Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:2 - ಪರಿಶುದ್ದ ಬೈಬಲ್‌

2 ಅದು ಜನರನ್ನು ನಿಷ್ಕಳಂಕರನ್ನಾಗಿ ಮಾಡಿದ್ದರೆ, ಆ ಯಜ್ಞಗಳು ಈಗಾಗಲೇ ನಿಂತುಹೋಗುತ್ತಿದ್ದವು. ಆ ಜನರು ಆಗಲೇ ತಮ್ಮ ಪಾಪಗಳಿಂದ ಬಿಡುಗಡೆ ಹೊಂದಿ ಪರಿಶುದ್ಧರಾಗುತ್ತಿದ್ದರು. ತಾವು ಪಾಪಿಗಳೆಂಬ ಅರಿವು ಅವರಿಗಿರುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತಂದಿದ್ದ ಪಕ್ಷದಲ್ಲಿ ಯಜ್ಞಗಳ ನಿಂತು ಹೋಗುತ್ತಿದ್ದವು, ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ, ಅವರಿಗೆ ಪಾಪದ ಪ್ರಜ್ಞೆ ಎಂದಿಗೂ ಕಾಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಹಾಗೆ ಸಿದ್ಧಿಗೆ ತರಲು ಸಾಧ್ಯವಿದ್ದಿದ್ದರೆ ಬಲಿಯರ್ಪಣೆಯು ಎಂದೋ ನಿಂತುಹೋಗುತ್ತಿತ್ತು. ಏಕೆಂದರೆ, ಆಗ ಆರಾಧಕರು ಒಮ್ಮೆಗೇ ಶುದ್ಧಿಹೊಂದಿ ತಾವು ಪಾಪಿಗಳೆಂಬ ಮನವರಿಕೆಯೇ ಇಲ್ಲದೆ ಇರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತಂದಿದ್ದ ಪಕ್ಷದಲ್ಲಿ ಆ ಯಜ್ಞ ಸಮರ್ಪಣೆಯು ನಿಂತುಹೋಗುತ್ತಿತ್ತಲ್ಲಾ. ಯಾಕಂದರೆ ದೇವಾರಾಧನೆ ಮಾಡುವವರು ಒಂದೇ ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ ಅವರಿಗೆ ಪಾಪವುಂಟೆಂದು ಅವರ ಮನಸ್ಸು ಇನ್ನೂ ಸಾಕ್ಷಿಕೊಡುವದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಒಂದು ವೇಳೆ ತಂದಿದ್ದ ಪಕ್ಷದಲ್ಲಿ ಆ ಯಜ್ಞಗಳ ಸಮರ್ಪಣೆಯು ನಿಂತು ಹೋಗುತ್ತಿತ್ತಲ್ಲಾ. ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಪಾಪದಿಂದ ಶುದ್ಧೀಕರಣ ಹೊಂದಿದ ಮೇಲೆ ಅವರಿಗೆ ಎಂದಿಗೂ ಪಾಪಗಳ ಮನಸ್ಸಾಕ್ಷಿ ಇರುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೆಂಚ್ಯಾ ಆರಾಧನ್‍ ಕರ್ತಲ್ಯಾ ದೆವಾನ್ ತೆಂಕಾ ಪಾಪಾತ್ನಾ ಪುರಾ ರಿತಿನ್ ಧುವ್ನ್ ಕಾಡಲ್ಲೆ ರ್‍ಹಾಲ್ಯಾರ್, ತೆನಿ ಬಲಿ ದಿತಲೆ ಮನುನ್ ತೆಂಚೊ ಮನ್ ಕಸೊ ಸಾಂಗುಕ್ ಹೊತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:2
8 ತಿಳಿವುಗಳ ಹೋಲಿಕೆ  

“ನಿಮ್ಮ ಪಾಪಗಳನ್ನೆಲ್ಲಾ ಅಳಿಸಿ ಹಾಕುವಾತನು ನಾನೇ. ನಾನು ಇದನ್ನು ನನಗೋಸ್ಕರವಾಗಿ ಮಾಡುತ್ತೇನೆ. ನಾನು ನಿಮ್ಮ ಪಾಪಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.


ಯೆಹೋವನೇ, ನಮ್ಮನ್ನು ತಿರುಗಿ ಸಂತೈಸು. ನಮ್ಮ ಪಾಪಗಳನ್ನು ನಮ್ಮಿಂದ ನಿವಾರಿಸು. ನಮ್ಮೆಲ್ಲಾ ಪಾಪಗಳನ್ನು ಆಳವಾದ ಸಮುದ್ರದ ತಳದಲ್ಲಿ ಹಾಕು.


ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟೋ ದೂರವಿರುವಂತೆ ನಮ್ಮ ಪಾಪಗಳನ್ನು ನಮ್ಮಿಂದ ತೆಗೆದು ದೂರ ಮಾಡಿದ್ದಾನೆ.


ನಿನ್ನ ಪಾಪಗಳು ದೊಡ್ಡ ಮೋಡದಂತಿವೆ. ಆದರೆ ನಾನು ಅವುಗಳನ್ನು ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಗಾಳಿಯಲ್ಲಿ ಹಾರಿಹೋದ ಮೋಡದಂತೆ ಹಾರಿಸಿಬಿಟ್ಟಿದ್ದೇನೆ. ನಾನು ನಿನ್ನನ್ನು ರಕ್ಷಿಸಿದೆನು. ಆದ್ದರಿಂದ ನನ್ನ ಬಳಿಗೆ ಹಿಂತಿರುಗಿ ಬಾ.”


ನಂತರ ಆತನು ಹೇಳುವುದೇನೆಂದರೆ: “ನಾನು ಅವರ ಪಾಪಗಳನ್ನು ಮತ್ತು ಅವರ ಕೆಟ್ಟಕಾರ್ಯಗಳನ್ನು ಕ್ಷಮಿಸುತ್ತೇನೆ. ಅವುಗಳನ್ನು ಮತ್ತೆಂದಿಗೂ ನೆನಪು ಮಾಡಿಕೊಳ್ಳುವುದಿಲ್ಲ.”


ಜೆರುಸಲೇಮೇ, ನಾವು ನಿನ್ನ ಒಡಂಬಡಿಕೆಗೆ ಮುದ್ರೆ ಹಾಕಲು ರಕ್ತವನ್ನು ಉಪಯೋಗಿಸಿದೆವು. ಆದ್ದರಿಂದ ನೆಲದ ಹೊಂಡದೊಳಗಿಂದ ಜನರನ್ನು ಬಿಡುಗಡೆ ಮಾಡಿದ್ದೇನೆ.


ಒಬ್ಬನು ಅನ್ಯಾಯವಾಗಿ ಸಂಕಟಕ್ಕೆ ಒಳಗಾದಾಗ ದೇವರಿಗಾಗಿ ಅದನ್ನು ಸಹಿಸಿಕೊಂಡರೆ ದೇವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು