Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:31 - ಪರಿಶುದ್ದ ಬೈಬಲ್‌

31 ಬಳಿಕ ಯೋಸೇಫನು ತನ್ನ ಮುಖವನ್ನು ತೊಳೆದುಕೊಂಡು ಮತ್ತು ಮನಸ್ಸನ್ನು ಬಿಗಿಹಿಡಿದುಕೊಂಡು ಬಂದು, “ಊಟ ಬಡಿಸಿರಿ” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆ ಮೇಲೆ ಮುಖವನ್ನು ತೊಳೆದುಕೊಂಡು ಹೊರಗೆ ಬಂದು, ಮನಸ್ಸನ್ನು ಬಿಗಿ ಹಿಡಿದು, “ಊಟಕ್ಕೆ ಬಡಿಸಿರಿ” ಎಂದು ಅಪ್ಪಣೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆಮೇಲೆ ಮುಖವನ್ನು ತೊಳೆದುಕೊಂಡು, ಹೊರಗೆ ಬಂದು, ಮನಸ್ಸನ್ನು ಬಿಗಿಹಿಡಿದು, “ಊಟಕ್ಕೆ ಬಡಿಸಿರಿ”, ಎಂದು ಅಪ್ಪಣೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಮೇಲೆ ಮುಖವನ್ನು ತೊಳಕೊಂಡು ಹೊರಗೆ ಬಂದು ಮನಸ್ಸನ್ನು ಬಿಗಿಹಿಡಿದು ಊಟಕ್ಕೆ ಬಡಿಸಿರಿ ಎಂದು ಅಪ್ಪಣೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ತರುವಾಯ ಅವನು ಮುಖವನ್ನು ತೊಳೆದುಕೊಂಡು ಹೊರಗೆ ಬಂದನು. ಅವನು ಮನಸ್ಸನ್ನು ಬಿಗಿಹಿಡಿದುಕೊಂಡು, “ಊಟಕ್ಕೆ ಬಡಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:31
5 ತಿಳಿವುಗಳ ಹೋಲಿಕೆ  

ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿದ್ದವರ ಮುಂದೆ ತಾಳಿಕೊಳ್ಳಲಾರದೆ, “ಇಲ್ಲಿರುವ ಎಲ್ಲರನ್ನೂ ಹೊರಗೆ ಕಳುಹಿಸಿರಿ” ಎಂದು ಅಪ್ಪಣೆಕೊಟ್ಟನು. ಅಲ್ಲಿದ್ದವರು ಹೊರಗೆ ಹೋದರು; ಸಹೋದರರು ಮಾತ್ರ ಯೋಸೇಫನೊಡನೆ ಇದ್ದರು.


ಪವಿತ್ರ ಗ್ರಂಥವು ಹೇಳುವುದೇನೆಂದರೆ, “ಈ ಜೀವಿತದಲ್ಲಿ ಸಂತೋಷಿಸುತ್ತಾ ಸುದಿನಗಳನ್ನು ನೋಡಲು ಅಪೇಕ್ಷಿಸುವವನು ಕೆಟ್ಟ ಮಾತುಗಳನ್ನಾಡದಿರಲಿ; ಸುಳ್ಳನ್ನು ನುಡಿಯದಿರಲಿ.


ಆದರೆ ಯೆಹೋವನು, “ಅಳುವದನ್ನು ನಿಲ್ಲಿಸು. ಕಣ್ಣಿನಲ್ಲಿ ನೀರು ತುಂಬಿಕೊಳ್ಳಬೇಡ. ನಿನ್ನ ಕೆಲಸಕ್ಕಾಗಿ ನಿನಗೆ ಪ್ರತಿಫಲ ಸಿಕ್ಕುವುದು” ಎಂದು ಹೇಳುವನು. ಇದು ಯೆಹೋವನ ನುಡಿ. “ಇಸ್ರೇಲರು ತಮ್ಮ ಶತ್ರುಗಳ ಪ್ರದೇಶದಿಂದ ಹಿಂತಿರುಗಿ ಬರುವರು.


“ನಾನು ಬಹುಕಾಲದಿಂದ ಮೌನವಾಗಿದ್ದೆನು. ನಾನು ಏನೂ ಹೇಳದ ಹಾಗೆ ನನ್ನನ್ನು ನಿಯಂತ್ರಿಸಿಕೊಂಡಿದ್ದೆನು. ಈಗ ನಾನು ಹೆರಿಗೆ ಬೇನೆಯನ್ನು ಅನುಭವಿಸುವ ಹೆಂಗಸಿನಂತೆ ಕಿರುಚುವೆನು; ಗಟ್ಟಿಯಾಗಿ ಏದುಸಿರು ಬಿಡುವೆನು.


ಅತಿಯಾಗಿ ಮಾತಾಡುವವನು ತನ್ನನ್ನೇ ತೊಂದರೆಗೆ ಸಿಕ್ಕಿಸಿಕೊಳ್ಳುತ್ತಾನೆ. ವಿವೇಕಿಯು ಮೌನವಾಗಿರಲು ಕಲಿತುಕೊಳ್ಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು