Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:29 - ಪರಿಶುದ್ದ ಬೈಬಲ್‌

29 “ಇದೇ ವ್ಯಭಿಚಾರ ಸಂಶಯವನ್ನು ಪರಿಹರಿಸುವ ವಿಧಿ. ಗಂಡನ ಸ್ವಾಧೀನದಲ್ಲಿರುವ ಹೆಂಡತಿಯು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾದರೆ ಇಂತಹ ವ್ಯಭಿಚಾರದ ಸಂಶಯವನ್ನು ಪರಿಹರಿಸುವ ನಿಯಮ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ವ್ಯಭಿಚಾರ ಸಂಶಯವನ್ನು ಪರಿಹರಿಸುವ ವಿಧಿ ಇದುವೆ. ಹೆಂಡತಿಯಾದವಳು ಗಂಡನ ಸ್ವಾಧೀನದಲ್ಲಿದ್ದರೂ ಪಾತಿವ್ರತ್ಯವನ್ನು ತೊರೆದು ಜಾರತ್ವ ಮಾಡಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇದೇ ವ್ಯಭಿಚಾರಸಂಶಯವನ್ನು ಪರಿಹರಿಸುವ ವಿಧಿ. ಹೆಂಡತಿಯಾದವಳು ಗಂಡನ ಸ್ವಾಧೀನದಲ್ಲಿದ್ದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ ‘ಸಂಶಯ ಪರಿಹಾರದ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವ ಮಾಡಿ, ಅಶುದ್ಧಳಾಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:29
12 ತಿಳಿವುಗಳ ಹೋಲಿಕೆ  

“ಬಳಿಕ ಯಾಜಕನು ಸ್ತ್ರೀಗೆ ಸುಳ್ಳಾಡದೆ ಸತ್ಯವನ್ನೇ ಹೇಳಬೇಕೆಂದು ಪ್ರಮಾಣ ಮಾಡಿಸುವನು. ಯಾಜಕನು ಅವಳಿಗೆ ಹೀಗೆನ್ನಬೇಕು: ‘ನೀನು ಪರಪುರುಷನ ಸಂಗ ಮಾಡದೆ ಗಂಡನ ಅಧೀನದಲ್ಲಿದ್ದು ಪಾತಿವ್ರತ್ಯವನ್ನು ಬಿಡದೆ ದುಷ್ಕೃತ್ಯವನ್ನು ಮಾಡದೆ ಇರುವವಳಾದರೆ, ಶಾಪವನ್ನು ಉಂಟುಮಾಡುವ ಕಹಿನೀರಿನಿಂದ ನಿನಗೆ ಹಾನಿಯಾಗಬಾರದು.


“ಈ ವಿಷಯಗಳನ್ನು ಇಸ್ರೇಲರಿಗೆ ಹೇಳು: ಒಬ್ಬನ ಹೆಂಡತಿ ಸನ್ಮಾರ್ಗವನ್ನು ಬಿಟ್ಟು ತನ್ನ ಗಂಡನಿಗೆ ಅಪನಂಬಿಗಸ್ತಳಾಗಿದ್ದು,


ಅವನು ಅವಳನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು. ಅಲ್ಲದೆ ಅವನು ಮೂರು ಸೇರು ಗೋಧಿಹಿಟ್ಟನ್ನು ಕಾಣಿಕೆಯಾಗಿ ಯಾಜಕನಿಗೆ ತಂದು ಕೊಡಬೇಕು. ಅವನು ಅದರ ಮೇಲೆ ಎಣ್ಣೆ ಹಾಕಬಾರದು; ಅವನು ಅದರ ಮೇಲೆ ಧೂಪಹಾಕಬಾರದು; ಯಾಕೆಂದರೆ ಇದು ಈರ್ಷೆಯುಳ್ಳ ಗಂಡನ ಧಾನ್ಯಸಮರ್ಪಣೆಯಾಗಿದೆ. ಆಕೆಯ ದೋಷವನ್ನು ಹೊರಪಡಿಸಲು ಕೊಟ್ಟಂಥ ಧಾನ್ಯಸಮರ್ಪಣೆ ಇದಾಗಿದೆ.


ಚರ್ಮದ ವಸ್ತುಗಳ ಮೇಲಾಗಲಿ ಬಟ್ಟೆಯ ಮೇಲಾಗಲಿ (ಅದು ಉಣ್ಣೆಯದ್ದಾಗಿರಲಿ ನಾರಿನದ್ದಾಗಿರಲಿ ನೇಯ್ದದ್ದಾಗಿರಲಿ ಅಥವಾ ಹೆಣೆದದ್ದಾಗಿರಲಿ) ಕಂಡು ಬರುವ ಬೂಷ್ಟಿನ ವಿಷಯದಲ್ಲಿ ಅನುಸರಿಸಬೇಕಾದ ನಿಯಮಗಳು ಇವೇ. ಶುದ್ಧವಾದವುಗಳೋ ಅಶುದ್ಧವಾದವುಗಳೋ ಎಂದು ನಿರ್ಧಾರ ಮಾಡಲು ಇದೇ ನಿಯಮಗಳನ್ನು ಅನುಸರಿಸಬೇಕು.


ಎಲ್ಲಾ ಸಾಕುಪ್ರಾಣಿಗಳು, ಪಕ್ಷಿಗಳು ಮತ್ತು ಭೂಮಿಯ ಮೇಲಿರುವ ಇತರ ಪ್ರಾಣಿಗಳ ಬಗ್ಗೆ ಇರುವ ನಿಯಮಗಳು ಇವುಗಳೇ. ಸಮುದ್ರದಲ್ಲಿರುವ ಮತ್ತು ನೆಲದ ಮೇಲೆ ಹರಿದಾಡುವ ಎಲ್ಲಾ ಪ್ರಾಣಿಗಳ ಬಗ್ಗೆ ಇರುವ ನಿಯಮಗಳು ಇವುಗಳೇ.


“ಸಮಾಧಾನಯಜ್ಞದ ಕಟ್ಟಳೆಗಳು ಇಂತಿವೆ: ಯಾರಾದರೂ ಯೆಹೋವನಿಗೆ ಕೃತಜ್ಞತೆಯಿಂದ ಸಮಾಧಾನಯಜ್ಞಗಳನ್ನು ಅರ್ಪಿಸಬೇಕೆಂದಿದ್ದರೆ,


ಆದರೆ ಅವಳು ತನ್ನ ಗಂಡನಿಗೆ ವಿರುದ್ಧವಾಗಿ ಪಾಪ ಮಾಡದೆ ಶುದ್ಧಳಾಗಿದ್ದರೆ, ಯಾಜಕನು ಅವಳನ್ನು ದೋಷಿಯಲ್ಲವೆಂದು ಹೇಳುವನು. ಆಗ ಅವಳಿಗೆ ಯಾವ ಹಾನಿಯಾಗದೆ, ಇನ್ನೂ ಮಕ್ಕಳನ್ನು ಹೆರಲು ಶಕ್ತಳಾಗಿರುವಳು.


ಪಾತಿವ್ರತ್ಯವನ್ನು ಬಿಟ್ಟು ಜಾರತ್ವ ಮಾಡಿರುವಾಗಲೂ ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯಪಡುವಾಗಲೂ ಅವನು ಮಾಡಬೇಕಾದದ್ದು ಇದೇ. ಯಾಜಕನು ಸ್ತ್ರೀಗೆ ಯೆಹೋವನ ಮುಂದೆ ನಿಲ್ಲಲು ಹೇಳಬೇಕು. ಆಗ ಯಾಜಕನು ಈ ಎಲ್ಲಾ ಸಂಗತಿಗಳನ್ನು ಮಾಡುವನು. ಇದು ನಿಯಮವಾಗಿದೆ.


ನೀವು ನಿಮ್ಮ ಕತ್ತಿಯ ಮೇಲೆ ಭರವಸೆಯಿಡುತ್ತೀರಿ. ಪ್ರತಿಯೊಬ್ಬನು ಭಯಂಕರವಾದ ಕೃತ್ಯಗಳನ್ನು ನಡಿಸುತ್ತಾನೆ. ನಿಮ್ಮ ನೆರೆಯವನ ಹೆಂಡತಿಯೊಂದಿಗೆ ಸಂಭೋಗಿಸುವಿರಿ. ಆದ್ದರಿಂದ ನೀವು ಈ ದೇಶವನ್ನು ಹೊಂದಲಾರಿರಿ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು