Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:30 - ಪರಿಶುದ್ದ ಬೈಬಲ್‌

30 ಇದರ ಬಗ್ಗೆ ಸಹೋದರರಿಗೆ ತಿಳಿದಾಗ ಅವರು ಸೌಲನನ್ನು ಸೆಜರೇಯ ಪಟ್ಟಣಕ್ಕೆ ಕೊಂಡೊಯ್ದು ಅಲ್ಲಿಂದ ತಾರ್ಸಸ್ ಪಟ್ಟಣಕ್ಕೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇದು ಸಹೋದರರಿಗೆ ತಿಳಿದು ಬರಲು, ಅವರು ಅವನನ್ನು ಕೈಸರೈಯಕ್ಕೆ ಕರೆದುಕೊಂಡು ಹೋಗಿ, ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇದನ್ನು ಅರಿತುಕೊಂಡ ಭಕ್ತಾದಿಗಳು ಅವನನ್ನು ಸೆಜರೇಯಕ್ಕೆ ಕರೆತಂದು ಅಲ್ಲಿಂದ ತಾರ್ಸಕ್ಕೆ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಸಹೋದರರಿಗೆ ಈ ಸುದ್ದಿ ತಿಳಿದಾಗ, ಅವರು ಸೌಲನನ್ನು ಕೈಸರೈಯಕ್ಕೆ ಕರೆದುಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಹೆಚ್ಯಾ ವಿಶಯಾತ್ ಸಾವ್ಲಾನ್ ಅಪ್ಲ್ಯಾ ತಾಂಡ್ಯಾಚ್ಯಾ ಲೊಕಾಕ್ನಿ ಕಳ್ವುತಾನಾ ತೆನಿ ತೆಕಾ ಸೆಜರೆಯಾ ಶಾರಾಕ್ ಬಲ್ವುನ್ ನೆವ್ನ್ ಥೈತ್ನಾ ತಾರ್ಸಿಸ್ ಶಾರಾಕ್ ಧಾಡುನ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:30
11 ತಿಳಿವುಗಳ ಹೋಲಿಕೆ  

ಬಳಿಕ ಬಾರ್ನಬನು ಸೌಲನನ್ನು ಹುಡುಕಿಕೊಂಡು ತಾರ್ಸಸ್ ಪಟ್ಟಣಕ್ಕೆ ಹೋದನು.


ಪ್ರಭುವು ಅನನೀಯನಿಗೆ, “ಎದ್ದು, ‘ನೇರಬೀದಿ’ ಎಂಬ ಬೀದಿಗೆ ಹೋಗು. ಅಲ್ಲಿರುವ ಯೂದನ ಮನೆಯನ್ನು ಕಂಡುಕೊಂಡು ತಾರ್ಸಸ್ ಪಟ್ಟಣದ ಸೌಲನ ಬಗ್ಗೆ ವಿಚಾರಿಸು. ಈಗ ಅವನು ಅಲ್ಲಿ ಪ್ರಾರ್ಥಿಸುತ್ತಿದ್ದಾನೆ.


ಆದರೆ ಫಿಲಿಪ್ಪನು ಅಜೋತ್ ಎಂಬ ಪಟ್ಟಣದಲ್ಲಿ ಕಾಣಿಸಿಕೊಂಡು ಸೆಜರೇಯ ಎಂಬ ಪಟ್ಟಣಕ್ಕೆ ಹೋದನು. ಅಲ್ಲಿಗೆ ಹೋಗುವಾಗ ದಾರಿಯಲ್ಲಿ ಸಿಕ್ಕಿದ ಎಲ್ಲಾ ಊರುಗಳಲ್ಲಿಯೂ ಸುವಾರ್ತೆಯನ್ನು ಸಾರಿದನು.


ತರುವಾಯ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು.


ಪೌಲನೊಂದಿಗೆ ಹೋದ ವಿಶ್ವಾಸಿಗಳು ಅವನನ್ನು ಅಥೆನ್ಸ್ ಪಟ್ಟಣಕ್ಕೆ ಕರೆದುಕೊಂಡು ಹೋದರು. ಈ ಸಹೋದರರು ಪೌಲನಿಂದ ಸೀಲ ತಿಮೊಥೆಯರಿಗೆ ಒಂದು ಸಂದೇಶವನ್ನು ತೆಗೆದುಕೊಂಡು ಹಿಂತಿರುಗಿ ಬಂದರು. “ಸಾಧ್ಯವಾದಷ್ಟು ಬೇಗನೆ ನನ್ನ ಬಳಿಗೆ ಬನ್ನಿರಿ” ಎಂಬುದೇ ಆ ಸಂದೇಶ.


ಅದೇ ರಾತ್ರಿಯಲ್ಲಿ ವಿಶ್ವಾಸಿಗಳು ಪೌಲ ಸೀಲರನ್ನು ಬೆರೋಯ ಎಂಬ ಮತ್ತೊಂದು ಪಟ್ಟಣಕ್ಕೆ ಕಳುಹಿಸಿದರು. ಬೆರೋಯದಲ್ಲಿ ಪೌಲ ಸೀಲರು ಯೆಹೂದ್ಯರ ಸಭಾಮಂದಿರಕ್ಕೆ ಹೋದರು.


ಯೇಸು ಫಿಲಿಪ್ಪನ ಸೆಜರೇಯ ಎಂಬ ಪ್ರಾಂತ್ಯಕ್ಕೆ ಹೋದನು. ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನಾದ ನನ್ನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು.


ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಕೆಲವು ದಿನಗಳಾದ ಮೇಲೆ ವಿಶ್ವಾಸಿಗಳು ಸಭೆ ಸೇರಿದ್ದರು. (ಅಲ್ಲಿ ಸುಮಾರು ನೂರಿಪ್ಪತ್ತು ಮಂದಿ ಇದ್ದರು.) ಪೇತ್ರನು ಎದ್ದುನಿಂತುಕೊಂಡು ಹೀಗೆಂದನು:


ಅಲ್ಲಿ ಕೆಲವು ಮಂದಿ ವಿಶ್ವಾಸಿಗಳನ್ನು ಕಂಡೆವು. ತಮ್ಮೊಂದಿಗೆ ಒಂದು ವಾರವಾದರೂ ಇರಬೇಕೆಂದು ಅವರು ನಮ್ಮನ್ನು ಕೇಳಿಕೊಂಡರು. ಕೊನೆಗೆ ನಾವು ರೋಮಿಗೆ ಹೊರಟೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು