು


ನಾವಿಕರಲ್ಲಿ ಕೆಲವರು ಹಡಗನ್ನು ಬಿಟ್ಟುಹೋಗಬೇಕೆಂದಿದ್ದರು. ಅವರು ದೋಣಿಯನ್ನು ನೀರಿಗೆ ಇಳಿಸಿ, ಹಡಗಿನ ಮುಂಭಾಗದಲ್ಲಿ ಇನ್ನೂ ಕೆಲವು ಲಂಗರುಗಳನ್ನು ಇಳಿಸುವವರಂತೆ ನಟಿಸಿದರು.


ಹಡಗಿನ ಯಜಮಾನನು ಯೋನನನ್ನು ನೋಡಿ, “ಏಳು, ಯಾಕೆ ಮಲಗಿಕೊಂಡಿದ್ದೀಯಾ? ನಿನ್ನ ದೇವರಿಗೆ ಪ್ರಾರ್ಥಿಸು. ಒಂದುವೇಳೆ ನಿನ್ನ ದೇವರು ನಿನ್ನ ಪ್ರಾರ್ಥನೆಯನ್ನು ಕೇಳಿ ನಮ್ಮನ್ನು ರಕ್ಷಿಸಬಹುದು” ಎಂದು ಹೇಳಿದನು.


ಸಮುದ್ರದ ಬಗ್ಗೆ ಹೆಚ್ಚಿಗೆ ತಿಳಿದಿರುವ ಕೆಲವು ಜನರು ರಾಜನಾದ ಹೀರಾಮನ ಹತ್ತಿರ ಇದ್ದರು. ಅವರು ಅನುಭವಸ್ಥ ನಾವಿಕರಾಗಿದ್ದರು. ಸೊಲೊಮೋನನ ಹಡಗುಗಳಲ್ಲಿ ಅವನ ಜನರೊಡನೆ ಕೆಲಸಮಾಡಲು, ರಾಜನಾದ ಹೀರಾಮನು ತನ್ನ ನಿಪುಣರಾದ ಜನರನ್ನು ಕಳುಹಿಸಿದನು.


ಆದರೆ ನಾವು ಒಂದು ದ್ವೀಪದ ದಡವನ್ನು ತಲುಪಬೇಕಾಗಿದೆ” ಎಂದು ಹೇಳಿದನು.


ಅವರು ಅಳತೆ ಗುಂಡನ್ನು ಹಗ್ಗದ ತುದಿಗೆ ಕಟ್ಟಿ ಹಗ್ಗವನ್ನು ನೀರಿನಲ್ಲಿ ಇಳಿಯಬಿಟ್ಟರು. ನೀರು ನೂರಿಪ್ಪತ್ತು ಅಡಿ ಆಳವಾಗಿತ್ತು. ಅವರು ಇನ್ನೂ ಸ್ವಲ್ಪದೂರ ಹೋಗಿ ಹಗ್ಗವನ್ನು ನೀರಿನಲ್ಲಿ ಇಳಿಯಬಿಟ್ಟರು. ಅಲ್ಲಿ ನೀರಿನ ಆಳ ತೊಂಭತ್ತು ಅಡಿಯಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು