ಅರಣ್ಯಕಾಂಡ 20:4 - ಪರಿಶುದ್ದ ಬೈಬಲ್4 ಯೆಹೋವನ ಜನರನ್ನು ಈ ಮರುಭೂಮಿಗೆ ಯಾಕೆ ಕರೆದುಕೊಂಡು ಬಂದೆ? ನಾವು ಮತ್ತು ನಮ್ಮ ಪ್ರಾಣಿಗಳು ಇಲ್ಲಿ ಸಾಯಬೇಕೆಂದು ನೀನು ಇಚ್ಛಿಸುತ್ತೀಯೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀವು ಯೆಹೋವನ ಸಮೂಹದವರಾದ ನಮ್ಮನ್ನೂ, ನಮ್ಮ ಪಶುಗಳನ್ನೂ ಈ ಮರಳುಗಾಡಿಗೆ ಕರೆದುಕೊಂಡು ಬಂದು ಯಾಕೆ ಸಾಯಿಸುತ್ತೀರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಮ್ಮನ್ನು ಈ ಮರಳುಗಾಡಿಗೆ ಕರೆದುಕೊಂಡು ಬಂದುದೇಕೆ? ನಾವೂ ನಮ್ಮ ಜಾನುವಾರುಗಳೂ ಇಲ್ಲಿ ಸಾಯಬೇಕೆಂದೊ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀವು ಯೆಹೋವನ ಸಭೆಯವರಾದ ನಮ್ಮನ್ನೂ ನಮ್ಮ ಪಶುಗಳನ್ನೂ ಈ ಮರಳುಕಾಡಿಗೆ ಕರಕೊಂಡು ಬಂದು ಯಾಕೆ ಸಾಯಿಸುತ್ತೀರಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಾವೂ ನಮ್ಮ ಪಶುಗಳೂ ಸಾಯುವ ಹಾಗೆ ನೀವು ಏಕೆ ಯೆಹೋವ ದೇವರ ಸಭೆಯವರಾದ ನಮ್ಮನ್ನೂ ಈ ಮರುಭೂಮಿಗೆ ತಂದಿರಿ. ಅಧ್ಯಾಯವನ್ನು ನೋಡಿ |
“ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ.