ಅಪೊಸ್ತಲರ ಕೃತ್ಯಗಳು 4:25 - ಪರಿಶುದ್ದ ಬೈಬಲ್25 ನಮ್ಮ ಪಿತೃವಾದ ದಾವೀದನು ನಿನ್ನ ಸೇವಕನಾಗಿದ್ದನು. ಅವನು ಪವಿತ್ರಾತ್ಮನ ಸಹಾಯದಿಂದ ಈ ಮಾತುಗಳನ್ನು ಬರೆದನು: ‘ಜನಾಂಗಗಳು ಕೂಗಾಡುವುದೇಕೆ? ಈ ಲೋಕದ ಜನರು ದೇವರಿಗೆ ವಿರೋಧವಾಗಿ ಕಾರ್ಯಗಳನ್ನು ಯೋಚಿಸುತ್ತಿರುವುದೇಕೆ? ಇದರಿಂದ ಪ್ರಯೋಜನವೇನೂ ಇಲ್ಲ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನೀನು ಪವಿತ್ರಾತ್ಮನ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ, “‘ಅನ್ಯಜನಗಳು ಏಕೆ ಆಕ್ರೋಶಗೊಂಡರು? ಜನಾಂಗಗಳವರು ಏಕೆ ವ್ಯರ್ಥಕಾರ್ಯಗಳನ್ನು ಯೋಚಿಸುವರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25-26 ಸರ್ವೇಶ್ವರನಿಗೂ ಆತ ಅಭಿಷೇಕಿಸಿದವನಿಗೂ ವಿರುದ್ಧ ‘ಅನ್ಯಧರ್ಮಿಯರೇಕೆ ರೋಷಭರಿತರಾದರು? ಜನರೇಕೆ ವ್ಯರ್ಥ ಒಳಸಂಚು ಹೂಡಿದರು? ಲೋಕಾಧಿಪತಿಗಳೇಕೆ ಸನ್ನದ್ಧರಾದರು? ಜನನಾಯಕರೇಕೆ ಸಮಾಲೋಚಿಸಿದರು?’ ಎಂದು ನಮ್ಮ ಪಿತಾಮಹ ಹಾಗೂ ನಿಮ್ಮ ದಾಸನಾದ ದಾವೀದನ ಬಾಯಿಂದ ನುಡಿಸಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನೀನು ಪವಿತ್ರಾತ್ಮ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ - ಅನ್ಯಜನಗಳು ಯಾಕೆ ರೇಗಿದರು? ಜನಾಂಗಗಳವರು ವ್ಯರ್ಥಕಾರ್ಯಗಳನ್ನು ಯಾಕೆ ಯೋಚಿಸಿದರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಪವಿತ್ರಾತ್ಮ ದೇವರ ಮೂಲಕ ನಿಮ್ಮ ಸೇವಕನೂ ನಮ್ಮ ಪಿತೃವೂ ಆದ ದಾವೀದನ ಮುಖಾಂತರ ನೀವು ಮಾತನಾಡಿ: “ ‘ರಾಷ್ಟ್ರಗಳು ರೋಷಗೊಳ್ಳುವುದೇಕೆ? ಜನರು ವ್ಯರ್ಥವಾಗಿ ಕಲ್ಪಿಸಿಕೊಂಡದ್ದೇಕೆ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಅಮ್ಚೊ ಪುರ್ವಜ್ ಮಾನುಸ್, ದಾವಿದ್ ತುಜೊ ಸೆವಕ್ ಹೊಲ್ಲೊ ತೆನಿ ಪವಿತ್ರ್ ಆತ್ಮ್ಯಾಚಿ ಮಜ್ಜತ್ ಘೆವ್ನ್ ಹೆ ಗೊಸ್ಟಿಯಾ ಲಿವ್ಲ್ಯಾನ್: ಲೊಕಾ ಸಗ್ಳಿ ಕಶ್ಯಾಕ್ ರಾಗ್ ಹೊತ್ಯಾತ್? ಅನಿ ಫಾಯ್ದ್ಯಾಕ್ ಪಡಿನಸಲಿ ಯವ್ಜನ್ ಕಶ್ಯಾಕ್ ಕರ್ತಾತ್ ? ಅಧ್ಯಾಯವನ್ನು ನೋಡಿ |