Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:26 - ಪರಿಶುದ್ದ ಬೈಬಲ್‌

26-27 “ಆ ವ್ಯಕ್ತಿಯು ತನ್ನ ಆಶ್ರಯನಗರದ ಮೇರೆಯನ್ನು ಎಂದಿಗೂ ದಾಟಿ ಹೊರಗೆ ಹೋಗಬಾರದು. ಆ ಮೇರೆಗಳನ್ನು ದಾಟಿ ಹೊರಗೆ ಹೋದರೆ, ಹತವಾದವನ ಸಮೀಪಬಂಧುವು ಅವನನ್ನು ಕಂಡು ಕೊಂದುಹಾಕಿದರೆ, ಆಗ ಆ ಸಮೀಪ ಬಂಧುವು ನರಹತ್ಯ ಮಾಡಿದ ದೋಷಿಯಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “‘ಆ ಹತ್ಯೆಮಾಡಿದವನು ಯಾವಾಗಲಾದರೂ ತಾನು ಓಡಿಹೋಗಿದ್ದು ಆಶ್ರಯಪಟ್ಟಣದ ಮೇರೆಯ ಹೊರಗೆ ಹೋಗಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ಆ ಹತ್ಯ ಮಾಡಿದವನು ಎಂದಾದರು ತಾನು ಓಡಿಹೋಗಿದ್ದ ಆಶ್ರಯ ನಗರದ ಮೇರೆಗೆ ಹೊರಗೆ ಹೋಗಿದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆ ಹತ್ಯಮಾಡಿದವನು ಯಾವಾಗಲಾದರೂ ತಾನು ಓಡಿಹೋಗಿದ್ದ ಆಶ್ರಯ ನಗರದ ಮೇರೆಯ ಹೊರಗೆ ಹೋಗಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ ‘ಆದರೆ ಕೊಲೆಪಾತಕನು ತಾನು ಓಡಿ ಹೋದ ಆಶ್ರಯದ ಪಟ್ಟಣದ ಮೇರೆಯನ್ನು ಯಾವ ಸಮಯದಲ್ಲಾದರೂ ಮೀರಿ ಹೊರಟರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:26
3 ತಿಳಿವುಗಳ ಹೋಲಿಕೆ  

ಕೊಂದವನು ಓಡಿಹೋಗಿದ್ದ ಆಶ್ರಯ ನಗರಕ್ಕೆ ಸಭೆಯವರು ಅವನನ್ನು ಮತ್ತೆ ಕರೆದುಕೊಂಡು ಹೋಗಿ ಕೊಲ್ಲಲ್ಪಟ್ಟವನ ಸಮೀಪಬಂಧುವಿನಿಂದ ರಕ್ಷಿಸಬೇಕು. ಅಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.


ಈ ಮನೆಯಲ್ಲಿರುವ ಪ್ರತಿಯೊಬ್ಬರನ್ನು ನಾವು ಕಾಪಾಡುತ್ತೇವೆ. ನಿನ್ನ ಮನೆಯಲ್ಲಿ ಯಾರಿಗಾದರೂ ಪೆಟ್ಟಾದರೆ ಅದಕ್ಕೆ ನಾವು ಹೊಣೆಗಾರರಾಗುವೆವು. ಆದರೆ ಯಾರಾದರೂ ನಿನ್ನ ಮನೆಯಿಂದ ಹೊರಗೆ ಹೋದಾಗ ಕೊಲ್ಲಲ್ಪಟ್ಟರೆ ಅದಕ್ಕೆ ನಾವು ಹೊಣೆಗಾರರಲ್ಲ; ಅದಕ್ಕೆ ಅವರೇ ಹೊಣೆಗಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು