Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:25 - ಪರಿಶುದ್ದ ಬೈಬಲ್‌

25 ಅವರು ವಾದಮಾಡಿ ಅಲ್ಲಿಂದ ಹೊರಡಲು ಸಿದ್ಧರಾದಾಗ ಪೌಲನು ಅವರಿಗೆ ಹೀಗೆಂದನು: “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಮೂಲಕ ಪಿತೃಗಳಿಗೆ ಸತ್ಯವನ್ನು ತಿಳಿಸಿದನು. ಆತನು ಹೀಗೆ ಹೇಳಿದ್ದಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು ಒಮ್ಮತವಿಲ್ಲದೆ ಇರುವಾಗ ಪೌಲನು ಅವರಿಗೆ; “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹೀಗೆ ಅವರು ತಮ್ಮತಮ್ಮೊಳಗೆ ಭಿನ್ನಾಭಿಪ್ರಾಯವುಳ್ಳವರಾಗಿ ಅಲ್ಲಿಂದ ಹೊರಟುಹೋಗಲಾರಂಭಿಸಿದರು. ಆಗ ಪೌಲನು ಹೀಗೆಂದನು : “ಪವಿತ್ರಾತ್ಮ ಅವರು ಯೆಶಾಯ ಪ್ರವಾದಿಯ ಮುಖಾಂತರ ನಿಮ್ಮ ಪೂರ್ವಜರಿಗೆ ಎಷ್ಟೊಂದು ವಿಹಿತವಾಗಿ ಹೇಳಿದ್ದಾರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರಲ್ಲಿ ಐಕಮತ್ಯವಿಲ್ಲದೆ ಇರುವಾಗ ಪೌಲನು ಅವರಿಗೆ - ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಬೇರೆಯವರು ನಂಬಲಿಲ್ಲ. ಅವರು ತಮ್ಮತಮ್ಮಲ್ಲಿಯೇ ಭಿನ್ನಾಭಿಪ್ರಾಯ ಉಳ್ಳವರಾಗಿರಲು ಪೌಲನು ಅವರಿಗೆ, “ಪವಿತ್ರಾತ್ಮ ದೇವರು ನಿಮ್ಮ ಪಿತೃಗಳಿಗೆ ಪ್ರವಾದಿ ಯೆಶಾಯನ ಮುಖಾಂತರ ಈ ಮಾತುಗಳನ್ನು ಸರಿಯಾಗಿಯೇ ಹೇಳಿದ್ದಾರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತೆನಿ ಒಪ್ಪಿನಸ್ತಾನಾ ತೆಂಚ್ಯಾಕ್ಡೆ ಎಕುಚ್ ಮನ್ ನತ್ತೊ ತೆನಿ ಸೊಡುನ್ ಜಾವ್ಕ್ ಲಾಗಲೆ ತನ್ನಾ ಪಾವ್ಲುನ್ ಅಶೆ ಆಕ್ರಿಚಿ ಗೊಸ್ಟಿಯಾ ಸಾಂಗುನ್ ಹೊಲ್ಲ್ಯಾ ತನ್ನಾ ಪಾವ್ಲುನ್ ತೆಂಕಾ: “ಪವಿತ್ರ್ ಆತ್ಮ್ಯಾನ್ ಯೆಶಾಯ್ ಪ್ರವಾದಿಚ್ಯಾ ಬಾಶೆನ್ ಜಾಂನ್ತ್ಯಾ ಲೊಕಾಕ್ನಿ ಖರೆ ಕಾಯ್ ಮನ್ತಲೆ ಕಳ್ವುಲ್ಲೆ ಹಾಯ್” ತೆನಿ ಅಶೆ ಸಾಂಗ್ಲಾ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:25
8 ತಿಳಿವುಗಳ ಹೋಲಿಕೆ  

ನೀವು ಕಪಟಿಗಳು. ಯೆಶಾಯನು ನಿಮ್ಮನ್ನು ಕುರಿತು ಸರಿಯಾಗಿ ಹೇಳಿದ್ದಾನೆ. ಅದೇನೆಂದರೆ:


ಯಾವ ಪ್ರವಾದನೆಯೇ ಆಗಲಿ ಮನುಷ್ಯನ ಚಿತ್ತದಿಂದ ಬಂದಿಲ್ಲ. ಆದರೆ ಜನರು ಪವಿತ್ರಾತ್ಮನಿಂದ ನಡೆಸಲ್ಪಟ್ಟು ದೇವರಿಂದ ಹೊಂದಿದ್ದನ್ನೇ ಮಾತನಾಡಿದರು.


ಯೇಸು, “ನೀವೆಲ್ಲ ಕಪಟಿಗಳು. ನಿಮ್ಮ ಬಗ್ಗೆ ಯೆಶಾಯನು ಸರಿಯಾಗಿ ಹೇಳಿದ್ದಾನೆ: ‘ನನ್ನನ್ನು ಗೌರವಿಸುವುದಾಗಿ ಈ ಜನರು ಹೇಳುತ್ತಾರೆ, ಆದರೆ ಇವರ ಹೃದಯಗಳು ನನ್ನಿಂದ ಬಹುದೂರವಾಗಿವೆ.


ಪವಿತ್ರಾತ್ಮನು ಫಿಲಿಪ್ಪನಿಗೆ, “ರಥದ ಬಳಿಗೆ ಹೋಗಿ ಅದರ ಸಮೀಪದಲ್ಲಿ ನಿಂತುಕೊ” ಎಂದು ಹೇಳಿದನು.


ಪೌಲನು ಹೇಳಿದ ಕೆಲವು ಸಂಗತಿಗಳನ್ನು ಕೆಲವು ಮಂದಿ ಯೆಹೂದ್ಯರು ನಂಬಿದರು. ಆದರೆ ಉಳಿದವರು ನಂಬಲಿಲ್ಲ.


‘ಈ ಜನರ ಬಳಿಗೆ ಹೋಗಿ ಇಂತೆನ್ನಿರಿ: ನೀನು ಕಿವಿಗೊಟ್ಟು ಕೇಳಿದರೂ ಅರ್ಥಮಾಡಿಕೊಳ್ಳವುದಿಲ್ಲ; ಕಣ್ಣಾರೆ ಕಂಡರೂ ಗ್ರಹಿಸಿಕೊಳ್ಳುವುದಿಲ್ಲ.


ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು