ಅರಣ್ಯಕಾಂಡ 18:30 - ಪರಿಶುದ್ದ ಬೈಬಲ್30 “ಮೋಶೆಯೇ, ಲೇವಿಯರಿಗೆ ಹೀಗೆ ಹೇಳು: ಆ ಕಾಣಿಕೆಗಳಲ್ಲಿ ಉತ್ತಮವಾದ ಭಾಗವನ್ನು ನೀವು ಯೆಹೋವನಿಗೆ ಕೊಡುವಾಗ, ಲೇವಿಯರಾದ ನಿಮಗೆ ಅದು ಕಣದ ಉತ್ಪಾದನೆಯಂತೆಯೂ ದ್ರಾಕ್ಷಿಆಲೆಯ ಉತ್ಪಾದನೆಯಂತೆಯೂ ಪರಿಗಣಿಸಲ್ಪಡುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆದುದರಿಂದ ನೀನು ಲೇವಿಯರಿಗೆ ಹೀಗೆ ಹೇಳಬೇಕು, ‘ನಿಮಗೆ ದೊರಕಿದ್ದರಲ್ಲಿ ನೀವು ಉತ್ತಮವಾದದ್ದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ಉಳಿದದ್ದನ್ನು ಕಣದಲ್ಲಿನ ದವಸದ ಹಾಗೂ, ದ್ರಾಕ್ಷಿತೊಟ್ಟಿಯ ರಸವೆಂದು ಭಾವಿಸಿ ಉಪಯೋಗಿಸಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 “ಲೇವಿಯರಿಗೆ ಮತ್ತೆ ಹೀಗೆಂದು ತಿಳಿಸು: “ನಿಮಗೆ ದೊರಕಿದ್ದರಲ್ಲಿ ಉತ್ತಮವಾದುದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ಮಿಕ್ಕದ್ದನ್ನು ಕಣದಲ್ಲಿನ ದವಸ ಹಾಗೂ ದ್ರಾಕ್ಷಿತೊಟ್ಟಿಯ ರಸವೆಂದು ಭಾವಿಸಿ ನೀವು ಉಪಯೋಗಿಸಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಮತ್ತು ನೀನು ಲೇವಿಯರಿಗೆ ಹೀಗೆ ಹೇಳಬೇಕು - ನಿಮಗೆ ದೊರಕಿದ್ದರಲ್ಲಿ ನೀವು ಉತ್ತಮವಾದದ್ದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ವಿುಕ್ಕದ್ದನ್ನು ಕಣದಲ್ಲಿನ ದವಸದ ಹಾಗೂ ದ್ರಾಕ್ಷೇತೊಟ್ಟಿಯ ರಸದ ಹಾಗೂ ಭಾವಿಸಿ ಉಪಯೋಗಿಸಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ನೀನು ಲೇವಿಯರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಅದರಲ್ಲಿ ಉತ್ತಮವಾದದ್ದನ್ನು ಸಮರ್ಪಿಸಿದ ನಂತರ ಉಳಿದವುಗಳನ್ನು ಕಣದಲ್ಲಿನ ದವಸದಂತೆಯೂ ದ್ರಾಕ್ಷಿತೊಟ್ಟಿಯ ರಸದಂತೆಯೂ ಪರಿಗಣಿಸಲಾಗುತ್ತದೆ. ಅಧ್ಯಾಯವನ್ನು ನೋಡಿ |
ನೀವು ಕುರುಡು ಪ್ರಾಣಿಗಳನ್ನು ಯಜ್ಞಕ್ಕಾಗಿ ತರುತ್ತೀರಿ. ಅದು ತಪ್ಪಲ್ಲವೇ? ಕುಂಟು, ರೋಗಪೀಡಿತ ಪಶುಗಳನ್ನು ಯಜ್ಞಾರ್ಪಣೆಗಾಗಿ ತರುತ್ತೀರಿ. ಅದು ತಪ್ಪಲ್ಲವೇ? ನಿಮ್ಮ ರಾಜ್ಯಪಾಲನಿಗೆ ನೀವು ಅಂಥಾ ಪ್ರಾಣಿಗಳನ್ನು ಕಾಣಿಕೆಯಾಗಿ ಕೊಟ್ಟರೆ ಅವನು ಅದನ್ನು ಸ್ವೀಕರಿಸುವನೋ? ಇಲ್ಲ, ಅಂಥಾ ಕಾಣಿಕೆಯನ್ನು ಅವನು ಸ್ವೀಕರಿಸುವದೇ ಇಲ್ಲ” ಸರ್ವಶಕ್ತನಾದ ಯೆಹೋವನು ಇದನ್ನು ಹೇಳುತ್ತಿದ್ದಾನೆ.