ಅರಣ್ಯಕಾಂಡ 21:14 - ಪರಿಶುದ್ದ ಬೈಬಲ್14 ಅದಕ್ಕನುಸಾರವಾಗಿ “ಯೆಹೋವನ ಯುದ್ಧಗಳು” ಎಂಬ ಗ್ರಂಥದಲ್ಲಿ, “ಸೂಫದಲ್ಲಿರುವ ವಾಹೇಬನ್ನು, ಅರ್ನೋನ್ ಹೊಳೆಗೆ ಕೂಡುವ ಕಣಿವೆಗಳನ್ನು ಮತ್ತು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದಕ್ಕೆ ಅನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ, “ಸೂಫಕ್ಕೆ ಸೇರಿದ ವಾಹೇಬನ್ನೂ, ಮತ್ತು ಅರ್ನೋನ್ ನದಿಗೆ ಕೂಡುವ ಹಳ್ಳಗಳನ್ನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದನ್ನು ಉಲ್ಲೇಖಿಸುತ್ತಾ, “ಸರ್ವೇಶ್ವರನ ವಿಷಯ” ಎಂಬ ಗ್ರಂಥ ಹೀಗೆನ್ನುತ್ತದೆ: ‘ಸೂಫಕ್ಕೆ ಸೇರಿದ ವಾಹೇಬನ್ನು, ಅರ್ನೋನ್ ಹೊಳೆಗೆ ಕೂಡುವ ಹಳ್ಳಗಳನ್ನು , ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅದಕ್ಕನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ - ಸೂಫಕ್ಕೆ ಸೇರಿದ ವಾಹೇಬನ್ನೂ ಅರ್ನೋನ್ ಹೊಳೆಗೆ ಕೂಡುವ ಹಳ್ಳಗಳನ್ನೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದಕಾರಣ ಯೆಹೋವ ದೇವರ ಯುದ್ಧಗಳ ಪುಸ್ತಕದಲ್ಲಿ ಹೀಗೆಂದು ಬರೆದಿದೆ: “ಸೂಫಕ್ಕೆ ಸೇರಿದ ವಾಹೇಬನ್ನು, ಅರ್ನೋನ್ ಅಧ್ಯಾಯವನ್ನು ನೋಡಿ |
ಆದರೆ ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದನು. ದಾವೀದನಿಗೆ ಮೋಸಮಾಡಲು ಸೌಲನು ಒಂದು ಉಪಾಯವನ್ನು ಹೂಡಿ ಅವನಿಗೆ, “ನನ್ನ ಹಿರಿಯ ಮಗಳಾದ ಮೇರಬಳು ಇದ್ದಾಳೆ. ನಾನು ಅವಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆಗ ನೀನೊಬ್ಬ ಬಲಶಾಲಿಯಾದ ಸೈನಿಕನಾಗುವೆ. ನೀನು ನನಗೆ ಮಗನಂತಿರುವೆ! ನಂತರ ನೀನು ಹೋಗಿ ಯೆಹೋವನ ಯುದ್ಧಗಳಲ್ಲಿ ಹೋರಾಡು” ಎಂದು ಹೇಳಿದನು. ಆದರೆ ಇದೊಂದು ಮೋಸವಾಗಿತ್ತು. “ಈಗ ನಾನು ದಾವೀದನನ್ನು ಕೊಲ್ಲುವ ಅಗತ್ಯವಿಲ್ಲ. ನನಗೋಸ್ಕರ ಫಿಲಿಷ್ಟಿಯರೇ ಅವನನ್ನು ಕೊಲ್ಲುವಂತೆ ಮಾಡುತ್ತೇನೆ” ಎಂಬದು ಸೌಲನ ನಿಜವಾದ ಆಲೋಚನೆಯಾಗಿತ್ತು.