ಅರಣ್ಯಕಾಂಡ 16:47 - ಪರಿಶುದ್ದ ಬೈಬಲ್47 ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿಹೋದಾಗ, ಘೋರವ್ಯಾಧಿ ಆ ಜನರಲ್ಲಿ ಹರಡಿಕೊಳ್ಳುತ್ತಾ ಇತ್ತು. ಆದ್ದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿದಾಗ ಘೋರವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು. ಆದುದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಮೋಶೆ ಹೇಳಿದಂತೆಯೇ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮುದಾಯದವರ ಬಳಿಗೆ ಓಡಿಬಂದಾಗ ಆ ಘೋರವ್ಯಾಧಿ ಜನರಲ್ಲಿ ಹರಡಿಕೊಳ್ಳುತ್ತಲಿತ್ತು. ಅವನು ಧೂಪಹಾಕಿ ಆ ಜನರ ಪರವಾಗಿ ದೋಷಪರಿಹಾರ ಮಾಡಿದನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿದಾಗ ಘೋರವ್ಯಾಧಿ ಆ ಜನರಲ್ಲಿ ಹರಡಿಕೊಳ್ಳುತ್ತಾ ಇತ್ತು. ಆದದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಆರೋನನು, ಮೋಶೆಯು ಹೇಳಿದ ಹಾಗೆ ಅದನ್ನು ತೆಗೆದುಕೊಂಡು, ಜನಸಮೂಹದ ಮಧ್ಯಕ್ಕೆ ಓಡಿಬಂದನು. ಆಗ ವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು. ಅವನು ಧೂಪವನ್ನು ಇಟ್ಟು, ಜನರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು. ಅಧ್ಯಾಯವನ್ನು ನೋಡಿ |