Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:37 - ಪರಿಶುದ್ದ ಬೈಬಲ್‌

37 “ಈ ಮೋಶೆಯೇ ಯೆಹೂದ್ಯ ಜನರಿಗೆ, ‘ದೇವರು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ಆ ಪ್ರವಾದಿಯು ನಿಮ್ಮ ಸ್ವಜನರ ಮಧ್ಯದಿಂದಲೇ ಬರುವನು. ಅವನು ನನ್ನಂತೆಯೇ ಇರುವನು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 “ಆ ಮೋಶೆಯೇ, ‘ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು’ ಎಂದು ಇಸ್ರಾಯೇಲ್ ಜನರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ‘ದೇವರು ನನ್ನನ್ನು ಕಳುಹಿಸಿದಂತೆ, ನಿಮ್ಮ ಜನಾಂಗದಿಂದಲೇ ಒಬ್ಬ ಪ್ರವಾದಿಯನ್ನು ಕಳುಹಿಸುವರು’ ಎಂದು ಇಸ್ರಯೇಲರಿಗೆ ತಿಳಿಸಿದವನು ಈ ಮೋಶೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆ ಮೋಶೆಯೇ - ದೇವರು ನನ್ನನ್ನು ಏರ್ಪಡಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಏರ್ಪಡಿಸಿಕೊಡುವನು ಎಂದು ಇಸ್ರಾಯೇಲ್ ಜನರಿಗೆ ಹೇಳಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 “ ‘ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ಸ್ವಂತ ಜನರೊಳಗಿಂದಲೇ ದೇವರು ನಿಮಗೆ ಕಳುಹಿಸುವರು,’ ಎಂದು ಇಸ್ರಾಯೇಲರಿಗೆ ಹೇಳಿದವನು ಈ ಮೋಶೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಅನಿ ಮೊಯ್ಜೆನ್ ತ್ಯಾ ಲೊಕಾಕ್ನಿ ದೆವ್ ತುಮ್ಕಾ ಎಕ್ ಪ್ರವಾದಿ ದಿತಲೊ ಹಾಯ್ ತೊ ಪ್ರವಾದಿ ತುಮ್ಚ್ಯಾ ಸ್ವತಾಚ್ಯಾ ಲೊಕಾಂತ್ನಾಚ್ ಯೆತಾ, ತೊ ಮಾಜ್ಯಾ ನಮನಿಚ್ ರ್‍ಹಾತಾ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:37
12 ತಿಳಿವುಗಳ ಹೋಲಿಕೆ  

ಪಿಲಾತನು, “ಹಾಗಾದರೆ ನೀನು ರಾಜ!” ಎಂದನು. ಯೇಸು, “ನೀನೇ ನನ್ನನ್ನು ರಾಜನೆಂದು ಹೇಳುತ್ತಿರುವೆ. ಅದು ಸತ್ಯ. ನಾನು ಜನರಿಗೆ ಸತ್ಯದ ಬಗ್ಗೆ ಹೇಳುವುದಕ್ಕಾಗಿಯೇ ಹುಟ್ಟಿದೆನು. ಆದಕಾರಣವೇ ನಾನು ಈ ಲೋಕಕ್ಕೆ ಬಂದೆನು. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನೂ ನನಗೆ ಕಿವಿಗೊಡುತ್ತಾನೆ” ಎಂದು ಉತ್ತರಕೊಟ್ಟನು.


ಅರಣ್ಯದಲ್ಲಿ ಯೆಹೂದ್ಯರ ಸಮೂಹದೊಂದಿಗೆ ಇದ್ದವನು ಈ ಮೋಶೆಯೇ. ಸಿನಾಯ್ ಬೆಟ್ಟದ ಬಳಿ ತನ್ನೊಂದಿಗೆ ಮಾತಾಡಿದ ದೇವದೂತನೊಂದಿಗೆ ಅವನಿದ್ದನು. ಅಲ್ಲದೆ ಅವನು ನಮ್ಮ ಪಿತೃಗಳೊಂದಿಗೆ ಇದ್ದನು. ಜೀವಕರವಾದ ಆಜ್ಞೆಗಳನ್ನು ಮೋಶೆಯು ದೇವರಿಂದ ಸ್ವೀಕರಿಸಿಕೊಂಡು ಅವುಗಳನ್ನು ನಮಗೆ ಕೊಟ್ಟನು.


ಮೋಡದೊಳಗಿಂದ, “ಈತನು ನನ್ನ ಮಗನು. ನಾನು ಆರಿಸಿಕೊಂಡವನು ಇವನೇ. ಈತನಿಗೆ ವಿಧೇಯರಾಗಿರಿ” ಎಂಬ ವಾಣಿ ಕೇಳಿಸಿತು.


ಆಗ ಮೋಡವು ಬಂದು, ಅವರನ್ನು ಮುಸುಕಿತು. ಆ ಮೋಡದ ಒಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ಈತನಿಗೆ ವಿಧೇಯರಾಗಿ” ಎಂದು ಹೇಳಿತು.


ಆಗ ಅವರು ರಾಜನಿಗೆ, “ದಾನಿಯೇಲನೆಂಬ ಆ ಮನುಷ್ಯ ನಿನ್ನ ಕಡೆಗೆ ಎಳ್ಳಷ್ಟೂ ಗಮನ ಕೊಡುತ್ತಿಲ್ಲ. ಅವನು ಯೆಹೂದದ ಸೆರೆಯಾಳುಗಳಲ್ಲೊಬ್ಬನು. ನೀನು ರುಜುಹಾಕಿದ ಶಾಸನಕ್ಕೆ ಅವನು ಸ್ವಲ್ಪವಾದರೂ ಬೆಲೆಕೊಡುತ್ತಿಲ್ಲ. ದಾನಿಯೇಲನು ಈಗಲೂ ದಿನಕ್ಕೆ ಮೂರು ಸಲ ತನ್ನ ದೇವರಲ್ಲಿ ಪ್ರಾರ್ಥಿಸುತ್ತಾನೆ” ಎಂದು ಹೇಳಿದರು.


ಆಹಾಜನಿಗೆ ಸಂಕಟ ಬಂದಾಗಲೂ ಇನ್ನೂ ಹೆಚ್ಚಾಗಿ ಪಾಪ ಮಾಡುತ್ತಾ ಯೆಹೋವನಿಗೆ ಇನ್ನೂ ಹೆಚ್ಚಾಗಿ ದ್ರೋಹಿಯಾದನು.


ಯೇಸುವನ್ನು ಹಿಂಬಾಲಿಸುತ್ತಿದ್ದ ಅನೇಕ ಜನರು, “ಈತನೇ ಯೇಸು. ಈತನು ಗಲಿಲಾಯ ಪ್ರಾಂತ್ಯದಲ್ಲಿರುವ ನಜರೇತ್ ಎಂಬ ಊರಿನ ಪ್ರವಾದಿ” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು