Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:23 - ಪರಿಶುದ್ದ ಬೈಬಲ್‌

23 ಅನೇಕ ದಿನಗಳಾದ ಮೇಲೆ, ಯೆಹೂದ್ಯರು ಸೌಲನನ್ನು ಕೊಲ್ಲಲು ಸಂಚುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅನೇಕ ದಿನಗಳು ಕಳೆದ ಮೇಲೆ, ಯೆಹೂದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಕೆಲವು ದಿನಗಳಾದ ಮೇಲೆ, ಯೆಹೂದ್ಯರು ಸೌಲನನ್ನು ಕೊಲ್ಲಲು ಒಳಸಂಚು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅನೇಕ ದಿವಸಗಳು ಹೋದ ಮೇಲೆ ಯೆಹೂದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅನೇಕ ದಿನಗಳ ತರುವಾಯ, ಸೌಲನನ್ನು ಕೊಲ್ಲಲು ಯೆಹೂದ್ಯರು ರಹಸ್ಯವಾಗಿ ಯೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಲೈ ದಿಸಾ ಹೊಲ್ಲ್ಯಾ ಮಾನಾ ಜುದೆವಾಂಚ್ಯಾ ಲೊಕಾನಿ ಸಾವ್ಲಾಕ್ ಜಿವ್ ಕಾಡುಚೆ ಮನುನ್ ಯವ್ಜನ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:23
14 ತಿಳಿವುಗಳ ಹೋಲಿಕೆ  

ಬಳಿಕ ಕೆಲವು ಯೆಹೂದ್ಯರು ಅಂತಿಯೋಕ್ಯದಿಂದ ಮತ್ತು ಇಕೋನಿಯದಿಂದ ಬಂದು ಪೌಲನಿಗೆ ವಿರೋಧವಾಗಿ ಜನರನ್ನು ಹುರಿದುಂಬಿಸಿ ಪೌಲನಿಗೆ ಕಲ್ಲೆಸೆದು, ಅವನು ಸತ್ತನೆಂದು ಭಾವಿಸಿ ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ಆದರೆ ಯೆಹೂದ್ಯರು ಕೆಲವು ಧಾರ್ಮಿಕ ಸ್ತ್ರೀಯರನ್ನೂ ನಗರದ ನಾಯಕರನ್ನೂ ಪ್ರಚೋಧಿಸಿ, ಪೌಲ ಬಾರ್ನಬರ ಮೇಲೆ ಅವರು ಕೋಪಗೊಳ್ಳುವಂತೆಯೂ ಅವರಿಗೆ ವಿರೋಧಿಗಳಾಗುವಂತೆಯೂ ಮಾಡಿ ಪೌಲ ಬಾರ್ನಬರನ್ನು ಪಟ್ಟಣದಿಂದ ಹೊರಗಟ್ಟಿಸಿದರು.


ಅನೇಕ ಪ್ರಯಾಣಗಳನ್ನು ಮಾಡಿದೆನು. ನದಿಗಳಿಂದಲೂ ಕಳ್ಳರಿಂದಲೂ ನನ್ನ ಸ್ವಂತ ಜನರಾದ ಯೆಹೂದ್ಯರಿಂದಲೂ ಮತ್ತು ಯೆಹೂದ್ಯರಲ್ಲದವರಿಂದಲೂ ಅಪಾಯಕ್ಕೀಡಾಗಿದ್ದೆನು. ಪಟ್ಟಣಗಳಲ್ಲಿಯೂ ಜನರು ವಾಸವಾಗಿಲ್ಲದ ಸ್ಥಳಗಳಲ್ಲಿಯೂ ಸಮುದ್ರಗಳಲ್ಲಿಯೂ ಸುಳ್ಳುಸಹೋದರರ ಮಧ್ಯದಲ್ಲಿಯೂ ಅಪಾಯಕ್ಕೀಡಾಗಿದ್ದೆನು.


ಆದರೆ ಯೆಹೂದ್ಯರಲ್ಲಿ ನಂಬದೆ ಹೋದ ಕೆಲವರು ಯೆಹೂದ್ಯರಲ್ಲದವರನ್ನು ಪ್ರಚೋಧಿಸಿ ಸಹೋದರರ ವಿರುದ್ಧ ಜನರನ್ನು ಎಬ್ಬಿಸಿದರು.


ಅವನು ನನ್ನ ಹೆಸರಿನ ನಿಮಿತ್ತ ಅನುಭವಿಸಬೇಕಾಗಿರುವ ಹಿಂಸೆಯನ್ನು ನಾನೇ ಅವನಿಗೆ ತೋರಿಸಿಕೊಡುವೆನು” ಎಂದು ಹೇಳಿದನು.


ಆದರೆ ಸೌಲನು ಹೆಚ್ಚುಹೆಚ್ಚು ಪ್ರಬಲವಾಗಿ ಯೇಸುವೇ ಕ್ರಿಸ್ತನೆಂದು ನಿರೂಪಿಸಿದನು. ಅವನ ಆಧಾರಗಳು ಬಹು ಬಲವಾಗಿದ್ದ ಕಾರಣ ದಮಸ್ಕದ ಯೆಹೂದ್ಯರು ಅವನೊಂದಿಗೆ ವಾದ ಮಾಡಲಿಲ್ಲ.


ಬಾರ್ನಬನು ಮತ್ತು ಪೌಲನು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಸೇವೆಗಾಗಿ ತಮ್ಮ ಜೀವಿತಗಳನ್ನೇ ಕೊಟ್ಟಿದ್ದಾರೆ.


ಅಲ್ಲಿ ಅವನು ಮೂರು ತಿಂಗಳವರೆಗೆ ಇದ್ದನು. ಅವನು ಸಿರಿಯಕ್ಕೆ ನೌಕಾಯಾನ ಮಾಡಲು ಸಿದ್ಧನಾಗಿದ್ದನು. ಆದರೆ ಕೆಲವು ಯೆಹೂದ್ಯರು ಅವನಿಗೆ ವಿರೋಧವಾಗಿ ಯೋಜನೆ ಮಾಡಿದರು. ಆದ್ದರಿಂದ ಪೌಲನು ಸಿರಿಯಕ್ಕೆ ಮಕೆದೋನಿಯದ ಮೂಲಕ ಹಿಂತಿರುಗಿ ಹೋಗಲು ನಿರ್ಧರಿಸಿದನು.


ಮರುದಿನ ಮುಂಜಾನೆ ಯೆಹೂದ್ಯರಲ್ಲಿ ಕೆಲವರು, ತಾವು ಪೌಲನನ್ನು ಕೊಲ್ಲದ ಹೊರತು ಏನನ್ನೂ ತಿನ್ನುವುದಿಲ್ಲ ಮತ್ತು ಏನನ್ನೂ ಕುಡಿಯುವುದಿಲ್ಲ ಎಂಬುದಾಗಿ ಹರಕೆ ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು