Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:33 - ಪರಿಶುದ್ದ ಬೈಬಲ್‌

33 ಇನ್ನೂ ಬೆಳಕಾಗುತ್ತಿರುವಾಗಲೇ ಏನಾದರೂ ತಿನ್ನುವಂತೆ ಪೌಲನು ಅವರನ್ನು ಒತ್ತಾಯಿಸುತ್ತಾ, “ಕಳೆದ ಹದಿನಾಲ್ಕು ದಿನಗಳಿಂದ ನೀವು ಊಟವನ್ನೇ ಮಾಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಬೆಳಗಾಗುತ್ತಿರುವಷ್ಟರಲ್ಲಿ ಪೌಲನು ಏನಾದರೂ ಆಹಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರನ್ನು ಬೇಡಿಕೊಳ್ಳುತ್ತಾ; “ಇಂದಿಗೆ ನೀವು ಹದಿನಾಲ್ಕು ದಿನದಿಂದ ಕಾದುಕೊಂಡು ಆಹಾರವನ್ನು ತೆಗೆದುಕೊಳ್ಳದೆ, ಹಸಿದುಕೊಂಡು ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 “ಬೆಳಗಾಗುತ್ತಿದ್ದಂತೆ ಪೌಲನು ಅವರೆಲ್ಲರನ್ನು ಕುರಿತು ಇಂತೆಂದನು: “ನೀವೆಲ್ಲರು ಚಿಂತೆಯಿಂದ ಹದಿನಾಲ್ಕು ದಿನಗಳವರೆಗೆ ಏನನ್ನೂ ತಿನ್ನದೆ ಇದ್ದೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಬೆಳಗಾಗುತ್ತಿರುವಷ್ಟರಲ್ಲಿ ಪೌಲನು ಏನಾದರೂ ಆಹಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರನ್ನು ಬೇಡಿಕೊಳ್ಳುವವನಾಗಿ - ನೀವು ಈಹೊತ್ತಿಗೆ ಹದಿನಾಲ್ಕು ದಿವಸದಿಂದ ಕಾದುಕೊಂಡು ಆಹಾರವೇನೂ ತೆಗೆದುಕೊಳ್ಳದೆ ಉಪವಾಸವಾಗಿಯೇ ಇದ್ದೀರಾದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಬೆಳಗಾಗುತ್ತಿದ್ದಂತೆ ಪೌಲನು ಅವರೆಲ್ಲರೂ ಏನನ್ನಾದರೂ ತಿನ್ನಬೇಕೆಂದು ಒತ್ತಾಯ ಮಾಡಿ, “ಕಳೆದ ಹದಿನಾಲ್ಕು ದಿನಗಳಿಂದ ನೀವು ಕಾದುಕೊಂಡವರಾಗಿ ಊಟವನ್ನೇ ಮಾಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಅಜುನ್ ಉಜ್ವಾಡುಂಗೆತ್ ರ್‍ಹಾತಾನಾಚ್ ಪಾವ್ಲುನ್ ತೆಂಕಾ ಪೊಟಾಕ್ ಕಾಯ್ತರಿ ಉಲ್ಲೆ ಖಾವಾ ಮನುನ್ ಒತ್ತಾಯ್ ಕರುನ್ ಆಮಿ ಅತ್ತಾ ಚೌದಾ ದಿಸಾ ಕಳ್ದ್ಲಾಂವ್ ಅಜುನ್ ಪತರ್ ತುಮಿ ಕಾಯ್ಬಿ ಖಾವ್ಕ್ ನಾಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:33
6 ತಿಳಿವುಗಳ ಹೋಲಿಕೆ  

ಆದ್ದರಿಂದ ಸೈನಿಕರು ಹಗ್ಗಗಳನ್ನು ಕತ್ತರಿಸಿ ದೋಣಿಯನ್ನು ನೀರುಪಾಲು ಮಾಡಿದರು.


ಈಗ ನೀವು ಸ್ವಲ್ಪವಾದರೂ ತಿನ್ನುವಂತೆ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ಜೀವಂತವಾಗಿ ಉಳಿಯಬೇಕಾದರೆ ನಿಮಗೆ ಊಟ ಅವಶ್ಯಕವಾಗಿದೆ. ನಿಮ್ಮಲ್ಲಿರುವ ಯಾರೂ ನಿಮ್ಮ ತಲೆಕೂದಲುಗಳಲ್ಲಿ ಒಂದನ್ನಾದರೂ ಕಳೆದುಕೊಳ್ಳುವುದಿಲ್ಲ” ಎಂದು ಹೇಳಿದನು.


ಯೇಸು ತನ್ನ ಶಿಷ್ಯರನ್ನು ಕರೆದು, “ನಾನು ಈ ಜನರಿಗಾಗಿ ದುಃಖಪಡುತ್ತೇನೆ. ಇವರು ಮೂರು ದಿನಗಳಿಂದ ನನ್ನ ಜೊತೆಯಲ್ಲಿದ್ದಾರೆ. ಈಗ ಇವರಿಗೆ ಊಟಕ್ಕೆ ಏನೂ ಇಲ್ಲ. ಇವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಮನಸ್ಸಿಲ್ಲ. ಇವರು ಮನೆಗೆ ಹೋಗುತ್ತಿರುವಾಗ ಬಳಲಿಹೋಗಬಹುದು” ಎಂದು ಹೇಳಿದನು.


ಬಳಿಕ ಅವನು ಊಟಮಾಡಿ ಚೇತರಿಸಿಕೊಂಡನು. ಸೌಲನು ದಮಸ್ಕದಲ್ಲಿ ಯೇಸುವಿನ ಶಿಷ್ಯರೊಂದಿಗೆ ಕೆಲವು ದಿನಗಳವರೆಗೆ ಇದ್ದನು.


ಆ ಜನರು ಬಹಳ ದಿನಗಳವರೆಗೆ ಊಟಮಾಡಲಿಲ್ಲ. ಆಗ ಒಂದು ದಿನ ಪೌಲನು ಎದ್ದುನಿಂತುಕೊಂಡು ಅವರಿಗೆ, “ಜನರೇ, ಕ್ರೇಟ್ ದ್ವೀಪದಿಂದ ಹೊರಡಬೇಡಿರಿ ಎಂದು ನಾನು ನಿಮಗೆ ಹೇಳಿದೆ. ನೀವು ನನ್ನ ಮಾತನ್ನು ಕೇಳಬೇಕಿತ್ತು. ಆಗ ನಿಮಗೆ ಇಷ್ಟು ಕಷ್ಟವಾಗಲಿ ನಷ್ಟವಾಗಲಿ ಆಗುತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು