Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:3 - ಪರಿಶುದ್ದ ಬೈಬಲ್‌

3 ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವರು ಅಡಗಿಕೊಂಡರೆ ಅವರನ್ನು ಕಂಡುಹಿಡಿದು ಅಲ್ಲಿಂದ ತೆಗೆದುಬಿಡುವೆನು. ಸಮುದ್ರ ತಳದಲ್ಲಿ ಅವರು ಅಡಗಿಕೊಂಡರೆ ಅವರನ್ನು ಕಚ್ಚುವಂತೆ ನಾನು ಸರ್ಪಕ್ಕೆ ಆಜ್ಞಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕರ್ಮೆಲ್ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು. ನನ್ನ ಕಣ್ಣಿಗೆ ಮರೆಯಾಗಿ ಸಮುದ್ರದತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಸರ್ಪವು ಅವರನ್ನು ಕಚ್ಚುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವಿತುಕೊಂಡರೂ ಅವರನ್ನು ಹುಡುಕಿ ಅಲ್ಲಿಂದ ಹಿಡಿದುತರುವೆನು. ನನ್ನ ಕಣ್ಣುತಪ್ಪಿಸಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ಅವರನ್ನು ಕಚ್ಚುವಂತೆ ಘಟಸರ್ಪಕ್ಕೆ ಆಜ್ಞೆಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವುತುಕೊಳ್ಳಲಿ, ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು; ನನ್ನ ಕಣ್ಣಿಗೆ ಮರೆಯಾಗಿ ಸಮುದ್ರತಳದಲ್ಲಿ ಅಡಗಿಕೊಂಡರೇನು, ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಸರ್ಪವು ಅವರನ್ನು ಕಚ್ಚುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ಕರ್ಮೆಲಿನ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ, ಅಲ್ಲಿಂದ ತೆಗೆಯುವೆನು. ಅವರು ನನ್ನ ದೃಷ್ಟಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ, ಸರ್ಪಕ್ಕೆ ಅಪ್ಪಣೆಕೊಟ್ಟು, ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:3
10 ತಿಳಿವುಗಳ ಹೋಲಿಕೆ  

ಯೆಹೋವನು, “ನಾನು ಅನೇಕ ಮೀನುಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಮೀನುಗಾರರು ಯೆಹೂದದ ಜನರನ್ನು ಬಂಧಿಸುವರು. ಇದಾದ ಮೇಲೆ ನಾನು ಹಲವಾರು ಜನ ಬೇಟೆಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಬೇಟೆಗಾರರು ಪ್ರತಿಯೊಂದು ಪರ್ವತ, ಬೆಟ್ಟ ಮತ್ತು ಬಂಡೆಗಳ ಸಂದುಗೊಂದುಗಳಲ್ಲಿ ಯೆಹೂದ್ಯರನ್ನು ಬೇಟೆಯಾಡುವರು.


ಆ ಸಮಯದಲ್ಲಿ ಯೆಹೋವನು ವಂಚನೆಯ ಸರ್ಪವಾದ ಲಿವ್ಯಾತಾನನಿಗೆ ನ್ಯಾಯತೀರಿಸುವನು. ಯೆಹೋವನು ಕಠಿಣವೂ ಮಹತ್ವವೂ ಬಲವೂ ಆಗಿರುವ ತನ್ನ ಖಡ್ಗದಿಂದ ಸುತ್ತಿಕೊಂಡಿರುವ ಸರ್ಪವಾದ ಲಿವ್ಯಾತಾನನನ್ನು ಕೊಲ್ಲುವನು. ಯೆಹೋವನು ಸಮುದ್ರದಲ್ಲಿರುವ ಘಟಸರ್ಪವನ್ನು ಕೊಲ್ಲುವನು.


ದುಷ್ಟನನ್ನು ದೇವರಿಂದ ಮರೆಮಾಡಬಲ್ಲ ಕತ್ತಲೆಯ ಸ್ಥಳವಾಗಲಿ ಕಾರ್ಗತ್ತಲೆಯ ಸ್ಥಳವಾಗಲಿ ಇಲ್ಲವೇ ಇಲ್ಲ.


ಆಮೋಸನು ಹೇಳಿದ್ದೇನೆಂದರೆ, “ಚೀಯೋನಿನಲ್ಲಿ ಯೆಹೋವನು ಸಿಂಹದಂತೆ ಗರ್ಜಿಸುವನು. ಜೆರುಸಲೇಮಿನಿಂದ ಆರ್ಭಟಿಸುತ್ತಾನೆ. ಆಗ ಕುರುಬರ ಹಸಿರು ಹುಲ್ಲುಗಾವಲು ಕಂದುಬಣ್ಣವಾಗಿ ಸಾಯುವುದು. ಕರ್ಮೆಲ್ ಬೆಟ್ಟವು ಒಣಗಿ ಬರಡಾಗುವುದು.”


ಅಂದು ಸಂಜೆ ತಂಗಾಳಿ ಬೀಸುತ್ತಿರಲು ದೇವರಾದ ಯೆಹೋವನು ತೋಟದಲ್ಲಿ ತಿರುಗಾಡುತ್ತಿದ್ದನು. ಆತನ ಸಪ್ಪಳವನ್ನು ಕೇಳಿದ ಪುರುಷನು ಮತ್ತು ಅವನ ಹೆಂಡತಿಯು ತೋಟದ ಮರಗಳ ಮರೆಯಲ್ಲಿ ಅಡಗಿಕೊಂಡರು.


ಅನ್ಯದೇಶದ ಜನರು ಭಯಗೊಳ್ಳುವರು; ತಾವು ಅಡಗಿದ್ದ ಸ್ಥಳಗಳಿಂದ ನಡುಗುತ್ತಾ ಹೊರಬರುವರು.


ನೀನಾದರೋ, ‘ದೇವರಿಗೆ ಗೊತ್ತಿರುವುದೇನು? ಕಾರ್ಮೋಡಗಳ ಆಚೆಯಿಂದ ನಮಗೆ ನ್ಯಾಯತೀರಿಸಬಲ್ಲನೇ?


ಆಗ ನೀನು ಅವರ ರಕ್ತದಲ್ಲಿ ಕಾಲಾಡಿಸುವೆ. ನಿನ್ನ ನಾಯಿಗಳು ಅವರ ರಕ್ತವನ್ನು ನೆಕ್ಕುತ್ತವೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು