ಇಸ್ರೇಲನು ಸಾಯುವ ಕಾಲ ಸಮೀಪಿಸಿತು. ಅವನಿಗೆ ತಾನು ಸಾಯುತ್ತೇನೆಂದು ತಿಳಿದು ಬಂದಾಗ, ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ನೀನು ನನ್ನನ್ನು ಪ್ರೀತಿಸುವುದಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗಿಟ್ಟು ಪ್ರಮಾಣಮಾಡು. ನಾನು ಹೇಳಿದ್ದನ್ನು ನಡೆಸುವುದಾಗಿಯೂ ನನಗೆ ನಂಬಿಗಸ್ತನಾಗಿರುವುದಾಗಿಯೂ ಪ್ರಮಾಣ ಮಾಡು. ನಾನು ಸತ್ತಾಗ, ನನ್ನನ್ನು ಈಜಿಪ್ಟಿನಲ್ಲಿ ಸಮಾಧಿ ಮಾಡಬೇಡ.
ಅದಕ್ಕೆ ಅಬ್ರಾಮನು, “ದೇವರಾದ ಯೆಹೋವನೇ, ನೀನು ನನಗೆ ಏನೇ ಕೊಟ್ಟರೂ ನನಗೆ ಸಂತೋಷವಾಗುವುದಿಲ್ಲ. ಯಾಕೆಂದರೆ, ನನಗೆ ಮಗನೇ ಇಲ್ಲ. ಆದ್ದರಿಂದ ನಾನು ಸತ್ತಮೇಲೆ ನನ್ನ ಆಸ್ತಿಯೆಲ್ಲ ನನ್ನ ಸೇವಕನಾದ ದಮಸ್ಕದ ಎಲೀಯೆಜರನ ಪಾಲಾಗುವುದು” ಎಂದು ಹೇಳಿದನು.
ಬಳಿಕ ಯೋಸೇಫನು ತನ್ನ ಸೇವಕನಿಗೆ ಆಜ್ಞೆಮಾಡಿದನು. ಯೋಸೇಫನು, “ಈ ಜನರು ತೆಗೆದುಕೊಂಡು ಹೋಗಬಹುದಾದಷ್ಟು ದವಸಧಾನ್ಯಗಳನ್ನು ಇವರ ಚೀಲಗಳಲ್ಲಿ ತುಂಬಿ ಪ್ರತಿಯೊಬ್ಬನ ಹಣವನ್ನೂ ಧಾನ್ಯದೊಂದಿಗೆ ಚೀಲದಲ್ಲಿಡು.
ಸಭೆಯನ್ನು ಉತ್ತಮ ಮಾರ್ಗದಲ್ಲಿ ನಡೆಸುವ ಹಿರಿಯರು ಗೌರವಕ್ಕೂ ಸಂಬಳಕ್ಕೂ ಯೋಗ್ಯರಾಗಿದ್ದಾರೆ. ಪ್ರಸಂಗ ಮಾಡುವುದರಲ್ಲಿಯೂ ಉಪದೇಶಮಾಡುವುದರಲ್ಲಿಯೂ ನಿರತರಾಗಿರುವ ಹಿರಿಯರು ಉನ್ನತವಾದ ಗೌರವವನ್ನು ಪಡೆಯುತ್ತಾರೆ.
ನನ್ನ ಒಡೆಯನ್ನು ನನ್ನಿಂದ ಒಂದು ಪ್ರಮಾಣವನ್ನು ಬಲವಂತವಾಗಿ ಮಾಡಿಸಿದನು. ನನ್ನ ಒಡೆಯನು ನನಗೆ, ‘ನನ್ನ ಮಗನಿಗೆ ಕಾನಾನಿನ ಹುಡುಗಿಯೊಡನೆ ಮದುವೆಯಾಗದಂತೆ ನೀನು ನೋಡಿಕೊಳ್ಳಬೇಕು; ನಾವು ಈ ಜನರೊಡನೆ ವಾಸಿಸುತ್ತಿದ್ದೇವೆ. ಆದರೆ ಕಾನಾನಿನ ಹುಡುಗಿಯೊಂದಿಗೆ ನನ್ನ ಮಗನಿಗೆ ಮದುವೆಯಾಗುವುದು ನನಗೆ ಇಷ್ಟವಿಲ್ಲ.